ನವದೆಹಲಿ ಜಿಮ್ ತರಬೇತುದಾರನ ಮೇಲೆ ಗುಂಡಿನ ದಾಳಿಯಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್‌ನಲ್ಲಿ 26 ವರ್ಷದ ಜಿಮ್ ತರಬೇತುದಾನ ತಲೆಗೆ ಗುಂಡು ಹಾರಿಸಲಾಗಿದೆ.ಸಹೋದರಿಯನ್ನು ಮದುವೆಯಾದ  ಎಂಬ ಕಾರಣಕ್ಕೆ ಹೆಂಡತಿಯ ತಮ್ಮನೆ ದಾಳಿ ಮಾಡಿದ್ದು ಗುಂಡೇಟು ತಿಂದ ದೇವ ಚಂದ್ ಪರಿಸ್ಥಿತಿ ಚಿಂತಾಜನಕವಾಗಿದೆ.ಪೊಲೀಸರ  ಪ್ರಕಾರ ಬೇರೆ ಧರ್ಮದ ವ್ಯಕ್ತಿಯನ್ನು ಮದುವೆಯಾದಳು ಎಂಬ ಕಾರಣಕ್ಕೆ ಆರೋಪಿ ಶಾನವಾಜ್ ಕೋಪಗೊಂಡಿದ್ದ. ಇದೇ ಕಾರಣಕ್ಕೆ ಗುಂಡಿನ ದಾಳಿ ಮಾಡಿದ್ದಾನೆ. ದಾಳಿ ನಂತರ ದೆಹಲಿಯಿಂದ ಪರಾರಿಯಾಗಲು ಯತ್ನಿಸುತ್ತಿದ್ದ […]

ಕೋಬ್ರಾ ಹಾವಿನಿಂದ ಕಚ್ಚಿಸಿ 25 ವರ್ಷದ ಪತ್ನಿಯನ್ನ ಕೊಂದ ಪತಿಗೆ ಕೇರಳ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಕಳೆದ ವರ್ಷ ಮೇ ತಿಂಗಳಲ್ಲಿ ಪತ್ನಿ ಉತ್ತರಾಳ ಮಲಗಿದ್ದಾಗ ಕೋಬ್ರಾ ಹಾವಿನಿಂದ ಕಚ್ಚಿಸಿ ಕೊಂದ ಆರೋಪದಲ್ಲಿ ಪತಿ ಸೂರಜ್ ಕುಮಾರ್ ನನ್ನ ಅಕ್ಟೋಬರ್ 11ರಂದು ಬಂಧಿಸಲಾಗಿತ್ತು. ಪತ್ನಿಯನ್ನ ಕೊಲ್ಲಲು ಮೊದಲ ಬಾರಿ ಹಾವೊಂದನ್ನ ಬಳಸಿ ವಿಫಲವಾಗಿದ್ದು, ನಂತರ ಕೋಬ್ರಾದಿಂದ ಕಚ್ಚಿಸಿ ಹತ್ಯೆಗೈದಿದ್ದ.ಪ್ರಕರಣ ಅಪರೂಪದಲ್ಲೇ ಅಪರೂಪ ಎಂದು ವಿಶ್ಲೇಷಿಸಿದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿಐ. […]

 ಉತ್ತರ ಪ್ರದೇಶ(Uttar Pradesh)ದಲ್ಲಿ 20 ರೂಪಾಯಿ ಕದ್ದ ಆರೋಪಕ್ಕೆ 7 ವರ್ಷದ ಬಾಲಕಿಯನ್ನು ಥಳಿಸಿ, ತಳ್ಳುವ ಗಾಡಿಗೆ ಆಕೆಯನ್ನು ಕಟ್ಟಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ. ಸಮೋಸಾ ತರಲು ಹೋದ ಬಾಲಕಿ ಮೇಲೆ ಹಲ್ಲೆ….!!! ಉತ್ತರ ಪ್ರದೇಶದ ಬಹದ್ದೂರ್​ಗರ್​ನ ಹಾಪುರ್​​ನಲ್ಲಿ ಈ ದುರ್ಘಟನೆ ನಡೆದಿದೆ. 7 ವರ್ಷದ ಬಾಲಕಿಯೊಬ್ಬಳಿಗೆ ಸಮೋಸಾ ತಿನ್ನುವ ಆಸೆಯಾಗಿತ್ತು. ತನ್ನ ಅಪ್ಪನ ಬಳಿ ಹಣ ಪಡೆದುಕೊಂಡು ಸಮೋಸಾ ಅಂಗಡಿಗೆ ಹೋಗಿದ್ದಾಳೆ. ಅಂಗಡಿ ಮಾಲೀಕ ರಾಕೇಶ್​ ಕುಮಾರ್​ […]

Advertisement

Wordpress Social Share Plugin powered by Ultimatelysocial