ಸೀಲ್‌ಡೌನ್ ಮಾಡಲಾಗಿದ್ದ ಪ್ರಸಿದ್ಧ ಗೊರವನಹಳ್ಳಿ ಲಕ್ಷಿö್ಮÃ ದೇವಾಲಯ ಮತ್ತೆ ತೆರೆಯಲಾಗಿದೆ. ಮಾರಮ್ಮ ದೇವಾಲಯ ಅರ್ಚಕರ ಪತ್ನಿಗೆ ಕೊರೊನಾ ಸೋಂಕು ತಗುಲಿ ನಂತರ ಕುಟುಂಬಸ್ಥರಿಗೂ ಭೀತಿ ಇದ್ದ ಹಿನ್ನಲೆ ದೇಗುಲದ ಸುತ್ತಮುತ್ತ ಸೀಲ್‌ಡೌನ್ ಮಾಡಲಾಗಿತ್ತು. ಇದೀಗ ಕುಟುಂಬದ ಕೊರೊನಾ ವರದಿ ನೆಗಟಿವ್ ಬಂದಿರೋ ಕಾರಣ ಸೀಲ್‌ಡೌನ್ ತೆರವು ಮಾಡಲಾಗಿದೆ. ಜಿಲ್ಲಾಡಳಿತ ಮಹಾಲಕ್ಷಿö್ಮÃಯ ದರ್ಶನಕ್ಕೆ ಅವಕಾಶ ನೀಡಿದ್ದು, ಭಕ್ತರು ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ದರ್ಶನ ಪಡೆಯಬಹುದಾಗಿದೆ.

ವಿಜಯಪುರದಲ್ಲಿ ಸಂಡೇ ಲಾಕ್‌ಡೌನ್ ಗೆ ಕಿಮ್ಮತ್ತು ಇಲ್ಲದಂತೆ ಆಗಿದೆ. ರಾಜ್ಯದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಭಾನುವಾರ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಿದ್ದರೂ ಜನರು ಲಾಕ್‌ಡೌನ್ ಪಾಲನೆ ಮಾಡಿಲ್ಲ. ನಗರದ ಹಲವು ಕಡೆಗಳಲ್ಲಿ ಜನರು ಮಾಸ್ಕ್‌ ಇಲ್ಲದೆ ಓಡಾಡುತ್ತಿದ್ದರು. ಅಗತ್ಯ ಸಾಮಗ್ರಿಗಳ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದರೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸರ್ಕಾರ ಬಿಬಿಎಂಪಿ ತಿಳಿಸಿದೆ. ಹೀಗಿದ್ದರೂ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಜನರು. […]

ಭಾನುವಾರದ ಲಾಕ್‌ಡೌನ್‌ಗೆ ಸಂಬAಧ ಪಟ್ಟಂತೆ ಭಾನುವಾರ ಪೊಲೀಸರು ಬಾರಿ ಕ್ರಮಗಳನ್ನ ತೆಗೆದುಕೊಂಡಿದ್ದಾರೆ. ಕೆಂಗೇರಿ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದೆ ವಾಹನಗಳನ್ನ ಸೀಜ್ ಮಾಡಿದರು. ಕೆಂಗೇರಿ ಚೆಕ್ ಪೋಸ್ಟ್ ನಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳನ್ನು ಸೀಜ್ ಮಾಡಲಾಗಿದೆ. ರಸ್ತೆಗೆ ಬ್ಯಾರಿಕೇಡ್ ಹಾಕಿ ವಾಹನ ತಪಾಸಣೆ ನಡೆಸಿ ಪರಿಶೀಲಿಸಿದ ಪೊಲೀಸರು ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ.ಕಾರ್, ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ರಾಜ್ಯದ ಹಲವೆಡೆ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನ […]

Advertisement

Wordpress Social Share Plugin powered by Ultimatelysocial