ಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ರಾತ್ರಿಯ ವೇಳೆಯಲ್ಲಿ ಇಂದು ನೀವು ಹಣದ ಪ್ರಯೋಜನವನ್ನು ಪಡೆಯುವ ಪೂರ್ತಿ ಸಾಧ್ಯತೆ ಇದೆ ಏಕೆಂದರೆ ನಿಮ್ಮ ಮೂಲಕ ಕೊಟ್ಟಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು. ಒಂದು ವೈವಾಹಿಕ ಸಂಬಂಧವನ್ನು ಹೊಂದಲು ಒಳ್ಳೆಯ ಸಮಯ. ತನ್ನ ಪ್ರೀತಿಪಾತ್ರರಿಂದ ದೂರವಿರುವ ಜನರು, ಇಂದು ಅವರ ಪ್ರೀತಿಪಾತ್ರರನ್ನು ನೆನಪಿಸಿಕೊಳ್ಳಬಹುದು. ರಾತ್ರಿಯ ಸಮಯದಲ್ಲಿ ನೀವು ಪ್ರೇಮಿಯೊಂದಿಗೆ ಫೋನ್‌ನಲ್ಲಿ ಗಂಟೆಗಟ್ಟಲೆ ಮಾತನಾಡಬಹುದು. ಇಂದು, ನಿಮ್ಮ ಬಾಸ್ […]

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 9 ರ ಸ್ಪರ್ಧಿಯಾಗಿ ಎಲ್ಲರ ಮನಗೆದ್ದಿದ್ದ ರಾಕೇಶ್ ಅಡಿಗ ಈಗ ಮತ್ತೆ ಬೆಳ್ಳಿ ತೆರೆಗೆ ಬರಲಿದ್ದಾರೆ.ರಾಕೇಶ್ ಅಡಿಗ ಹಲವು ಸಮಯದಿಂದ ಸಿನಿಮಾ ಮಾಡಿಲ್ಲ. ಇದೀಗ ಕಾಕ್ರೋಚ್ ಎನ್ನುವ ಸಿನಿಮಾ ಮೂಲಕ ತೆರೆಗೆ ಬರಲು ಸಿದ್ಧತೆ ನಡೆಸಿದ್ದಾರೆ.ಅಂದ ಹಾಗೆ ಈ ಸಿನಿಮಾಗೆ ಅವರೇ ನಿರ್ದೇಶನ ಕೂಡಾ ಮಾಡಲಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. ಕ್ಯಾರೆಕ್ಟರ್ ಟೀಸರ್ ಲಾಂಚ್ ಆಗಿದ್ದು, ರಾಕೇಶ್ ಅಡಿಗ ಹೊಸ ಲುಕ್ ನಲ್ಲಿ […]

ಹಿರಿಯ ವ್ಯಕ್ತಿಯೊಬ್ಬರು ತಮ್ಮ ಮೊಮ್ಮಗನನ್ನು ಕರೆದುಕೊಂಡು ಸ್ಕೂಟರ್ ನಲ್ಲಿ ಮಾರುಕಟ್ಟೆಗೆ ಹೋಗುವಾಗ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದರೆ ಆರು ವರ್ಷದ ಬಾಲಕ ಟ್ರಕ್ ಮುಂಭಾಗ ಸಿಲುಕಿದರೂ ಚಾಲಕ ಕಿಲೋಮೀಟರ್ ದೂರದವರೆಗೆ ದೇಹವನ್ನು ಎಳೆದೊಯ್ದಿದ್ದಾನೆ.ಇಂತಹದೊಂದು ಆಘಾತಕಾರಿ ಘಟನೆ ಶನಿವಾರದಂದು ಮಧ್ಯಪ್ರದೇಶದ ಮಹೋಬಾ ಜಿಲ್ಲೆಯ ಕಾನ್ಪುರ್ – ಸಾಗರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಮೃತಪಟ್ಟವರನ್ನು ಉದಿತ್ ನಾರಾಯಣ್ ಹಾಗೂ ಅವರ ಆರು ವರ್ಷದ ಮೊಮ್ಮಗ ಸಾತ್ವಿಕ್ […]

ಬೆಂಗಳೂರು : ಮುಂದಿನ ಚುನಾವಣೆಗೆ ರಣತಂತ್ರ ರೂಪಿಸಲು ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಸಿಲಿಕಾನ್‌ ಸಿಟಿಯ ಬಿಬಿಎಂಪಿ ಆಶಾ ಕಾರ್ಯಕರ್ತರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವಿದೇಶಿ ಹಣ ಹಂಚಿದ್ದು ಫೋಟೋಗಳು ಎಲ್ಲೆಡೆ ರಾರಾಜಿಸುತ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.ಬೆಂಗಳೂರಿನ ಗೌರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾದರಾಯನಪುರದ ವಾರ್ಡ್ 135, ಜೆಜೆಆರ್ ನಗರದ ವಾರ್ಡ್ 136 ಹಾಗೂ ರಾಯಪುರಂನ ವಾರ್ಡ್-127ರ ಆಶಾ ಕಾರ್ಯಕರ್ತರಿಗೆ ಸೌದಿ ಅರೇಬಿಯಾದ 500 ರಿಯಾಲ್‌ […]

ಜನಾರ್ಧನ್‌ ರೆಡ್ಡಿಯವರನ್ನ ಬಿಜೆಪಿಯಲ್ಲಿಯೇ ಉಳಿಸಿಕೊಳ್ತೀವಿ. ಎಲ್ಲ ಕೇಸ್‌ ಇತ್ಯರ್ಥ ಮಾಡಿಕೊಂಡು ಅವರು ಬಿಜೆಪಿಗೇ ಬರ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯೆಡಿಯೂರಪ್ಪ ಹೇಳಿದ್ದಾರೆ. ರೆಡ್ಡಿ ಮೊಮ್ಮಗಳ ನಾಮಕರಣದ ವೇಳೆ ಎಲ್ಲ ಬಿಜೆಪಿ ಮುಖಂಡರೂ ರೆಡ್ಡಿ ಜೊತೆ ಮಾತನಾಡಿದ್ದೇವೆ. ಅವರನ್ನ ನಾವುಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿಲ್ಲ. ಮಾಡೋದೂ ಇಲ್ಲ. ಪಕ್ಷ ಕಟ್ಟೋಕೆ ಅವರೂ ನಮಗೆ ಸಹಕಾರ ಕೊಡ್ತಾರೆ ಎಂದು ಕೊಪ್ಪಳದಲ್ಲಿ ಬಿಎಸ್‌ವೈ ಹೇಳಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ರೆಡ್ಡಿ ಹೊಸ ಮನೆಯ ಪ್ರವೇಶ […]

ಕಾಂಗ್ರೆಸ್ ಸರ್ಕಾರದ ಇದ್ದಾಗ ಪಾವಗಡದ ಸೋಲಾರ್ ಪಾರ್ಕ್ ಆಗಿದೆ.ಅದರಲ್ಲಿ ಅವ್ಯವಹಾರ ಆಗಿದೆ.ಅಲ್ಲಿ ನಡೆದಿರುವಂತಹ ಅವ್ಯವಹಾರ ಅಕ್ರಮ.ಅದು ಒಂದು ಭ್ರಷ್ಟಾಚಾರದ ಒಂದು ಭಾಗ‌.ಪ್ರಸ್ತುತ ಸರ್ಕಾರ ಅಲ್ಲಿನ ಅವ್ಯವಹಾರವನ್ನ ಜನತೆ ಮುಂದಿಡಬೇಕು.ಅಮಾಯಕ ರೈತರಿಗೆ ತೊಂದರೆಯಾಗ್ತಿದೆ.ರೈತರ ಭೂಮಿ ದಾಖಲೆಗಳನ್ನ ತಿದ್ದಿ ಅಕ್ರಮ ಮಾಡಿದ್ದಾರೆ‌.ಬಿಜೆಪಿ ಸರ್ಕಾರ ತನಿಖೆ ಮಾಡ್ತಿವಿ ಎಂದು ಬರೀ ಗುಮ್ಮ ಬಿಡ್ತಾ ಇದೆ‌.ಸರಿಯಾಗಿ ತನಿಖೆ ಮಾಡ್ತಿಲ್ಲ.ಮಾಹಿತಿ ಇಟ್ಕೊಂಡು, ಇವರು ತನಿಖೆ ಕೇವಲ ಹೇಳಿಗಷ್ಟೆ ಸಿಮಿತವಾಗ್ತಿದೆ.ಪಾವಗಡ ಸೋಲಾರ್ ಪಾರ್ಕ್ ಭ್ರಷ್ಟಾಚಾರ ವಿರುದ್ದ ಸರ್ಕಾರ ಪ್ರಾಮಾಣಿಕವಾಗಿ […]

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ರಾಜ್ಯದ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ(ಆರ್‌ಟಿಒ)ನಡೆಯುತ್ತಿರುವ ಭ್ರಷ್ಟಾಚಾರ ನಿಯಂತ್ರಿಸುವುದು ಮತ್ತು ಸಾರ್ವಜನಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ವಾಹನ ಕಲಿಕಾ ಪರವಾನಿಗೆ(ಎಲ್‌ಎಲ್), ಚಾಲನಾ ಪರವಾನಿಗೆ ನವೀಕರಣ ಸೇರಿದಂತೆ ಹಲವು ಸೇವೆಗಳನ್ನು ಆನ್ಲೈನ್ ಮೂಲಕ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ    ಏನೇನು ಸೌಲಭ್ಯ ಒದಗಿಸುತ್ತದೆ ..?ಚಾಲನಾ ಪರವಾನಿಗೆ ನವೀಕರಣ, ಕಲಿಕಾ ಚಾಲನಾ ಪರವಾನಿಗೆ, ಚಾಲನಾ ಪರವಾನಿಗೆಯಲ್ಲಿನ ವಿಳಾಸ ಮತ್ತು ಹೆಸರಿನಲ್ಲಿದ್ದ ದೋಷಗಳನ್ನು ಬದಲಾವಣೆ, ನಕಲು ಚಾಲನಾ ಪರವಾನಿಗೆ […]

    ಬೇಕಾಗುವ ಪದಾರ್ಥಗಳು… ಕೋಳಿ ಮೊಟ್ಟೆ- 2 ಹಸಿಮೆಣಸಿನ ಕಾಯಿ – 2 ಈರುಳ್ಳಿ- 1 ಕೊತ್ತಂಬರಿ ಸೊಪ್ಪು- ಸ್ವಲ್ಪ ಕಾಳುಮೆಣಸಿನ ಪುಡಿ – ಸ್ವಲ್ಪ ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಉಪ್ಪು-ರುಚಿಗೆ ತಕ್ಕಷ್ಟು ಮಾಡುವ ವಿಧಾನ… ಮೊದಲಿಗೆ ಈರುಳ್ಳಿ, ಕೊತ್ತಂಬರಿ ಸೊಪ್ಪು ಹಾಗೂ ಹಸಿಮೆಣಸಿನ ಕಾಯಿಯನ್ನು ಸಣ್ಣಗೆ ಕತ್ತರಿಸಿಟ್ಟುಕೊಳ್ಳಬೇಕು. ನಂತರ ಒಂದು ಬಾಣಲೆಗೆ 2-3 ಚಮಚ ಎಣ್ಣೆಯನ್ನು ಹಾಕಿ, ಈರುಳ್ಳಿ ಹಾಗೂ ಹಸಿಮೆಣಸಿನ ಕಾಯಿಯನ್ನು ಕೆಂಪಗೆ ಹುರಿದುಕೊಳ್ಳಬೇಕು. ನಂತರ […]

Advertisement

Wordpress Social Share Plugin powered by Ultimatelysocial