ಸೂಕ್ತ ಚಿಕಿತ್ಸೆ ದೊರೆಯದೆ ಮತ್ತಿಬ್ಬರು ಅಮಾನವೀಯವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯ ೪೫ ವರ್ಷದ ಮಹಿಳೆ ಹಾಗೂ ಕಾಚರಕನಹಳ್ಳಿಯ ವೃದ್ಧರೊಬ್ಬರು ಸೂಕ್ತ ಚಿಕಿತ್ಸೆ ದೊರೆಯದೆ ಮೃತಪಟ್ಟ ದುರ್ದೈವಿಗಳು. ೪೫ ವರ್ಷದ ಮಹಿಳೆ ಕಳೆದ ಬುಧವಾರ ಮನೆಗೆ ಹೋಗುತ್ತಿದ್ದಾಗ ತಲೆ ತಿರುಗಿ ಕುಸಿದು ಬಿದ್ದರು. ತಕ್ಷಣ ಕುಟುಂಬಸ್ಥರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಎಂವಿಜೆ, ಮಣಿಪಾಲ್ ಮತ್ತು ವೈದೇಹಿ ಆಸ್ಪತ್ರೆಗೆ ಸುತ್ತಾಡಿ ಕೊನೆಗೆ ಸಿಲಿಕಾನ್ ಸಿಟಿ […]

Advertisement

Wordpress Social Share Plugin powered by Ultimatelysocial