ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದ ರಾಷ್ಟ್ರೀಯ ಕ್ರೀಕೆಟ್ ಆಟಗಾರ ಡಾ. ಚಂದು ಲಮಾಣಿ ಅವರು ಸಾವನಪ್ಪಿರುವ ಘಟನೆ ನಡೆದಿದೆ.  ಹರದಗಟ್ಟಿ ಗ್ರಾಮದಲ್ಲಿ ಹುಟ್ಟಿದ ಚಂದು ಲಮಾಣಿ ಧಾರವಾಡ ವಿಶ್ವವಿದ್ಯಾಲಯದಲ್ಲಿ B.P.ED ಹಾಗೂ .M.P.ED ಮೂಗಿಸಿ PhD ಡಾಕ್ಟರೇಟ್ ಮುಸಿದ ಚಂದು ಲಮಾಣಿ ಗೋವಾ ರಾಜ್ಯದ ಕ್ರೀಡಾ ನಿರ್ಧೆಶಕರಾಗಿ ನೇಮಕವಾಗಿ. ಸುಮಾರು ವರ್ಷಗಳಿಂದ ಗೋವಾ ರಾಜ್ಯದಲ್ಲಿ ಸೇವೆಸಲ್ಲಿಸುತ್ತಿದ್ದರು.ವಿಧಿಯ ಆಟಕ್ಕೆ ಚಂದು ಲಮಾಣಿ ಅವರು ದಿನಾಂಕ 29/ 10/2021 ರಂದು ಗೋವಾ ರಾಜ್ಯದಲ್ಲಿ […]

ಯುರೋ 2020 ಪಂದ್ಯಾವಳಿಯ ಸಮಯದಲ್ಲಿ ಮಾಧ್ಯಮ ಸಂದರ್ಶನದ ವೇಳೆ ಟೇಬಲ್​ ಮೇಲೆ ಇರಿಸಲಾಗಿದ್ದ ಕೋಕಾ ಕೋಲಾ ಬಾಟಲಿಗಳನ್ನು ರೊನಾಲ್ಡೋ ಪಕ್ಕಕ್ಕೆ ಎತ್ತಿಟ್ಟಿದ್ದರು. ಇದು ವಿಶ್ವ ಮಟ್ಟದಲ್ಲಿ ಬಹಳ ಚರ್ಚೆಗೂ ಕೂಡಾ ಗ್ರಾಸವಾಗಿತ್ತು.ಇದೀಗ ಹಂತದ್ದೆ ಘಟನೆಯನ್ನ ಡೆವಿಡ್‌ ವಾರ್ನರ್ ಮರುಸೃಷ್ಟಸಿದ್ದಾರೆ. ಶ್ರೀಲಂಕಾ ವಿರುದ್ಧ ಗೆಲುವನ್ನು ದಾಖಲಿಸಿದ ಬಳಿಕ ವಾರ್ನರ್​ ಪತ್ರಕರ್ತರ ಜೊತೆ ಮಾತನಾಡಲು ಆಗಮಿಸಿದ್ದರು. ಅಲ್ಲಿದ್ದ ಕೋಕ್​ ಬಾಟಲಿಗಳನ್ನು ನೋಡಿದ ವಾರ್ನರ್​ ಸಿಬ್ಬಂದಿಯ ಬಳಿ ನಾನು ಇದನ್ನು ತೆಗೆಯಬಹುದೇ..? ಎಂದು ಕೇಳಿದ್ದಾರೆ. […]

ಮುಗದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಪವರ್ ಪ್ಲೇ ಹಂತದಲ್ಲಿ ನಾವು ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ತಂಡದ ಹಿನ್ನಡೆಗೆ ಕಾರಣವಾಯಿತು. ನಾವು ಯಾರನ್ನಾದರೂ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಪಾಕಿಸ್ತಾನದಂತಹ ತಂಡವು ಪ್ರಪಂಚದ ಯಾವ ತಂಡವನ್ನಾದರೂ ಸೋಲಿಸಬಹುದು ಎಂದು ಹೇಳಿದ್ದರು.ಕೊಹ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ, ಪಾಕಿಸ್ತಾನ ವಿರುದ್ಧದ ಪಂದ್ಯ ಸೋತ ಬಳಿಕ ವಿರಾಟ್‌ ಕೊಹ್ಲಿ ಹೇಳಿಕೆಯನ್ನು ಕೇಳಿದ್ದೇನೆ. ಇದರಿಂದ ನನಗೆ ಬೇಸರ ತರಿಸಿದೆ. ಏಕೆಂದರೆ 2 ವಿಕೆಟ್‌ […]

ಸಾಮಾಜಿಕ ಮಾಧ್ಯಮಗಳಲ್ಲಿ ನಿಂದನೆಗೆ ಗುರಿಯಾಗಿರುವ ಟೀಮ್ ಇಂಡಿಯಾದ ವೇಗದ ಬೌಲರ್‌ ಮೊಹಮ್ಮದ್‌ ಶಮಿ ಅವರಿಗೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ  ಬೆಂಬಲವನ್ನ  ವ್ಯಕ್ತಪಡಿಸಿದೆ.ಟಿ-20 ವಿಶ್ವಕಪ್‌ನಲ್ಲಿ ಭಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಇದೇ ಕಾರಣಕ್ಕೆ ವಿರಾಟ್ ಕೊಹ್ಲಿ ಬಳಗದ ವಿರುದ್ಧ ಅಭಿಮಾನಿಗಳು ಆನ್‌ಲೈನ್ ದಾಳಿ ನಡೆಸಿದ್ದರು. ಸದ್ಯ ಮೊಹಮ್ಮದ್‌ ಶಮಿ ಬೆಂಬಲಕ್ಕೆ ನಿಂತಿರುವ ಬಿಸಿಸಿಐ, ‘ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜೊತೆಗಿನ […]

ಮಾಜಿ ಬ್ಯಾಟ್ಸ್‌ ಮನ್‌ ರಾಹುಲ್‌ ದ್ರಾವಿಡ್‌ ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ದ್ರಾವಿಡ್‌ ಅವರೇ ಭಾರತ ತಂಡದ ಕೋಚ್‌ ಆಗುವುದು ಬಹುತೇಕ ಖಚಿತಗೊಂಡಿದೆ. ರಾಹುಲ್‌ ದ್ರಾವಿಡ್‌ ನೂತನ ಕೋಚ್‌ ಆಗಿ ಅಧಿಕಾರ ಸ್ವೀಕರಿಸುವುದು ಕೆಲವು ವಾರಗಳ ಹಿಂದೆಯೇ ಖಾತ್ರಿಯಾಗಿತ್ತು. ಇದನ್ನು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಔಪಚಾರಿಕವಾಗಿ ಹೇಳಿದ್ದರು. ಆದರೆ ಕ್ರಿಕೆಟ್‌ ಮಂಡಳಿಯ ಸಂಪ್ರದಾಯದಂತೆ ಅರ್ಜಿ ಮೂಲಕವೇ ಈ ಪ್ರಕ್ರಿಯೆ ನಡೆಯ ಬೇಕಿತ್ತು.ಹೀಗಾಗಿ ದ್ರಾವಿಡ್‌ ಇದನ್ನು […]

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಟಿ20 ವಿಶ್ವಕಪ್‌ನ ಅಭ್ಯಾಸ ಪಂದ್ಯ ದುಬೈನಲ್ಲಿ ನಡೆಯಿತು.‌ ಈ ಪಂದ್ಯದಲ್ಲಿ ಭಾರತವನ್ನ ರೋಹಿತ್ ಶರ್ಮಾ ಮುನ್ನಡೆಸಿದ್ದು, ತಂಡದಲ್ಲಿ ಕೇವಲ ಐದು ಬೌಲರ್‌ ಗಳಿದ್ದರು. 6 ನೇ ಬೌಲರ್ ಆಗಿ ಯಾರು ಕಣಕ್ಕಿಳಿಯಬಹುದೆಂಬ ಕುತೂಹಲ ಇದ್ದು, 7 ನೇ ಓವರ್‌ ವೇಳೆ ರೋಹಿತ್‌ ಶರ್ಮಾ ಅವರು ಬೌಲಿಂಗನ್ನ ವಿರಾಟ್‌ ಕೊಹ್ಲಿ ಅವರಿಗೆ ನೀಡಿ ಅಚ್ಚರಿ ಮೂಡಿಸಿದರು. ಗ್ಲೆನ್‌ ಮ್ಯಾಕ್ಸವೆಲ್‌ ಹಾಗು ಸ್ಟೀವ್‌ ಸ್ಮಿತ್‌ ಅವರಿಗೆ ಬೌಲಿಂಗ್‌ ಮಾಡಿದ […]

ಕೋಲ್ಕತ್ತಾ ನೈಟ್ ರೈಡರ್ಸ್ ತಮ್ಮ ಅಂತಿಮ ಲೀಗ್‌ ಪಂದ್ಯದಲ್ಲಿ ರಾಜಸ್ಥಾನ್‌ ವಿರುಧ್ದ 86 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯವನ್ನ ಗೆಲ್ಲುವುದರ ಮೂಲಕ ಕೋಲ್ಕತ್ತಾ ತಮ್ಮ ಪ್ಲೇ ಆಫ್‌ ಹಾದಿ ಇನ್ನಷ್ಟು ಸರಳ ಮಾಡಿಕೊಂಡಿದೆ. ಶುಕ್ರವಾರ ಶಾರ್ಜಾದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ಮೊದಲ ಇನ್ನಿಂಗ್ಸನಲ್ಲಿ 171 ರನ್ ಗಳ ಬೃಹತ್ ಮೊತ್ತ ದಾಖಲಿಸಿತು. ಈಗಾಗಲೆ ತಂಡದ ನೆಟ್‌ ರನ್‌ ರೇಟ್‌ ಜಾಸಿ ಇದ್ದು, ನಿನ್ನೆ […]

ಇಂಡಿಯನ್ ಪ್ರೀಮಿಯರ್ ಲೀಗ್‌ ನ 51 ನೇ ಪಂದ್ಯವನ್ನ ಮಂಗಳವಾರ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಗಳಿಸಿದೆ. ಈ ಪಂದ್ಯದಲ್ಲಿ ಸೋತ ತಂಡ ಕೂಟದಿಂದ ಹೊರಹೋಗ ಬೇಕಿದ್ದು ಇದೊಂದು ಮಹತ್ವದ ಪಂದ್ಯವಾಗಿತ್ತು. ಇದರಲ್ಲಿ ರಾಜಸ್ಥಾನ್ ತಂಡ ಹೀನಾಯ ಸೋಲು ಅನುಭವಿಸಿದೆ. ನಿಗದಿತ 20 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ ಕೇವಲ 90 ರನ್ ಗಳಿಸಿತ್ತು. 91 ರ ಗುರಿಯನ್ನ ಮುಂಬೈ […]

ಐಪಿಎಲ್ 14ನೇ ಸೀಸನ್ ಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಇವೆ,  ಇಂದು  ಚೆನ್ನೈ ಸೂಪರ್ ಕಿಂಗ್ಸ್ ತನ್ನ ನೂತನ ಜೆರ್ಸಿ ಅನಾವರಣ ಮಾಡಿದೆ, ಈ ಜರ್ಸಿಯ ವಿಶೇಷವೇನೆಂದರೆ , ಭುಜ ಭಾಗದಲ್ಲಿ ಇಂಡಿಯನ್ ಆರ್ಮಿ ಸಮವಸ್ತ್ರದ ಬಣ್ಣವಿದ್ದು , ದೇಶ ಕಾಯುವ ವೀರ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ.ಹಾಗೂ ಇಲ್ಲಿವರೆಗೂ ಮೂರು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ನ ಚಾಂಪಿಯನ್  ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ , ತನ್ನ ಲೋಗೋ […]

ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗೆ 317 ರನ್ ಗಳಿಸಿದ್ದು, ಈ ಪೈಕಿ ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ ಮತ್ತು ಕ್ರುನಾಲ್ ಪಾಂಡ್ಯ ಅರ್ಧಶತಕ ಬಾರಿಸಿದರು. ಇದಕ್ಕೆ ಪ್ರತಿಕ್ರಿಯೆಯಾಗಿ ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್‌ ತಂಡ 42.1 ಓವರ್‌ಗಳಲ್ಲಿ 251 ರನ್‌ಗಳಿಗೆ ಆಲೌಟಾಗಿದೆ. ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿ ಹಾಗೂ ಟಿ-20 ಸರಣಿ ಎರಡರಲ್ಲೂ ಗೆಲುವು ಸಾಧಿಸಿದ ಬಳಿಕ ವಿರಾಟ್‌ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಏಕದಿನ […]

Advertisement

Wordpress Social Share Plugin powered by Ultimatelysocial