ಪಿ ಚಿದಂಬರಂ ಮತ್ತು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಕೇಂದ್ರದ ಮೇಲೆ ಬೂಸ್ಟರ್ ಶಾಟ್ ಗಳಿಗೆ ಅವಕಾಶ ನೀಡುವಂತೆ ಒತ್ತಡ ಹೇರಲು ಪ್ರಾರಂಭಿಸಿದ್ದಾರೆ.ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುವ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರವು ಲಕ್ಷಾಂತರ ಲಸಿಕೆ ಪಡೆದ ಭಾರತೀಯರನ್ನು ಸೋಂಕಿನ ಹೊಸ ಸ್ಟ್ರೈನ್ಗೆ ಒಡ್ಡುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.ಬೂಸ್ಟರ್ ಶಾಟ್ಗಳು ಅತ್ಯಗತ್ಯ ಎಂದು ತೀರ್ಮಾನಿಸಲು ಸಾಕಷ್ಟು ಸಂಶೋಧನೆ ಮತ್ತು ಪಾಂಡಿತ್ಯಪೂರ್ಣ ಬರವಣಿಗೆ ಇದೆ. […]
#corona#virus#congress#rahul gandhi#bjp#
ಪ್ರಜಾಪ್ರಭುತ್ವವನ್ನು ರಕ್ಷಿಸುವ ಸಲುವಾಗಿ ಎಲ್ಲರೂ ಒಂದಾಗಿ ದನಿ ಎತ್ತಬೇಕು ಎಂದು ದೇಶದ ಜನರಿಗೆ ಕರೆ ನೀಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು #ಸ್ಪೀಕ್ ಅಪ್ ಫಾರ್ ಡೆಮೋಕ್ರೆಸಿ ಅಭಿಯಾನ ಆರಂಭಿಸಿದ್ದಾರೆ.ಈ ಸಂಬAಧ ಟ್ವಿಟರ್ನಲ್ಲಿ ವಿಡಿಯೊವೊಂದನ್ನು ಹಂಚಿಕೊAಡಿರುವ ರಾಹುಲ್, #ಸ್ಪೀಕ್ ಅಪ್ ಫಾರ್ ಡೆಮೋಕ್ರೆಸಿ ಅಭಿಯಾನದಲ್ಲಿ ಒಂದಾಗಿ ಪಾಲ್ಗೊಳ್ಳಿ. ಪ್ರಜಾಪ್ರಭುತ್ವನ್ನು ಉಳಿಸಲು ದನಿ ಎತ್ತೋಣ’ ಎಂದು ಬರೆದುಕೊಂಡಿದ್ದಾರೆ. ವಿಡಿಯೊ ಹಿನ್ನಲೆ ಧ್ವನಿಯಲ್ಲಿ, ಬಿಜೆಪಿಯು ಪ್ರಜಾಪ್ರಭುತ್ವವನ್ನು ಕೆಡವಿದೆ ಮತ್ತು ರಾಜಸ್ಥಾನದಲ್ಲಿ ಪ್ರಜಾಪ್ರಭುತ್ವನ್ನು […]