ಎಂದಿನಂತೆ ದೇವಸ್ಥಾನದ ಪೂಜಾರಿ ಬೆಳಗ್ಗೆ ಪೂಜೆ ಮುಗಿಸಿ ಬಾಗಿಲು ಹಾಕಿಕೊಂಡು ಹೋಗಿದ್ದರು. ಯಲ್ಲಮ್ಮ ದೇವಿಯ ವಿಗ್ರಹದ ಮೇಲೆ ಸರ ಇಲ್ಲದಿದ್ದಾಗ ಅನುಮಾನ ಬಂದು ನೋಡಿದ್ದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.ದೇವಿ ಮೈಮೇಲಿದ್ದ ಬಂಗಾರದ ಬೊರಮಾಳ ಸರ  ಕಳ್ಳತನವಾಗಿವೆ. ದೇವಿಯ ಸರ ಕದ್ದ ಆರೋಪಿಗೆ ಮಹಿಳೆಯರು ಧರ್ಮದೇಟು ಕೊಟ್ಟಿದ್ದಾರೆ. ಆರೋಪಿ ದೇವಸ್ಥಾನಕ್ಕೆ ಹೋಗಿದ್ದನ್ನು . ಯಲ್ಲಮದೇವಿಗೆ ಹಾಕಿದ್ದ ಬಂಗಾರ ಸರ ಕದ್ದ ಕಳ್ಳನಿಗೆ ಮಹಿಳೆಯರು ಧರ್ಮದೇಟು ಕೊಟ್ಟಿದ್ದಾರೆ..  ಸರ ಕದ್ದ ಕಳ್ಳನಿಗೆ ಸ್ಥಳೀಯ ಧರ್ಮದೇಟು […]

  ವಿಜಯನಗರ ಜಿಲ್ಲೆಯ ಕಲ್ಲಹಳ್ಳಿ ಚೆಕ್‌ ಪೋಸ್ಟ್‌ ಬಳಿ ಸೋಮವಾರ ವಾಹನವೊಂದರಲ್ಲಿ ದಾಖಲೆ ಇಲ್ಲದೆ ಸಾಗುಸುತ್ತಿದ್ದ 5ಲಕ್ಷ ರೂಪಾಯಿ ಹಣವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು ಜಿಲ್ಲಾಡಳಿತ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ, ಚೆಕ್‌ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳುತ್ತಿದೆ. ಸೋಮವಾರ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5ಲಕ್ಷ ರೂಪಾಯಿ ಹಣವನ್ನು ತಾಲೂಕಿನ ಕಲ್ಲಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಾಹನವೊಂದು ಸಂಡೂರಿನಿಂದ ಜಿಲ್ಲಾ ಕೇಂದ್ರ ಹೊಸಪೇಟೆ ಕಡೆ […]

ಕಾಂಗ್ರೆಸ್ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್. ತುಮಕೂರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ತುಮಕೂರು ನಗರ 1, 2 ,ಮತ್ತು 3 ,ನೇ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನನಗೆ ಈ ಭಾರಿ ತುಮಕೂರು ನಗರಕ್ಕೆ ಟಿಕೆಟ್ ನಿಡಿರುವುದು ನನಗೆ ಖುಷಿ ಎನಿಸುತ್ತದೆ ನನಗೆ ಈ ಬಾರಿ […]

ಮಾಲೂರು : ಅಭಿಮಾನ ಮತ್ತು ಸರಳತೆಯಿಂದಲೇ ಕೋಟ್ಯಾಂತರ ಅಭಿಮಾನಿಗಳನ್ನು ಗಳಿಸಿಕೊಂಡಿರುವ ಕನ್ನಡ ಚಿತ್ರರಂಗದ ಅನಭಿಶಕ್ತಿ ದೊರೆ ವರನಟ ಡಾ. ರಾಜಕುಮಾರ್ ಅವರು ಅಭಿಮಾನಿಗಳ ಮನದಾಳದಲ್ಲಿ ಇಂದಿಗೂ ಅಮರ ಎಂದು ಕಾಸಪ್ಪ ತಾಲೂಕು ಅಧ್ಯಕ್ಷ ಎಂ.ವಿ ಹನುಮಂತಯ್ಯ ಹೇಳಿದರು. ಪಟ್ಟಣದ ಪುರಸಭಾ ಆವರಣದಲ್ಲಿರುವ ಕರ್ನಾಟಕ ರತ್ನ, ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ 94 ನೇ ಜಯಂತಿ ಅಂಗವಾಗಿ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಡಾ. ರಾಜ್‌ಕುಮಾರ್‌ […]

ಬೀದರ್ (ಏ.24): ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷದ ಕಾರ್ಯಕರ್ತರೇ ನಮ್ಮ ಶಕ್ತಿ, ಅವರಿಂದಲೇ ನಮ್ಮ ಪಕ್ಷ ಗಟ್ಟಿಯಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಆಣದೂರು ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಕ್ಷೇತ್ರದ ಆಣದೂರು, ಆಣದೂರುವಾಡಿ, ಸಿಖೇನಪೂರ ಸೇರಿದಂತೆ ವಿವಿಧ ಗ್ರಾಮಗಳ ವಿವಿಧ ಪಕ್ಷಗಳ ಮುಖಂಡರನ್ನು […]

ಬಿಜೆಪಿ ಪಕ್ಷದ ತುಮಕೂರು ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸಂಸದ ಜಿ.ಎಸ್. ಬಸವರಾಜು. ಶಾಸಕ ಜಿ ಬಿ ಜ್ಯೋತಿ ಗಣೇಶ್ ಮಾಜಿ ಸಂಸದ ಮುದ್ದಹನುಮೇಗೌಡರ ನೇತೃತ್ವದಲ್ಲಿ ನೇಡೆದ ಪತ್ರಿಕಾ ಗೋಷ್ಠಿ. ಜಿ ಕೆ ಶ್ರೀನಿವಾಸ್ ಸ್ವಂತಂತ್ರ ಅಭ್ಯರ್ಥಿ ಆಗಿ ಉಮೇದುವರಿಕೆ ಸಲ್ಲಿಸಿದ್ದರು ಆದರೆ ಬಿಜೆಪಿಗೆ ಬೆಂಬಲ ಸೂಚಿಸಿ ವಾಪಾಸ್ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಅಧ್ಯಕ್ಷರು ಹೇಳಿದರು. ನಾನು ಪ್ರಾಮಾಣಿಕ ಕಾರ್ಯಕರ್ತನಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿದ್ದೇನೆ ಅದರಂತೆ ಮೋದಿ ನಾಯಕತ್ವ ಹಾಗೂ ಬಿಜೆಪಿಯನ್ನು […]

ಮೇ 2 ನೇ ವಾರದಲ್ಲಿ ಫಲಿತಾಂಶ ಪ್ರಕಟ. ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ ಸಾಧ್ಯತೆ,  ಈ ಬಾರಿ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆಗೆ 8.60 ಲಕ್ಷವಿದ್ಯಾರ್ಥಿಗಳು ನೋಂದಣಿ, ಪ್ರಶ್ನೆ ಪತ್ರಿಕೆಗಳ ಮೌಲ್ಯ ಮಾಪನ ಏ.24ರಿಂದ ಆರಂಭ.  ಮೌಲ್ಯ ಮಾಪನ ಕಾರ್ಯಕ್ಕೆ ಹಾಜರಾಗಬೇಕಾದ ಶಿಕ್ಷಕರಿಗೆ ಈಗಾಗಲೇ ಮಂಡಳಿ ಆದೇಶ ಕಳುಹಿಸಿದ್ದು ಶೀಘ್ರವೇ ಈ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಿಸಲಿದೆ. ಆದಷ್ಟು ಬೇಗ ಎಸ್.ಎಸ್. ಎಲ್ಸಿ […]

ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಹಿನ್ನೆಲೆ, ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ..!  ಭ್ರಷ್ಟ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು,  ಗಂಗಾಧರಯ್ಯ ಎಂಬ ಬಿಬಿಎಂಪಿ ಅಧಿಕಾರಿ ಮನೆ ಮೇಲೆ ದಾಳಿ,  ಬಿಬಿಎಂಪಿ ಯಲ್ಲಿ ಎಡಿಟಿಪಿಯಾಗಿ ಕಾರ್ಯನಿರ್ವಹಿಸುತ್ತಿರೋ ಗಂಗಾಧರಯ್ಯ, ಅವ್ರ ಯಲಹಂಕದ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಆಸ್ತಿ ಗಳಿಗೆ ಬಗ್ಗೆ ಬಂದ ದೂರುಗಳ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡುತ್ತಿರೋ ಲೋಕಾಯುಕ್ತ ಅಧಿಕಾರಿಗಳು,  […]

ಬಿಜೆಪಿಯಲ್ಲಿ ಪ್ರಮೋದ್‌ ಮಧ್ವರಾಜ್‌ಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಡಿಕೆಶಿ ಟೀಕೆ ವಿಚಾರ, ಪ್ರಮೋದ್ ಮಧ್ವರಾಜ್ ಬಿಜೆಪಿಯಲ್ಲಿ ಮೀನಿಗೆ ಗಾಳ ಹಾಕಿ ಕೂರಬೇಕು ಎಂಬ ಡಿಕೆಶಿ ಲೇವಡಿ,  ಡಿಕೆಶಿ ಲೇವಡಿಗೆ ಪ್ರಮೋದ್ ಮಧ್ವರಾಜ್ ತಿರುಗೇಟು,  ಡಿಕೆಶಿ ತಮ್ಮ ರಾಜಕೀಯ ಜೀವನ ಪ್ರಾರಂಭ ಮಾಡಿದಾಗ ಅವರ ಆರ್ಥಿಕ ಪರಿಸ್ಥಿತಿ ಹೇಗಿತ್ತು, ಈಗ ಡಿಕೆಶಿ ಆರ್ಥಿಕ ಪರಿಸ್ಥಿತಿ ಹೇಗಿದೆ ಅಂತ ನನಗೆ ಚೆನ್ನಾಗಿ ಗೊತ್ತು.  ಮೀನನ್ನು ಗಾಳ ಹಾಕಿ ಮಾಡುವ ಕಾಯಕ ಪ್ರಾಮಾಣಿಕ ಕಾಯಕ,  […]

ಬೆಂಗಳೂರು: ಏ.24. ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ 94 ನೇ ಜನ್ಮ ಜಯಂತಿಯ ಅಂಗವಾಗಿ ಅವರ ಸ್ಮಾರಕಕ್ಕೆ […]

Advertisement

Wordpress Social Share Plugin powered by Ultimatelysocial