ಶಿವಾಜಿನಗರದ ಬಳಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಸುಮಾರು ೨೦೦ ಹಾಸಿಗೆಗೆಳ ಕೊರೊನಾ ಕೇರ್ ಶೀಘ್ರವೇ ಆರಂಭವಾಗಲಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದ್ದು ಸುಧಾಮೂರ್ತಿಯವರಿಗೆ ಜನತೆಯ ಪರವಾಗಿ ಕೃತಜತೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ. ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ಕಟ್ಟಡದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೊರೊನಾ ರೋಗಿಗಳಿಗಾಗಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲಸೌಕರ್ಯ […]

Advertisement

Wordpress Social Share Plugin powered by Ultimatelysocial