ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ನಟೋರಿಯಸ್ ರೌಡಿಶೀಟರ್ ಸೈಕಲ್ ರವಿ ಪೊಲೀಸ್​ ಠಾಣೆ ಬಳಿ ದಿಢೀರ್  ಪ್ರತ್ಯಕ್ಷವಾಗಿದ್ದಾರೆ. ಸೈಕಲ್​ ರವಿ ತಮ್ಮ ವಕೀಲರೊಂದಿಗೆ ವಿ.ವಿ ಪುರಂ ಠಾಣೆಗೆ  ಭೇಟಿಕೊಟ್ಟಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಕೆಲ ಕುಖ್ಯಾತ ದುಷ್ಕರ್ಮಿಗಳು ಸೈಕಲ್ ರವಿ ಹತ್ಯೆಗೆ ಸ್ಕೆಚ್ ಹಾಕಿದ್ದರು. ಅಷ್ಟೇ ಅಲ್ಲದೇ ಇತ್ತೀಚೆಗೆ ರಾಬರ್ಟ್​ ಸಿನಿಮಾ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಹತ್ಯೆಗೂ ಸಂಚು ಸಹ ರೂಪಿಸಿದ್ದರು. ಪ್ರಕರಣ ಸಂಬಂಧ […]

Advertisement

Wordpress Social Share Plugin powered by Ultimatelysocial