ಬಿಜೆಪಿ  ಅಧ್ಯಕ್ಷ ಜೆ.ಪಿ ನಡ್ಡಾ ಬಿಜೆಪಿ ಪಕ್ಷ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕೆರೆದಿದ್ದಾರೆ. ಕೊರೊನಾ ವೈರಸ್ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದೆಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ. ಆಗಸ್ಟ್ ೫ರಂದು ಅಯೋಧ್ಯಯಲ್ಲಿನ ರಾಮ ಮಂದಿರ ನಿರ್ಮಾಣ ಶಂಕು ಸ್ಥಾಪನೆ ಮಾಡಲಾಗುತ್ತಿದೆ ಈ ವಿಚಾರವನ್ನು ಚರ್ಚೆಯಲ್ಲಿ ಪ್ರಸ್ತಾಪಿಸಲಿದಾರೆ ಹಾಗೂ ಕೊರೊನಾ ವೈರಸ್ ನಿಯಂತ್ರಣ ಕ್ರಮದ […]

Advertisement

Wordpress Social Share Plugin powered by Ultimatelysocial