ಕೊರೊನಾ ಪರಿಸ್ಥಿತಿಯಲ್ಲಿ ನಮ್ಮ ಭಾಗದ ಆಶಾ ಅಂಗನವಾಡಿ ಕಾರ್ಯಕರ್ತರಿಗೆ ಶ್ಲಾಘನೀಯ…ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಮ್ಮ ಹುಕ್ಕೇರಿ ಮನೆತೆನವು ಯಾವತ್ತೂ ಇದ್ದೆ ಇರುತ್ತೆ ಇರುತ್ತದೆ..ಎಂದು ಸ್ವಪ್ನಾಲಿ ಗಣೇಶ ಹುಕ್ಕೇರಿಯವರು ಹೇಳಿದ್ದಾರೆ. ಚಿಕ್ಕೋಡಿ ಶಾಸಕರಾದ ಗಣೇಶ ಪ್ರಕಾಶ ಹುಕ್ಕೇರಿಯವರ 42 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸ್ವಪ್ನಾಲಿ ಗಣೇಶ ಹುಕ್ಕೆರಿಯವರಿಂದ 800 ಆಶಾ ,ಅಂಗನವಾಡಿ ಕಾರ್ಯಕರ್ತರಿಗೆ ಸಹಾಯಧನವನ್ನು ವಿತರಿಸಿ ಬಳಿಕ ಮಾತನಾಡಿದ ಅವರು, ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಣ್ಣಪೂಣೇಶ್ವರಿ […]