ರಾಯಬಾಗ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ರಾಯಬಾಗ ಮತಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಐಎಎಸ್ ಅಧಿಕಾರಿ ಶಂಭು ಕಲ್ಲೋಳಕರ ಅವರು ಕ್ಷೆತ್ರದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ರಾಯಬಾಗ ಪಟ್ಟಣದ ತಹಶೀಲ್ದಾರರ ಕಚೇರಿಗೆ ತೆರಳಿ, ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಯಬಾಗ ಮತಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಕಣಕ್ಕಿಳಿದು ನನ್ನ ಕ್ಷೇತ್ರದ ಜನಬಾಂಧವರ ಪ್ರೀತಿ, ವಿಶ್ವಾಸ, ಬೆಂಬಲಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ ರಾಯಬಾಗ ಮತಕ್ಷೇತ್ರ […]

ತಾತ ಸಿದ್ದರಾಮಯ್ಯ ಪರ ಅಖಾಡಕ್ಕೆ ಇಳಿಯಲಿರುವ ಮೊಮ್ಮಗ ಧವನ್ ರಾಕೇಶ್.  ಮೈಸೂರಿನ ಏರ್‌ಪೋರ್ಟ್‌ನಲ್ಲಿ ತಾತನೊಂದಿಗೆ ಕಾಣಿಸಿಕೊಂಡ ಧವನ್. ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ತಾತ ಫುಲ್‌ ಖುಷ್. ಈ ಬಗ್ಗೆ ಜೋಶ್‌ನಲ್ಲಿ ಹೇಳಿಕೆ ಕೊಟ್ಟ ಸಿದ್ದರಾಮಯ್ಯ. ‌ ಮೊಮ್ಮಗ ರಾಜಕೀಯ ಆಸಕ್ತಿ ತೋರಿಸೋದು ಸಹಜವಾಗಿಯೇ ಖುಷಿ ಆಗುತ್ತೆ. ಇಡೀ ಚಾಮುಂಡೇಶ್ವರಿ, ವರುಣ ಕ್ಷೇತ್ರವನ್ನು ಅವರಪ್ಪ ರಾಕೇಶ್ ನಿರ್ವಹಿಸುತ್ತಿದ್ದ. ರಾಕೇಶ್ ಇಡೀ ಜಿಲ್ಲೆ ನೋಡಿಕೊಳ್ಳುತ್ತಿದ್ದ. ಅಪ್ಪನ ರಕ್ತ ಅಲ್ವ ? ಮೊಮ್ಮಗನೂ […]

ಯಡ್ರಾಮಿ: ತಾಲೂಕಿನ ಮಳ್ಳಿ ಗ್ರಾಮದಲ್ಲಿ ಮಲ್ಕಣ್ಣ ತಾಂಬೆ ಅವರ 2ನೇ ಪುಣ್ಯ ಸ್ಮರಣೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸೇರಿ ಕ್ಯಾಂಡಲ್ ಹಚ್ಚಿ ಎರಡು ನಿಮಿಷಗಳ ಕಾಲ ಮೌನಚರಣೆ. ಅದೇ ವೇಳೆ ಭಾಗವಹಿಸಿದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಬೋಳಿ ಪುಷ್ಪ ನಮನವನ್ನು ಸಲ್ಲಿಸಿ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಅಂತಹ ಮಲ್ಕಣ್ಣ ಗುರುಗಳು ನಿಧನದಿಂದ ಬರಿ ಅವರ ಕುಟುಂಬ ಒಂದೇ ಅಲ್ಲ ಇಡೀ ಗ್ರಾಮದ ಜನರು ವಿದ್ಯಾರ್ಥಿಗಳಿಗೆ ದುಃಖ ವಾಗಿದೆ […]

ಹುಕ್ಕೇರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎ ಬಿ ಪಾಟೀಲ ನಾಮಪತ್ರ ಸಲ್ಲಿಕೆ.  ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ ಬಿ ಪಾಟೀಲ ನಾಮಪತ್ರ ಸಲ್ಲಿಕೆ. ಅಪಾರ ಕಾರ್ಯಕರ್ತರ ಬೆಂಬಲಿಗರಿಂದ ಕೋರ್ಟ್ ಸರ್ಕಲನಿಂದ ಹುಕ್ಕೇರಿ ಆಡಳಿತ ಭವನಕ್ಕೆ ತೇರಳಿ. ಚುನಾವಣಾಧಿಕಾರಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರೆ. ತಹಸಿಲ್ದಾರ ಎಸ್ ಬಿ ಇಂಗಳೆ ಅವರಿಗೆ ಎರಡು ನಾಮಪತ್ರ ಸಲ್ಲಿಕೆ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಎ […]

2023ನೇ ಚುನಾವಣೆ ಪ್ರಚಾರ ಅಂಗವಾಗಿ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮಕ್ಕೆ ದೊಡ್ಡಪ್ಪಗೌಡ ಪಾಟೀಲ್ ನರಬೋಳಿ ಅವರು ಭೇಟಿ ನೀಡಿ. ನನಗೆ ಬಿಜೆಪಿ ಟಿಕೆಟ್ ಕೊಡದೆ ಇರಬಹುದು ಆದರೆ ಜನರ ನಿರ್ಣಯದಂತೆ ನಾನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ದಿನ ಜೆಡಿಎಸ್ ಗೆ ಸೇರ್ಪಡೆಯಾಗಿಗಿದ್ದೇನೆ. ನಾನು 20/04/2023ರಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದೇನೆ ಕಾರ್ಯಕರ್ತರು ರೈತರು ಮುಖಂಡರು ಎಲ್ಲರೂ ಭಾಗವಹಿಸಿ ಜೇವರ್ಗಿ ತಾಲೂಕಿನಲ್ಲಿ ಜೆಡಿಎಸ್ ಮಯವಾಗಬೇಕು ಎಂದು […]

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಹಾಗೂ ಬಿಜೆಪಿಯ ಅಭ್ಯರ್ಥಿಯಾದ ಸುರೇಶ್ ಗೌಡ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಇಂದು ನಾಮ ಪತ್ರ‌ ಸಲ್ಲಿಸಲಾಯಿತು. ಸುರೇಶ್ ಗೌಡ ಮಾತನಾಡಿ ಗೌರಿಶಂಕರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಕಲಿ ಬಾಂಡ್ ಕೊಟ್ಟು ಜನರನ್ನು ಯಾಮಾರಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 50 ಸಾವಿರ ಮತಗಳ ಅಂತರದಿಂದ ಈ ಬಾರಿ ಬಿಜೆಪಿ ಪಕ್ಷದ ಗೆಲುವು ಖಚಿತ . 16 […]

ಲಕ್ಷ್ಮಣ್ ಸವದಿ ಇಂದು ನಾಮಪತ್ರ ಸಲ್ಲಿಕೆ. ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ ನಿಮಿತ್ಯ ನಿರೀಕ್ಷೆಗೂ ಮೀರಿ ಹರಿದು ಬಂದ ಜನಸಾಗರ.. ರಸ್ತೆ ಉದ್ದಕ್ಕೂ ಜನ ಜಮಾವಣೆಗೊಂಡು ಅಥಣಿ ಫುಲ್ ಟ್ರಾಫಿಕ್ಕಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಮಾಜಿ ಡಿಸಿಎಂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ನಾಮಿನೇಶನ್ ನಿಮಿತ್ಯ ಬೃಹತ್ ರ್ಯಾಲಿ. ಬೆಳಗಾವಿ ಜಿಲ್ಲೆ ಅಥಣಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ. ಸವದಿ ಸ್ವಗೃಹದಿಂದ […]

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಬಂಡಾಯವೆದ್ದ ಕಾಂಗ್ರೆಸ್ ಟಿಕೆಟ್ ವಂಚಿತ ಅಭ್ಯರ್ಥಿ ಶಂಭು ಕಲ್ಲೋಳ್ಕರ ಅಬ್ಬರದ ಭಾಷಣ, ನನ್ನಗೆ ಕಾಂಗ್ರೆಸ್ ಟಿಕೆಟ ನಿರಾಕರಿಸಿದರು. ನೀನು ಮೂರ್ನಾಲ್ಕು ತಿಂಗಳಿನಿಂದ ಪಕ್ಷದಲ್ಲಿ ಇದಿಯಾ ಎಂದು ವ್ಯಂಗ್ಯವಾಡಿದರು.  ಆದರೆ ಇಲ್ಲಿ ಐವತ್ತು ವರ್ಷಗಳಿಂದ ಅವರು ಹೊಲ ಮನೆ ಮಾರಿ ರಕ್ತ ಕೊಟ್ಟು ಪಕ್ಷ ಕಟ್ಟಿದ್ದಾರೆ.  ಈಗಿನ ರಾಜಕೀಯ ಪಕ್ಷಗಳು ಬ್ರೋಕರ್ಸ್ ಮತ್ತು ಚೇಳಾಗಳ ರಕ್ಷಣೆ ಮಾಡುವ ಪಕ್ಷಗಳಾಗಿವೆ ಎಂದು ಟೀಕೆ ಮಾಡಿದರು. ಅತಿ ಹೆಚ್ಚು […]

ಚಿಕ್ಕೋಡಿ ಚುನಾವಣಾಧಿಕಾರಿಗೆ ಉಮೇದುವಾರಿಕೆ ಸಲ್ಲಿಸಿದ ಗಣೇಶ ಹುಕ್ಕೇರಿ. ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ. ನಾಮಪತ್ರ ಸಲ್ಲಿಸಿದ ಬಳಿಕ ಮಾದ್ಯಮಗಳಿಗೆ ಹೇಳಿಕೆ. ಕಾಂಗ್ರೆಸ್ ಪಕ್ಷದಿಂದ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದೇನೆ, ಕಳೆದ ಬಾರಿಗಿಂತಲೂ ಅಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಮೇಲೆ ಜನರ ಆರ್ಶೀವಾದ ಇದೆ. ಕ್ಷೇತ್ರದ ಜನತೆ ಜತೆ ಯಾವಾಗ್ಲೂ ಸಂಪರ್ಕದಲ್ಲಿದ್ದೇವೆ. ನೆರೆಹಾವಳಿ ಹಾಗೂ ಕೋವಿಡ್ ಸಂದರ್ಭದಲ್ಲಿ ನಮ್ಮ ಕೆಲಸಗಳು ನಮ್ಮ ಕೈ ಹಿಡಿಯಲಿವೆ. ಇಂದು ಸಾಂಕೇತಿಕವಾಗಿ ನಾಮಪತ್ರ […]

ಕಾಂಗ್ರೆಸ್‌ ಅಭ್ಯರ್ಥಿ ಮತಯಾಚಿಸಲು ಡಿ ಬಾಸ್‌ ದರ್ಶನ್‌ ಬರ್ತಾರೆ..!   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial