ಸೋರ್ ಸೋಪ್ ಅಥವಾ ಹನುಮಂತ ಫಲ ಎಂದು ಕರೆಯಲ್ಪಡುವ ಈ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ಪ್ರತಿರಕ್ಷಣಾ ಆರೋಗ್ಯವನ್ನು ಹೆಚ್ಚಿಸುವ ಉತ್ಕರ್ಷಣ ನಿರೋಧಕವಾಗಿದೆ. ಇದರಲ್ಲಿರುವ ವಿಟಮಿನ್ ನಿಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ.ಜೊತೆಗೆ ರೋಗಕಾರಕಗಳ ವಿರುದ್ಧ ನಿಮ್ಮನ್ನು ರಕ್ಷಿಸುವ ಸಾಮರ್ಥ್ಯವನ್ನು ಹೊಂದಿದೆ.ಹನುಮಂತ ಫಲ ಫೈಟೊಸ್ಟೆರಾಲ್’ಗಳು, ಟ್ಯಾನಿನ್’ಗಳು ಮತ್ತು ಫ್ಲೇವನಾಯ್ಡ್’ಗಳು ಸೇರಿದಂತೆ ಅನೇಕ ಇತರ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಉತ್ಕರ್ಷಣ ನಿರೋಧಕಗಳು ನಿಮ್ಮ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಮತ್ತು ವಿವಿಧ […]

ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ಗೆ ತೆರಳಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ದಾಳಿಯ ನೇತೃತ್ವ ವಹಿಸಿದ್ದರು ಎಂದು ಸಚಿವ ಪ್ರಮಾಣಿಕ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.ಕೇಂದ್ರ ಸಚಿವರ ಎಸ್‌ಯುವಿ ಕಾರಿಗೆ ಹಾನಿಯಾಗಿದೆ.ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಬೇಕಾಯಿತು ಎಂದು ತಿಳಿಸಿದ್ದಾರೆ.ನಿಶ್ಚಿತ್ ಪ್ರಮಾಣಿಕ್ ಕೂಚ್ […]

  ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ನಗರಗಳ ಹೆಸರನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.ಔರಂಗಾಬಾದ್ ಗೆ ಛತ್ರಪತಿ ಸಂಭಾಜಿ ನಗರ ಎಂದು ಮತ್ತು ಒಸ್ಮಾನಾಬಾದ್ ನಗರಕ್ಕೆ ಧಾರಾಶಿವ ಎಂದೂ ಮರುನಾಮಕರಣ ಮಾಡಲಾಗಿದೆ. ಈ ಎರಡೂ ನಗರಗಳ ಮರು ನಾಮಕರಣ ಪ್ರಸ್ತಾಪವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಕೇಂದ್ರ ಸರ್ಕಾರದ ಎದುರು ಇಟ್ಟಿದ್ದರು. ಕೇಂದ್ರ ಗೃಹ ಇಲಾಖೆ ಅನುಮೋದನೆ ನೀಡಿದ್ದು, ಹೆಸರು ಬದಲಾವಣೆಗೆ ನಮಗೆ ಯಾವುದೇ ಆಕ್ಷೇಪ […]

  ಬೆಂಗಳೂರು, ಡಿಸೆಂಬರ್ 21ಕರ್ನಾಟಕ ಪೊಲೀಸರ ಬಹುದಿನದ ಬೇಡಿಕೆಗೆ ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಕೆಲವು ಷರತ್ತುಗಳೊಂದಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ನಿರ್ಬಂಧಿತವಾಗಿದ್ದ ಅಂತರ ಜಿಲ್ಲಾ ವರ್ಗಾವಣೆಗೆ ಅನುಮೋದನೆ ನೀಡಲಾಯಿತುಕೇರಂ, ಚೆಸ್ ಆಟಗಳಿಗೆ ಪೊಲೀಸ್ ಅನುಮತಿ ಅನಗತ್ಯ; ಹೈಕೋರ್ಟ್ಪೊಲೀಸ್ ಇಲಾಖೆಗೆ ಸೇರಿ ಮೂರು ವರ್ಷ ಪೂರ್ಣಗೊಂಡವರು, ನೇಮಕಾತಿ […]

  ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎದ್ದಾಗಿದೆ. ಕಾಂತಾರ (Kantara Movie) ಸಿನಿಮಾ ಕನ್ನಡದ ಹೆಮ್ಮೆಯನ್ನ ಹೆಚ್ಚಿಸಿಯೂ ಆಗಿದೆ. ಇದರ ಮಧ್ಯ ಸ್ಯಾಂಡಲ್​​ವುಡ್​​ ಸ್ಟಾರ್​​ ಮಕ್ಕಳು 2022 ರ ಸಾಲಿನಲ್ಲಿ (Sandalwood Star Kids Entry) ಅದೃಷ್ಟ ಪರೀಕ್ಷೆ ಮಾಡಿದ್ದಾರೆ. ಈ ಮೂಲಕ ಕನ್ನಡ ಇಂಡಸ್ಟ್ರೀಗೂ ಕಾಲಿಟ್ಟಿದ್ದಾರೆ. ಇನ್ನು ಕೆಲವರ ಸಿನಿಮಾ ಈಗಷ್ಟೆ ಸೆಟ್ಟೇರಿದೆ. ಇದಕ್ಕೂ ಹೆಚ್ಚಾಗಿ ಈ ವರ್ಷ ಒಂದೇ ಚಿತ್ರದಲ್ಲಿಯೇ ದಂಡಿಯಾಗಿಯೇ (Guru Shishyaru Cinema) ಸ್ಟಾರ್​​ […]

ಮಣಿಪಾಲ : ಬಿಜೆಪಿ ನಗರ, ಗ್ರಾಮಾಂತರ ಸಮಿತಿ ವತಿಯಿಂದ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಡಿ. 24ರಂದು ಸಂಜೆ 5ರಿಂದ ಆಯೋಜಿಸಿರುವ ಅಟಲ್‌ ಉತ್ಸವ – ಹೊನಲು ಬೆಳಕಿನ ರಾಷ್ಟ್ರ ಮಟ್ಟದ ಅಟಲ್‌ ಟ್ರೋಫಿ ಪ್ರೊ ಕಬಡ್ಡಿ ಪಂದ್ಯಕೂಟದಲ್ಲಿ ಕೇಂದ್ರ ಕ್ರೀಡಾ, ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ.ರಘುಪತಿ ಭಟ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ರಾತ್ರಿ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಚಿವ […]

  ಜಿ.ಟಿ.ದೇವೇಗೌಡ. ವಯಸ್ಸು 73 ವರ್ಷ. ಜನತಾ ಪರಿವಾರದ ಹಳೆಯ ಮುಖ. 1970ರ ದಶಕದಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಆರಂಭಿಸಿದ್ದ ಅವರು ನಂತರದ ದಿನಗಳಲ್ಲಿ ಜೆಡಿಎಸ್ ಸೇರಿದ್ದರು. ಮೈಸೂರು ಜಿಲ್ಲೆಯ ಜನಪ್ರಿಯ ನಾಯಕ. ಮೈತ್ರಿ ಸರಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು ಮತ್ತು ಅದಕ್ಕಾಗಿ ಅವರಿಗೆ ಬೇಸರವೂ ಆಗಿತ್ತು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎದುರಾಳಿಯಾಗಿ ಗೆದ್ದ ಹೆಗ್ಗಳಿಕೆ. ಜೆಡಿಎಸ್ ತೊರೆಯಲಿದ್ದಾರೆ ಎಂಬ ವದಂತಿಗೆ ಇತ್ತೀಚಿನ ಬೆಳವಣಿಗೆಗಳಿಂದ ತೆರೆ […]

  ಬೆಳಗಾವಿ : ಮೋಳೆ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಸಮಾಜ ಸೇವಾ ಸಂಘದ ವತಿಯಿಂದ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ 7.5% ಮೀಸಲಾತಿ ನೀಡುವಂತೆ ಆಗ್ರಹಿಸಿ ಸಮಾಜದ ಮುಖಂಡರ ನೇತೃತ್ವದಲ್ಲಿ ಕಾಗವಾಡ ಚೆನ್ನಮ್ಮ ವೃತ್ತದಿಂದ ನೂರಾರು ಜನರು ಸೇರಿಕೊಂಡು ತಹಶಿಲ್ದಾರ ಕಚೇರಿವರಗೆ ಕಾಲ್ನಡಿಗೆಯ ಮೂಲಕ ತೆರಳಿ ತಹಶಿಲ್ದಾರ ರಾಜೇಶ ಬುರ್ಲಿ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮುಖಂಡ ರಮೇಶ ನಾಯಿಕ ಪರಿಶಿಷ್ಟ ಪಂಗಡದ […]

  ಉಂಡೆಗೆ ಬೇಕಾಗುವ ಪದಾರ್ಥಗಳು…   ಮಟನ್ ಕೈಮಾ- 500 ಗ್ರಾಂ ಮಟನ್ ಮೂಳೆ – 4 ಪೀಸ್‌ ಕೊಬ್ಬರಿ – ಸ್ವಲ್ಪ ಉಪ್ಪು- ರುಚಿಗೆ ತಕ್ಕಷ್ಟು ಕಾಳು ಮೆಣಸು- ಸ್ವಲ್ಪ ದನಿಯಾಪುಡಿ- 1 ಚಮಚ ಅಚ್ಚ ಖಾರದ ಪುಡಿ- 1 ಚಮಚ ಬೆಳ್ಳುಳ್ಳು- ಸ್ವಲ್ಪ ಚಕ್ಕೆ, ಲವಂಗ- ಸ್ವಲ್ಪ ಗಸಗಸೆ- ಸ್ವಲ್ಪ ಮೊಟ್ಟೆ- 1 ಹುರಿಗಡಲೆ-ಸ್ವಲ್ಪ ಸಾರಿಗೆ ಬೇಕಾಗುವ ಪದಾರ್ಥಗಳು… ತೆಂಗಿನ ತುರಿ- ಒಂದು ಬಟ್ಟಲು ಈರುಳ್ಳಿ-1 ಬೆಳ್ಳುಳ್ಳಿ-ಸ್ವಲ್ಪ […]

Advertisement

Wordpress Social Share Plugin powered by Ultimatelysocial