ವಾರ್ ಚಂಡಮಾರುತ ಹಿನ್ನಲೆ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗತ್ತಿದೆ. ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.ಡಿಸೆಂಬರ್ 27 ರ ಸಂಜೆಯ ವೇಳೆಗೆ ಮಳೆ ಕಡಿಮೆಯಾಗಲಿದೆ. ದಕ್ಷಿಣ ಒಳನಾಡಿದ ಬೆಂಗಳೂರು ಚಾಮರಾಜ ನಗರ ಮಂಡ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು,ಉತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ನಿದೇರ್ಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.     […]

Advertisement

Wordpress Social Share Plugin powered by Ultimatelysocial