ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಕುರಿತು ಸುದ್ದಿ ಹರಿದಾಡುತ್ತಿದ್ದು, ಈ ಬಗ್ಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಹೌದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಲಾಕ್ ಡೌನ್ ತೀರ್ಮಾನ ಸರ್ಕಾರ ಮಾಡುವುದಿಲ್ಲ. ತಜ್ಞರು ಕೊಡುವ ವರದಿ ಆಧಾರದ ಮೇಲೆ ಲಾಕ್ ಡೌನ್ ಮಾಡಬೇಕಾ? ಬೇಡವಾ ಎಂದು ಯೋಚನೆ ಮಾಡುತ್ತೇವೆ ಎಂದು ಹೇಳಿದರು. ಹಾಗೂ ಕೊರೊನಾ […]

Advertisement

Wordpress Social Share Plugin powered by Ultimatelysocial