ಆಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಹಾಗೂ ವೈಭವಿ ಶಾಂಡಿಲ್ಯ ನಟನೆಯ, ಎ.ಪಿ. ಅರ್ಜುನ್‌ ನಿರ್ದೇಶನದ ‘ಮಾರ್ಟಿನ್‌’ ಟೀಸರ್‌ ಸದ್ಯ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೂರೇ ದಿನಗಳಲ್ಲಿ ಯೂಟ್ಯೂಬ್‌ನಲ್ಲಿ ಟೀಸರ್‌ 7 ಕೋಟಿ ವೀಕ್ಷಣೆ ಪಡೆದಿದೆ.ಈ ಚಿತ್ರಕ್ಕೆ ಖ್ಯಾತ ಬಹುಭಾಷಾ ನಟ ಅರ್ಜುನ್‌ ಸರ್ಜಾ ಕಥೆ ಬರೆದಿದ್ದಾರೆ. ಧ್ರುವ ಅವರಿಗಾಗಿಯೇ ಈ ಕಥೆಯನ್ನು ಹೆಣೆದಿರೋ ಅರ್ಜುನ್‌ ಸರ್ಜಾ, ‘ಧ್ರುವನಿಗೆ ಕಥೆ ಒಪ್ಪಿಸುವುದು ಅಷ್ಟು ಸುಲಭದ ಮಾತಲ್ಲ’ ಎಂದಿದ್ದಾರೆ. ಕಥೆ ಬಗ್ಗೆ ವಿವರಣೆ […]

  ಡಾ. ಸಂಧ್ಯಾ ಎಸ್. ಪೈ ಅವರು ಪತ್ರಿಕೋದ್ಯಮದಲ್ಲಿ ಪ್ರಸಿದ್ಧ ಹೆಸರು. ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌‌ನ ನಿರ್ದೇಶಕಿಯಾಗಿ ಮತ್ತು ಆ ಸಮೂಹದ ತರಂಗ , ರೂಪತಾರ, ತುಂತುರು , ತುಷಾರ ಪತ್ರಿಕೆಗಳಿಗೆ ಸಂಪಾದಕಿಯಾಗಿ ಅವರು ಹೆಸರಾಗಿದ್ದಾರೆ.ಸಂಧ್ಯಾ ಅವರು ಬಂಟ್ವಾಳದಲ್ಲಿ 1947ರ ಫೆಬ್ರುವರಿ 26ರಂದು ಜನಿಸಿದರು. ತಂದೆ ಬಿ. ನಾರಾಯಣ ಬಾಳಿಗಾ. ತಾಯಿ ಸುಮಿತ್ರಾದೇವಿ. ಅವರು ಬೆಳೆದದ್ದು ಚಿಕ್ಕಮಂಗಳೂರಿನಲ್ಲಿ. ಮುಂದೆ ಅವರು ಮಣಿಪಾಲದ ಪ್ರತಿಷ್ಠಿತ ಪೈ ಕುಟುಂಬದ ಸೊಸೆಯಾಗಿ ಸಂಧ್ಯಾ ಎಸ್‌.ಪೈ […]

  ತೆಕಾಳು ಬೆಳ್ಳುಳ್ಳಿಯನ್ನು ನಿತ್ಯ ಆಹಾರದಲ್ಲಿ ಬಳಸುವುದರಿಂದ ಹೃದಯ ಸಂಬಂಧಿ ಕಾಯಿಲೆಯಿಂದ ದೂರವಿರಬಹುದು.ಮೆಂತೆಕಾಳು ಮತ್ತು ಮೆಂತೆ ಸೊಪ್ಪು ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡಿ ರಕ್ತ ಹೆಪ್ಪುಗಟ್ಟದಂತೆ ತಡೆಯುತ್ತದೆ.ಸೋಯಾ ಮತ್ತು ಬೆಳ್ಳುಳ್ಳಿ ತಿನ್ನುವುದರಿಂದ ರಕ್ತದ ಲಿಪಿಡ್ಸ್ ಅಂಶ ಕಡಿಮೆಯಾಗಿ ಕೆಟ್ಟ ಕೊಬ್ಬನ್ನು ನಿಯಂತ್ರಣ ಮಾಡುತ್ತದೆ.ಸೇಬು, ಸ್ಟ್ರಾಬೆರಿ, ಮೂಸುಂಬಿ, ಪಪ್ಪಾಯ, ಕ್ಯಾರೆಟ್, ಮೂಲಂಗಿ, ಟೊಮೆಟೊ ಇವುಗಳನ್ನು ಹೆಚ್ಚಾಗಿ ಸೇವಿಸಿದರೆ ಹೃದಯ ಸಂಬಂಧಿ ರೋಗದಿಂದ ದೂರವಿರಬಹುದು.ಬೆಳಿಗ್ಗೆ ಎದ್ದ ತಕ್ಷಣ ಚಹಾ, ಕಾಫಿ ಕುಡಿಯುವ […]

ಸುಧಾಕರ ಚತುರ್ವೇದಿ ಅವರು ವೇದತಜ್ಞರಾಗಿ, ಗಾಂಧೀಜಿಯವರ ಒಡನಾಡಿಯಾಗಿ, ಜಲಿಯನ್ ವಾಲಾಬಾಗ್ ದುರಂತದ ಪ್ರತ್ಯಕ್ಷದರ್ಶಿಗಳಾಗಿ 123 ವರ್ಷ ಜೀವಿಸಿದ್ದ ಕನ್ನಡಿಗರೆಂದು ಹೇಳಲಾಗಿದೆ. ಇಂದು ಈ ಮಹಾನುಭಾವರ ಸಂಸ್ಮರಣೆ ದಿನ.ಸುಧಾಕರ ಚತುರ್ವೇದಿ ಅವರು 1897ರ ಏಪ್ರಿಲ್‌ 20ರಂದು ಜನಿಸಿದರೆಂದು ಹೇಳಲಾಗಿದೆ. ಸುಧಾಕರ ತನ್ನ ಎಂಟನೇ ವಯಸ್ಸಿನಲ್ಲೇ ಅಕ್ಕ ಪದ್ಮಾವತಿ ಬಾಯಿಯವರಿಂದ ವ್ಯಾಕರಣ, ಪ್ರಾಚೀನ ಕನ್ನಡ ಸೇರಿದಂತೆ ಕನ್ನಡ ಸಾಹಿತ್ಯದ ಪೂರ್ಣ ಪರಿಚಯ ಮಾಡಿಕೊಂಡಿದ್ದರು. ದಯಾನಂದ ಸರಸ್ವತಿಯವರ ಜೀವನ ಚರಿತ್ರೆ ಬಾಲ್ಯದಲ್ಲಿಯೇ ಅವರ ಮೆಚ್ಚಿನ […]

  ವೆಲ್ಲೂರು ಜಿ.ರಾಮಭದ್ರನ್ ಶ್ರೇಷ್ಠ ಮೃದಂಗ ಕಲಾವಿದರಾಗಿ ಹೆಸರಾಗಿದ್ದವರು. ಇಂದು ಅವರ ಸಂಸ್ಮರಣೆ ದಿನ.ರಾಮಭದ್ರನ್ 1929ರ ಆಗಸ್ಟ್ 4ರಂದು ವೆಲ್ಲೂರಿನಲ್ಲಿ ಜನಿಸಿದರು. ಎಳೆಯ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ತೋರಿದರು. ಅವರ ತಂದೆ ಕೊನ್ನಕೋಲ್ ಟಿ.ಪಿ. ಗೋಪಾಲಾಚಾರಿ, ಸ್ವತಃ ಸಂಗೀತಗಾರರಾಗಿ ವೆಲ್ಲೂರಿನಲ್ಲಿ ಸಂಗೀತ ಸಭಾ ನಡೆಸುತ್ತಿದ್ದರು. ಈ ಸಭೆಯು ಮಕ್ಕಳ ನಡುವೆ ಕರ್ನಾಟಕ ಸಂಗೀತ ಸ್ಪರ್ಧೆಗಳನ್ನು ನಡೆಸುತ್ತಿದ್ದು, ಕಾಂಚೀಪುರಂ ನೈನಾ ಪಿಳ್ಳೈ, ಪಾಲ್ಘಾಟ್ ಮಣಿ ಅಯ್ಯರ್, ಪುದುಕೊಟ್ಟೈ ದಕ್ಷಿಣಾಮೂರ್ತಿ ಪಿಳ್ಳೈ ಮುಂತಾದ […]

  ನೀವು ಇತರರೊಡನೆ ನಿಮ್ಮ ಖುಷಿಯ ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದಂತೆ ನಿಮ್ಮ ಆರೋಗ್ಯ ಅರಳುತ್ತದೆ. ಆದರೆ ಇದನ್ನು ನಿರ್ಲಕ್ಷಿಸುವುದು ನಿಮಗೆ ತೊಂದರೆ ತರುತ್ತದೆ. ನೀವು ಇತರರ ಮಾತುಗಳನ್ನು ನಂಬಿ ಇಂದು ಹೂಡಿಕೆ ಮಾಡಿದಲ್ಲಿ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ತಂದೆಯ ಕಠಿಣ ನಡವಳಿಕೆ ನಿಮಗೆ ಸಿಟ್ಟು ಬರಿಸಬಹುದು. ನೀವು ವಿಷಯವನ್ನು ನಿಯಂತ್ರಣದಲ್ಲಿಡಲು ಶಾಂತರಾಗಿರುವ ಅಗತ್ಯವಿದೆ. ನೀವು ಈ ಮೂಲಕ ಲಾಭ ಪಡೆಯುತ್ತೀರಿ. ಪ್ರೀತಿಯ ಸಂಗೀತವನ್ನು ಯಾವಾಗಲೂ ಅದರಲ್ಲೇ ಮುಳುಗಿರುವವರು ಕೇಳಬಹುದು. ಇದು […]

  ನಿಮ್ಮ ಬಗ್ಗೆ ನಿಮಗೇ ಉತ್ತಮ ಅಭಿಪ್ರಾಯ ಬರಲು ಕೆಲಸಗಳನ್ನು ಮಾಡಲು ಒಂದು ಅದ್ಭುತ ದಿನ. ಹಣ ನಿಮಗೆ ಅಗತ್ಯವಾಗಿದೆ ಆದರೆ ನಿಮ್ಮ ಸಂಬಂಧಗಳನ್ನು ಹಾಳುಮಾಡುವಷ್ಟು ಹಣದ ಬಗ್ಗ್ಗೆ ಗಂಭೀರವಾಗಬೇಡಿ. ಎಲ್ಲರನ್ನೂ ನಿಮ್ಮ ದೊಡ್ಡ ಪಾರ್ಟಿಗೆ ಕರೆಯಿರಿ – ನೀವು ಇಂದು ಆ ಹೆಚ್ಚುವರಿ ಚೈತನ್ಯವನ್ನು ಹೊಂದಿರುತ್ತೀರಿ ಹಾಗೂ ಇದು ನಿಮ್ಮನ್ನು ನಿಮ್ಮ ಗುಂಪಿಗಾಗಿ ಸಮಾರಂಭವನ್ನು ಸಂಯೋಜಿಸುವಂತೆ ಮಾಡುತ್ತದೆ. ಏಕಪಕ್ಷೀಯ ವ್ಯಾಮೋಹ ನಿಮಗೆ ಕೇವಲ ಎದೆಗುದಿ ತರುತ್ತದೆ. ನೀವು ಪ್ರಮುಖ […]

‘ಗಟ್ಟಿಮೇಳ’ ಧಾರಾವಾಹಿಯಲ್ಲಿ ಸುಹಾಸಿನಿಗೆ ಈಗ ಅಳಿವು, ಉಳಿವಿನ ಪ್ರಶ್ನೆ ಎದುರಾಗಿದೆ. ಇನ್ನೇನು ಧ್ರುವ ಹುಷಾರಾಗುತ್ತಿದ್ದಾನೆ. ಧ್ರುವ ಮತ್ತೆ ಮೊದಲಿನಂತಾದರೆ ಅವನ ಮೊದಲ ಟಾರ್ಗೆಟ್ ಸುಹಾಸಿನಿ. ಇದು ತಾಯಿಯ ಮುಖವಾಡ ಹಾಕಿಕೊಂಡಿರುವ ಸುಹಾಸಿನಿಗೆ ಭಯ ಬೀಳಿಸಿದೆ.ಎಷ್ಟಾಗತ್ತೋ ಅಷ್ಟು ಧ್ರುವನನ್ನು ಹೊರಗಡೆ ಕರೆದುಕೊಂಡು ಹೋಗಿ ಎಂದು ವೈದ್ಯರು ಹೇಳಿದ್ದಾರೆ. ಧ್ರುವ ಪದೇ ಪದೇ ಸುಹಾಸಿನಿಯ ಬಗ್ಗೆಯೇ ಯೋಚನೆ ಮಾಡುತ್ತಿದ್ದಾನೆ. ಇಂದು ಧ್ರುವ ವೀಲ್‌ಚೇರ್ ಮೇಲೆ ಕೂರುವಂತೆ ಮಾಡಿರೋದು ಆ ದುಷ್ಟೆ ಸುಹಾಸಿನಿ. ಇಷ್ಟುದಿನ […]

  ತಮಿಳು ಸಿನಿಮಾ ರಂಗದ ಟಾಪ್ ನಟರ ಪೈಕಿ ಅಜಿತ್ ಕೂಡ ಒಬ್ಬರು. ವಯಸ್ಸು 50 ದಾಟಿದ್ದರೂ ನಟ ಅಜಿತ್‌ಗೆ ಕಾಲಿವುಡ್‌ನಲ್ಲಿ ಡಿಮ್ಯಾಂಡ್ ಕೊಂಚ ಕೂಡ ಕಡಿಮೆ ಆಗಿಲ್ಲ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಜಿತ್ ಬಿಜಿಯಿದ್ದಾರೆ. ಎಷ್ಟೇ ಬಿಜಿಯಿದ್ದರೂ, ತಿಂಗಳಿಗೆ 15 ದಿನ ಮಿಸ್ ಮಾಡದೆ ಕುಟುಂಬದ ಜೊತೆಗೆ ಅಜಿತ್ ಕಾಲ ಕಳೆಯುತ್ತಾರೆ. ಅದಕ್ಕೆ ಕಾರಣ.. ಪತ್ನಿ ಶಾಲಿನಿಗೆ ಅವರು ಮಾಡಿರುವ ಪ್ರಾಮಿಸ್..! ಹೌದು.. ‘’ಎಷ್ಟೇ ಸಿನಿಮಾಗಳು ಬಂದರೂ  […]

  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಬಾಯಿ ತೆರೆದರೆ ಸುಳ್ಳು ಎಂಬುದು ಇಂದು ಮತ್ತೆ ಬಹಿರಂಗವಾಗಿದೆ,ಧಾರ್ಮಿಕ ಹೆಸರಿನಲ್ಲಿ ರಾಜಕೀಯ ನಡೆಸುವ ಸಿ.ಟಿ.ರವಿ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿ ನಂತರ ನಾನು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಹೇಳಿ ನಂತರ ಮಾಧ್ಯಮಗಳಲ್ಲಿ ದೇವಸ್ಥಾನ ಪ್ರವೇಶಿಸಿರುವುದು ಬಹಿರಂಗವಾದ ನಂತರ ನಾನು ಹೋಗಿದ್ದೆ ಎಂದು ಹೇಳುವ ಇಂತಹ ಒಬ್ಬ ಸುಳ್ಳುಗಾರ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವುದು ಬಿಜೆಪಿ ಪಕ್ಷದ ಅವನತಿಗೆ ಮೂಲ […]

Advertisement

Wordpress Social Share Plugin powered by Ultimatelysocial