ದೆಹಲಿಯಲ್ಲಿ ಕೋವಿಡ್-19 ವೈರಸ್ ಸೋಂಕಿನ ಭೀತಿ ದಿನದಿಂದ ದಿನಕ್ಕೆಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ಈ ಹಿಂದೆ ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇರುವ ವ್ಯಕ್ತಿಗಳ ಮೃತದೇಹಗಳನ್ನು ಪರೀಕ್ಷೆ ಮುಗಿದು ಫಲಿತಾಂಶ ಬರುವವರೆಗೂ ಆಸ್ಪತ್ರೆಗಳು ಸಂಬಂಧಿಗಳಿಗೆ ಹಸ್ತಾಂತರಿಸುತ್ತಿರಲಿಲ್ಲ. ಆದರೆ ಅಮಿತ್ ಶಾ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ […]

Advertisement

Wordpress Social Share Plugin powered by Ultimatelysocial