ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧ  –  ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ನಿಂದ ಮನವಿ  ಪಟಾಕಿ ನಿಷೇಧ ಕೋರಿರುವ ಮೇಲ್ಮನವಿಯ ತ್ವರಿತ ವಿಚಾರಣೆಗೆ ಒತ್ತು ನೀಡಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ), ಕರ್ನಾಟಕವೂ ಸೇರಿದಂತೆ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಇಂಡಿಯನ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ನೆಟ್‌ವರ್ಕ್‌ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಆದರ್ಶ ಕುಮಾರ್‌ […]

Advertisement

Wordpress Social Share Plugin powered by Ultimatelysocial