ಯುವಕ ನೇಣಿಗೆ ಶರಣಾಗಿರುವ ಘಟನೆ  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.  ನಾಗೇಶ್ ಮೃತ ದುರ್ದೈವಿ, ಜೀವನದಲ್ಲಿ ಜಿಗುಪ್ಸೇಯಾಗಿ  ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದರೆ. ನಂಗಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ ಪೆಡ್ಲರ್ ಅಜಯ್ ರಾಮ್ ಮತ್ತು ವೆಂಕಟೇಶ್ ರಾವ್ ಹಾಗು ಉದ್ಯಮಿ ಪುತ್ರಿ ಶಿಮ್ರಾನ್ ಜಿತ್ ಕೌರ್ ರನ್ನು ಬಂಧನ ಮಾಡಲಾಗಿದೆ.   ಹುಬ್ಬಳ್ಳಿಯ ಪ್ರತಿಷ್ಟಿತ ಹೋಟೆಲ್ ಉದ್ಯಮಿಯ ಪುತ್ರಿ ಡ್ರಗ್ ಖರೀದಿಸುವಾಗ ರೆಡ್ ಹ್ಯಾಂಡ್ ಆಗಿ ಹುಬ್ಬಳ್ಳಿ ಮತ್ತು ಧಾರವಾಡದ ಸಿಸಿಬಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ […]

Advertisement

Wordpress Social Share Plugin powered by Ultimatelysocial