ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.   ಯೆಲ್ಲೋ ಅಲರ್ಟ್ ಘೋಷಣೆಯು ರಾತ್ರಿ ಕರ್ಫ್ಯೂ, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡುವುದು, ಸಮ-ಬೆಸ ಆಧಾರದ ಮೇಲೆ ಅನಿವಾರ್ಯವಲ್ಲದ ಅಂಗಡಿಗಳನ್ನು ತೆರೆಯುವುದು. ಮೆಟ್ರೋ ರೈಲುಗಳು ಮತ್ತು ಬಸ್‌ಗಳಲ್ಲಿ […]

ಭಾರತದಲ್ಲಿ ವೇಗವಾಗಿ ಹರಡುತ್ತಿರುವ ಓಮಿಕ್ರಾನ್ ರೂಪಾಂತರದ ಪ್ರಕರಣಗಳ ಸಂಖ್ಯೆ 422 ಕ್ಕೆ ಏರಿದೆ, ಮಹಾರಾಷ್ಟ್ರದಲ್ಲಿ  ಹೆಚ್ಚಿನ ಸಂಖ್ಯೆಯ ಸೋಂಕುಗಳೂ ವರದಿ ಯಾಗಿದೆ. ಭಾರತವು ಮುಂಚೂಣಿಯ ಕೆಲಸಗಾರರಿಗೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜನವರಿ 10 ರಿಂದ “ಮುನ್ನೆಚ್ಚರಿಕೆ ಪ್ರಮಾಣವನ್ನು” ಘೋಷಿಸಿದೆ. ಮಹಾರಾಷ್ಟ್ರ ದಲ್ಲಿ  ಹೊಸ ರೂಪಾಂತರದ 108 ಪ್ರಕರಣಗಳು ವರದಿ ಯಾಗಿವೆ.  ಆರೋಗ್ಯ ಸಚಿವಾಲಯದ ಪ್ರಕಾರ  ಮಾಹಾರಾಷ್ಟ್ರ ರಾಜ್ಯ ದಲ್ಲಿ  ಇದುವರೆಗೆ ಹೊಸವೈರಾಣುವಿನಿಂದ  ನಲವತ್ತೆರಡು ಜನರು ಚೇತರಿಸಿಕೊಂಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ […]

Advertisement

Wordpress Social Share Plugin powered by Ultimatelysocial