ಬೆಂಗಳೂರು, ಸೆಪ್ಟಂಬರ್ 08: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಗ್ಯಾರೆಂಟಿಗಳ ಹೆಸರಲ್ಲಿ ದೋಖಾ, ವರ್ಗಾವಣೆ ದಂಧೆಯಲ್ಲಿ ಅಧಿಕಾರಿಗಳ ಹರಾಜು ನಡೆಯುತ್ತಿದೆ. ವಿದ್ಯುತ್ ಉಚಿತ ಎಂದಿತ್ತು, ಈಗ ನೋಡಿದರೆ ವಿದ್ಯುತ್ ಸಿಗದಂತೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.   ರಾಜ್ಯ ಸರ್ಕಾರದ ವೈಫಲ್ಯಗಳ ವಿರೋಧಿಸಿ ರಾಜ್ಯ ಬಿಜೆಪಿ ವತಿಯಿಂದ ನಗರದ ಫ್ರೀಡಂ ಪಾರ್ಕ್ ನಲ್ಲಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ 200 ವಿದ್ಯುತ್ ಉಚಿತ […]

Advertisement

Wordpress Social Share Plugin powered by Ultimatelysocial