ಖಾಸಗಿ ಆಸ್ಪತ್ರೆ ನಿರ್ಲಕ್ಷö್ಯದಿಂದ ಕೊರೊನಾ ಸೋಂಕಿತರೊಬ್ಬರು ನಿನ್ನೆ ತಡರಾತ್ರಿ ನರಳಾಡಿವಂತಾದ ಘಡನೆ ಹುಬ್ಬಳಿಯಲ್ಲಿ ನಡೆದಿದೆ. ಕಿಮ್ಸ್ ಆಸ್ಪತ್ರೆಗೆ ಕೋವಿಡ್ ಚಿಕಿತ್ಸೆ ಹೊರೆಯಾಗುತ್ತಿದೆ ಎಂಬುವ ಉದ್ದೇಶದಿಂದ ಧಾರವಾಡ ಜಿಲ್ಲೆಯ ೨೨ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಜಿಲ್ಲಾಡಳಿತ ನಿರ್ದೇಶನ ನೀಡಿತ್ತು. ನಗರದ ವಿವೇಕಾಂನದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋವಿಡ್ ಚಿಕಿತ್ಸೆಗೆ ಸೂಚನೆ ನೀಡಲಾಗಿದ್ದರೂ ಕೂಡ ಆಸ್ಪತ್ರೆಯ ವೈದ್ಯರು ಸಂಕಿತ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆ ಕಳಿಸಿದ್ದಾರೆ. ಹೀಗಾಗಿ […]

Advertisement

Wordpress Social Share Plugin powered by Ultimatelysocial