ರಸ್ತೆಯಲ್ಲಿ ಪತ್ನಿಯ ಹಳೆ ಪ್ರಿಯಕರ ಕಂಡ ಪತ್ನಿಯ ಗಂಡ ಆತನ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಚಿಕ್ಕಬಳ್ಳಾಪುರದ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ. ವೆಂಕಟೇಶ್ ಬಂಧಿತ ಆರೋಪಿಯಾಗಿದ್ದು, ಅರ್ಜುನ್ ಎಂಬ ವ್ಯಕ್ತಿ ಚಾಕು ಇರಿತಕ್ಕೊಳಗಾದವನ್ನು. ವೆಂಕಟೇಶ್ ಮತ್ತು ಆತನ ಪತ್ನಿ ರಸ್ತೆಯಲ್ಲಿ ಹೋಗುವ ಸಂದರ್ಭದಲ್ಲಿ ಹೆಂಡತಿಯ ಪ್ರಿಯಕರ ಅರ್ಜುನ್ ಮುಖಾಮುಖಿಯಾದ್ದಾನೆ. ಈ ನಡುವೆ ಗಂಡ ಮತ್ತು ಪ್ರಿಯಕರನ ನಡುವೆ ಮಾತಿಗೆ ಮಾತು ಬೆಳೆದು ಪ್ರಿಯಕರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ಸೇರಿದ್ದಾನೆ. ಸದ್ಯ ಚಿಕ್ಕಬಳ್ಳಾಪುರ […]
#crime
ಸಿನಿಮಯ ರೀತಿಯಲ್ಲಿ ಸ್ನೇಹಿತನ ಮನೆಯನ್ನೇ ಕಳ್ಳತನ ಮಾಡಿದ ಖದೀಮನನ್ನು ಪೋಲೀಸರು ಬಂಧಿಸಿದ್ದಾರೆ. ಬ್ರಿಲಿಯೆಂಟ್ ಪ್ಲಾನ್ ಬಳಸಿ ಐವತ್ತು ಲಕ್ಷ ಮೌಲ್ಯದ ಚಿನ್ನಾಭರಣ, ಫಾರೀನ್ ಕರೆನ್ಸಿ ಕಳ್ಳತನ ಮಾಡಿಸಿದ್ದ ಆರೋಪಿ. ನಾಝಿಂ ಶರೀಫ್ ,ಮಹಮ್ಮದ್ ಶಫಿಯುಲ್ಲ ನಿಂದ ಕಳ್ಳತನ ಮಾಡಿಸಿ ಕಳ್ಳತನದ ಬಳಿಕವೂ ಖದೀಮ ದೂರುದಾರನ ಜೊತೆ ನಿರಂತರ ಸಂಪರ್ಕದಲ್ಲಿದ್ದಾನೆ. ಈ ಸಂಬಂಧ 270 ಸಿಸಿಟಿವಿ ಚೆಕ್ ಮಾಡಿದ್ದ ಪೊಲೀಸರು ಆರೋಪಿಯ ಬಾಡಿ ಲಾಂಗ್ವೆಜ್ ನೋಡಿ ಟ್ರೇಸ್ ಮಾಡಿದ್ದಾರೆ. ಇನ್ನು ಪುಲಿಕೇಶಿನಗರ […]
ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಪ್ರತಿಷ್ಠಿತ ಕ್ಲಬ್ ಉಪಾಧ್ಯಕ್ಷರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದು, ಉಪಾಧ್ಯಕ್ಷನ ವಿರುದ್ಧ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಬಸನವನಗುಡಿಯ ಯುನಿಯನ್ ಕ್ಲಬ್ ಉಪಾಧ್ಯಕ್ಷ ಮೋಹನ್ ರಾವ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಮಹಿಳಾ ಪ್ರಾಂಶುಪಾಲರು ಯುನಿಯನ್ ಕ್ಲಬ್ ಗೆ ಹೋಗಿದ್ದ ವೇಳೆ ಮೋಹನ್ ರಾವ್ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.ಪ್ರಾಂಶುಪಾಲರು ಕ್ಲಬ್ ಗೆ ಹೋಗಿದ್ದಾಗ ಶೌಚಾಲಯಕ್ಕೆಂದು ತೆರಳುತ್ತಿದ್ದ ವೇಳೆ ಅವರನ್ನು ತಡೆದಿದ್ದ ಮೋಹನ್ ರಾವ್, ಅಸಭ್ಯವಾಗಿ ವರ್ತಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳಾ […]
ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ 4 ಲಾರಿ ಟ್ಯಾ೦ಕರ್ ಗಳನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಖಚಿತ ಮಾಹಿತಿ ಮೆರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಲಾರ ಜಿಲ್ಲೆಯ ಕೆಜಿಫ್ ತಾಲೂಕಿನ ಪಂತನಹಳ್ಳಿ ಗ್ರಾಮದ ಬಳಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರ ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆ ಅಕ್ರಮವಾಗಿ ಮದ್ಯವನ್ನು ಆರೋಪಿಗಳು ಸಾಗಿಸುತ್ತಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.14ಲೀ. ಮದ್ಯವನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದಿದ್ದು,ಬಂಗಾರಪೇಟೆ ಅಬಕಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಪತ್ನಿ ಜೀವನಕ್ಕೆ ಕೊಳ್ಳಿ ಇಟ್ಟ […]
ಕುಡಿಯಲು ಹಣ ನೀಡದ ಪತ್ನಿಯನ್ನು ಪತಿ ಸುತ್ತಿಗೆಯಿಂದ ಹೊಡೆದು ಕೊಂದಿರುವ ಘಟನೆ ಕೋಲಾರ ತಾಲ್ಲೂಕಿನ ನಾಗನಾಳ ಗ್ರಾಮದಲ್ಲಿ ನಡೆದಿದೆ. ವಿಜಯಲಕ್ಷ್ಮಿ 30 ಮೃತ ದುರ್ದೈವಿ. ವಿಜಯಲಕ್ಷ್ಮಿ ಬಳಿ ಇದ್ದ 10 ಸಾವಿರ ಹಣಕ್ಕಾಗಿ ಪತಿ ನಿತ್ಯವು ಪೀಡಿಸುತ್ತಿದ್ದು, ಹಣ ನೀಡದ ಪತ್ನಿಯನ್ನು ಕೊಂದು ಪತಿ ಸೋಮಶೇಖರ್ ಪರಾರಿಯಾಗಿದ್ದಾನೆ.ಇನ್ನು ಸ್ಥಳಕ್ಕೆ ವೇಮಗಲ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಿದ್ದರಾಮಯ್ಯ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್
ಸ್ವತಂತ್ರ ಭಾರತದಲ್ಲಿ ಇದೇ ಮೊದಲ ಬಾರಿ ಮಹಿಳಾ ಕೈದಿಯನ್ನು ಗಲ್ಲಿಗೇರಿಸಲಾಗ್ತಿದೆ. ಮಥುರಾದ ಅಮ್ರೋಹಾ ನಿವಾಸಿ ಶಬ್ನಮ್ ಗೆ ಮರಣದಂಡನೆ ಶಿಕ್ಷೆಯಾಗ್ತಿದೆ. ಗಲ್ಲಿಗೇರಿಸುವ ತಯಾರಿ ಶುರುವಾಗಿದೆ.ನಿರ್ಭಯಾ ದೋಷಿಗಳನ್ನು ಗಲ್ಲಿಗೇರಿಸಿದ್ದ ಪವನ್ ಜಲ್ಲಾಡ್, ಈಗಾಗಲೇ ಎರಡು ಬಾರಿ ನೇಣು ಬಿಗಿಯುವ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಗಲ್ಲಿಗೇರಿಸುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಏಪ್ರಿಲ್ 2008ರಲ್ಲಿ ಶಬ್ನಮ್ ತನ್ನ ಪ್ರೇಮಿ ಜೊತೆ ಸೇರಿ ಕುಟುಂಬಸ್ಥರ ಹತ್ಯೆ ಮಾಡಿದ್ದಳು. ಕುಟುಂಬಸ್ಥರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಳು. ಶಬ್ನಮ್ […]
ಸ್ನೇಹಿತನ ಕೊಲೆ ಪ್ರಕರಣದಲ್ಲಿ ಕುಖ್ಯಾತ ರೌಡಿಶೀಟರ್ ಆರ್ಮುಗಂ ಮತ್ತೆ ಕೊಲೆ ಮಾಡಿ ಜೈಲು ಸೇರಿದ್ದಾನೆ. ತನ್ನ 2,500 ರೂಪಾಯಿ ಕದ್ದ ಶಂಕೆಯಿಂದ ಸ್ನೇಹಿತ ಭೀಮಪ್ಪ ಹುಸೇನ್ ನನ್ನು ಆರ್ಮುಗಂ ಕೊಲೆ ಮಾಡಿದ್ದಾನೆ. ಈ ಪ್ರಕರಣ ಸಂಬಂಧ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಆರ್ಮುಗಂನನ್ನು ಬಂಧಿಸಿದ್ದಾರೆ.ಇವರೆಗೂ 2-3 ಕೊಲೆ ಕೇಸ್ ನಲ್ಲಿ ಜೈಲಿಗೆ ಹೋಗಿರುವ ಆರ್ಮುಗಂ ಇದೀಗ ತನ್ನ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ.ತನ್ನ ಸ್ನೇಹಿತ ಭೀಮಪ್ಪ ಹುಸೇನ್ ಜೊತೆ ಪಾರ್ಟಿ ಮಾಡಿದ್ದ ಆರ್ಮುಗಂನ […]
ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಮೋರಿಯನ್ನು ಕ್ಲೀನ್ ಮಾಡಲು ಕಲ್ಲು ತೆಗೆದಾಗ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೃತದೇಹದ ಸ್ಯಾಂಪಲ್ ಪಡೆದು ಡಿಎನ್ ಎ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಕಳೆದ 4ವರ್ಷದ ಹಿಂದೆ ಬಿಬಿಎಂಪಿ ಮೋರಿ ಕಾಮಗಾರಿ ನಡೆಯಿತು. ಅಂದು ಕಾಮಗಾರಿ ವೇಳೆ ಕೊಲೆ ಮಾಡಿ ಹೂತು ಹಾಕಿರುವ ಶಂಕೆ ವ್ಯೇಕ್ತವಾಗಿದೆ. 4ವರ್ಷದ ಇಚೇಗೆ ಮಿಸ್ಸಿಂಗ್ ಕಂಪ್ಲೇಂಟ್ ನಲ್ಲಿ ಪತ್ತೆಯಾಗದ ವ್ಯಕ್ತಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಎಲ್ಲ ಪೊಲೀಸ್ ಠಾಣೆಗಳಿಗೆ […]
ರಾತ್ರಿ ಸಮಯದಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ಬಸವೇಶ್ವರ ನಗರ ಪೊಲೀಸರು. ಕುರುಬರಹಳ್ಳಿ ಮೆಡಿಕಲ್ ಶಾಪ್ ಮುಂದೆ ನಿಲ್ಲಿಸಿದ್ದ ಟಿವಿಎಸ್ ವಿಕ್ಟರ್ ದ್ವಿಚಕ್ರ ವಾಹನ ಕದ್ದೊಯ್ದಿದ್ದ ಖದೀಮ ಜಹೀರ್ ಅಹ್ಮದ್. ಕಾರ್ಯಾಚರಣೆಯಲ್ಲಿ ಬಂಧಿತನಿಂದ 90 ಸಾವಿರ ಬೆಲೆಯ 3ದ್ವಿಚಕ್ರ ವಾಹನ ವಶ, ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಇದನ್ನೂ ಓದಿ:ಅಂಡರ್ ವೇರ್ ಬನಿಯನ್ ಧರಿಸಿ ಮೈಗೆ ಎಣ್ಣೆ ಹಚ್ಚಿಕೊಂಡು ಕಳ್ಳತನ
ಅಂಡರ್ ವೇರ್ ಬನಿಯನ್ ಧರಿಸಿ ಮೈಗೆ ಎಣ್ಣೆ ಹಚ್ಚಿಕೊಂಡು ಅಂಗಡಿಗಳ ಶೆಟರ್ ಮುರಿದು ಕಳ್ಳತನ ಮಾಡಿರುವ ದೃಷ್ಯ ಸಿಸಿಟಿವಿಯಲ್ಲಿ ಸೆರೆಯಗಿರುವ ಘಟನೆ ಕೋಲಾರ ನಗರದ ಕಾಳಮ್ಮ ಗುಡಿ ರಸ್ತೆಯಲ್ಲಿ ನಡೆದಿದೆ. ಸೂರ್ಯ ಗಾರ್ಮೆಂಟ್ಸ್, ಮದೀನಾ ಹಾರ್ಡ್ ವೇರ್ ಶಾಪ್ ನಲ್ಲಿ ಕಳ್ಳತನ ಮಾಡಲಾಗಿದ್ದು, ಸೂರ್ಯ ಗಾರ್ಮೆಂಟ್ಸ್ ನಲ್ಲಿ 17 ಸಾವಿರ ರುಪಾಯಿ ನಗದು, ಮತ್ತು ಲಕ್ಷಾಂತರ ಬೆಲೆಯ ಬಟ್ಟೆ ಕಳ್ಳತನ ಮಾಡಿ, ಮದೀನಾ ಹಾರ್ಡ್ ವೇರ್ ಶಾಪ್ ನಲ್ಲಿ ಟೂಲ್ […]