ಇಂಗ್ಲೆಂಡ್‌ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರನ್ನು ಬಿಸಿಸಿಐ ಪ್ರಕಟಿಸಿದೆ. ಇತ್ತೇಚಿಗೆ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಮಿಂಚಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣಗೆ ಆಯ್ಕೆಗಾರರು ಮಣೆ ಹಾಕಿದ್ದಾರೆ. ಆಸೀಸ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕೆ ಇಳಿದಿದ್ದ ಶುಭ್ಮನ್ ಗಿಲ್ ಗೆ ಅವಕಾಶ ನೀಡಿದೆ.ಇನ್ನೂ ಭಾರತದ ಏಕದಿನ ತಂಡಕ್ಕೆ ಭುವನೇಶ್ವರ್ ಕುಮಾರ್‌, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್ ಮರಳಿದ್ದಾರೆ. ಟಿ-20 ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್‌ […]

ವರ್ಲ್ಡ್ ಸೇಫ್ಟಿ ರೋಡ್ ಸೀರಿಸ್ ನಡೆಯುತ್ತಿದ್ದು. ಈಗಾಗಲೇ ಬಹುತೇಕ ಪಂದ್ಯಗಳು ಮುಗಿದಿವೆ. ಭಾರತದ ಲೆಜೆಂಡ್ಸ್ ತಂಡ ಮತ್ತೊಂದು ಭರ್ಜರಿಯಾದ ಗೆಲುವಿನ ಮೂಲಕ ಫೈನಲ್ಸ್ ಪ್ರವೇಶಿಸಿದೆ. ಛತ್ತೀಸ್ ಗಡದ ರಾಯಪುರ್ ನಲ್ಲಿ ನೆನ್ನೆ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 12 ರನ್ನುಗಳಿಂದ ಸೋಲಿಸಿ ಭಾರತ ಫೈನಲ್ ಪ್ರವೇಶಿಸಿದೆ. ನಿನ್ನೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತದಲ್ಲಿ ಲೆಜೆಂಡರಿ ಬ್ಯಾಟ್ಸ್‌ಮನ್ ಗಳು ಅಬ್ಬರಿಸಿದರು. ಮೈದಾನದ ಮೂಲೆ ಮೂಲೆಯಲ್ಲೂ ಬೌಂಡರಿ, ಸಿಕ್ಸರ್ […]

ದಾವಣಗೆರೆ ಎಕ್ಸ್ಪ್ರೆಸ್’ ಎಂದೇ ಖ್ಯಾತಿ ಹೊಂದಿರುವ ಟೀಮ್ ಇಂಡಿಯಾ ಮತ್ತು ಕರ್ನಾಟಕದ ವೇಗದ ಬೌಲರ್ ವಿನಯ್ ಕುಮಾರ್ ಕ್ರಿಕೆಟ್ ಜಗತ್ತಿಗೆ ವಿದಾಯ ಹೇಳಿದ್ದಾರೆ. ಭಾರತ ತಂಡದ ಪರ ಒಂದು ಟೆಸ್ಟ್, 31 ಏಕದಿನ, 9 ಟಿಟ್ವೆಂಟಿ ಪಂದ್ಯವನ್ನಾಡಿರುವ ವಿನಯ್ ಕುಮಾರ್ ಒಟ್ಟಾರೆ 49ವಿಕೆಟ್ ಪಡೆದುಕೊಂಡಿದ್ದಾರೆ. ಐಪಿಲ್ ನಲ್ಲೂ ಕೂಡ ಮಿಂಚಿರುವ ವಿನಯ್ ಕುಮಾರ್ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ನಾಯಕನಾಗಿ ಬ್ಯಾಕ್ ಟು ಬ್ಯಾಕ್ ಟ್ರೋಫಿಗಳನ್ನು ಗೆದ್ದು […]

ಪಂಚಮಸಾಲಿ ಲಿಂಗಾಯತರ ಮೀಸಲಾತಿಗಾಗಿ ಸ್ವಾಮಿ ಶ್ರೀಗಳು ಪಾದಯಾತ್ರೆ ನಡೆಸಿದರು. ಆ ನಡುವೆ ತುಮುಕೂರಿನ ಶಿರಾದ ಹೈಸ್ಕೂಲ್ ಮೈದಾನದಲ್ಲಿ ಸ್ಥಳೀಯ ಯುವಕರೊಂದಿಗೆ ಸೇರಿ ಕ್ರಿಕೆಟ್ ಆಟದಲ್ಲಿ ಪ್ರತಿ ಚೆಂಡಿಗೂ ಬೌಂಡರಿ ಬಾರಿಸಿದ ವಚನಾನಂದ. ಅವರಿಗೆ ಪಾದಯಾತ್ರೆಯಿಂದಾಗಿ ಕಾಲುಗಳಿಗೆ ನೋವಿದ್ದರೂ ಕ್ರಿಕೆಟ್ ಆಡಿದ ಶ್ರೀಗಳು. ಇದನ್ನೂ ಓದಿ:ಏಷ್ಯಾದ ಅತಿದೊಡ್ಡ ಸೋಲಾರ್ ಘಟಕದಲ್ಲಿ ಅಗ್ನಿ ಅವಘಡ

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

ಕೊರೊನಾದ ಕರಿಛಾಯೆಯ ನಡುವೆಯು ಮರಳುಗಾಡಿನಲ್ಲಿ ನಡೆದ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಯಶಸ್ವಿಯಾಗಿ ಕೊನೆಗೊಂಡಿದೆ. ಈ ಸಲದ ಕಪ್ ಯಾರಿಗೆ ಎಂದು ಕಳೆದ ಒಂದುವರೆ ತಿಂಗಳಿನಿಂದ ಕಾದು ಕುಳಿತ್ತಿದ್ದ ಕ್ರಿಕೆಟ್ ಪ್ರಿಯರಿಗೆ ಕಡೆಗೂ ಉತ್ತರ ಸಿಕ್ಕಿದೆ. ಮರಳು ನಾಡಿನ ಮಹಾ ಐಪಿಎಲ್ ಯುದ್ಧದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಧರಿಸಿದೆ. ಅರಬ್ ನಾಡಿನಲ್ಲಿ ಅಬ್ಬರಿಸಿದ ಬಿಗ್ ಹಿಟ್ಟರ್ ಪಡೆ ಕೊಲ್ಲಿ ಕದನವನ್ನು ಗೆದ್ದು ಬೀಗಿದೆ.  ಕೊಲ್ಲಿ ರಾಷ್ಟ್ರದಲ್ಲಿ […]

ರೋಚಕ ಘಟಕ್ಕೆ ತಲುಪಿದ ಐಪಿಎಲ್ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟದತ್ತ ತಲುಪಿದೆ. ಹೆಚ್ಚಿನ ತಂಡ ಪ್ಲೇ ಆಫ್ ಹಂತದ ಲೆಕ್ಕಾಚಾರದಲ್ಲಿದ್ದು, ಪ್ಲೇ ಆಫ್ ಹಂತವನ್ನ ಜೀವಂತವಾಗಿರಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಾ ಇದೆ… ನಿನ್ನೆ ಚೆನ್ನೈ ವಿರುದ್ಧ ಪಂದ್ಯದಲ್ಲಿ ಪಂಜಾಬ್ ತಂಡ ಸೋಲುವುದರೊಂದಿಗೆ ಪ್ಲೇ ಆಫ್ ಹಂತದ ಕನಸು ಕೂಡ ಭಗ್ನಗೊಂಡಿತು. ಮಾಡು ಇಲ್ಲವೇ ಮಡಿ ಕದನದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ […]

ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿನ್ನೆ ಶಾಕ್ ಎದುರಾಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧ ಕಠಿಣ ಸವಾಲು ಪೇರಿಸಿದರೂ ಪಂಜಾಬ್ ಪರಭಾಗೊಂಡಿತು.ಸ್ಮಿತ್,ಸಂಜು,ಸ್ಟೋಕ್ಸ್ ಸ್ಫೋಟಕ ಆಟದ ಎದುರು ಪಂಜಾಬ್ ಗೆಲುವಿನ ಕನಸು ಭಗ್ನಗೊಂಡಿತು. ಅಬುಧಾಬಿಯ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ 13 ನೇ ಆವೃತಿಯ ಐಪಿಎಲ್ನ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದವು. ಉಭಯ ತಂಡಗಳಿಗೂ […]

ನಿನ್ನೆ ನಡೆದ ಐಪಿಎಲ್ ಮಹಾ ಸಮರದಲ್ಲಿ ಮಾಹಿ ಪಡೆ ಗೆಲುವಿನ ಕೇಕೆ ಹಾಕಿತು. ಕೊನೆಯ ಬಾಲ್ ತನಕ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಚೆನ್ನೈ ತಂಡವು ಗೆಲುವಿನ ನಗೆ ಬೀರಿತು.ಡೆತ್ ಓವರ್ ನಲ್ಲಿ ಜಡೇಜಾ ಆರ್ಭಟಿಸಿ ಕೆಕೆಆರ್ ತಂಡದ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಇದರಿಂದ ಮಾರ್ಗನ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.. ಕೊಲ್ಲಿ ಕದನದಲ್ಲಿ ನಿನ್ನೆಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ […]

ಹಾಲಿ ಚಾಂಪಿಯನ್ನರು ಈ ಭಾರಿಯ ಐಪಿಎಲ್ ನಲ್ಲಿ ಮತ್ತೆ ಚಾಂಪಿಯನ್ ಆಟವಾಡಿದ್ರು. ರಾಯಲ್ ಚಾಲೆಂರ‍್ಸ್ ಬೆಂಗಳೂರು ವಿರುದ್ಧದ ಪಂದ್ಯದ್ಲಲಿ ಅಬ್ಬರಿಸಿದ ಪೊಲರ‍್ಡ್ ಪಡೆ ಅಗ್ರಸ್ಥಾನಕ್ಕೇರುದರ ಜೊತೆಗೆ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿತು. ಸರ‍್ಯ ಕುಮಾರ್ ಯಾದವ್ ಅವರ ಸ್ಫೋಟಕ ಆಟದ ಎದುರು ವಿರಾಟ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.ದುಬೈನಲ್ಲಿ ಸ್ಫೋಟಕ ಆಟವಾಡಿದ ಸರ‍್ಯಕುಮಾರ್ ಯಾದವ್ ಆರ್.ಸಿ.ಬಿಯ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಪ್ಲೇ ಆಫ್ ಹಂತದ […]

Advertisement

Wordpress Social Share Plugin powered by Ultimatelysocial