ನಂಜನಗೂಡು ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆ. ಆಮ್ ಆದ್ಮಿ ಪಕ್ಷದಿಂದ ಅಭ್ಯರ್ಥಿಯಾಗಿ ಹನುಮಯ್ಯ ನಾಮಪತ್ರ ಸಲ್ಲಿಕೆ. ರಾಜ್ಯದಲ್ಲಿ 2023ರ ಸಾರ್ವತ್ರಿಕ ಚುನಾವಣೆಯ ಕಣ ರಂಗೇರಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಮೊದಲ ನಾಮಪತ್ರ ಸಲ್ಲಿಕೆಯಾಗಿದ್ದು, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಹನುಮಯ್ಯ ಚುನಾವಣಾ ಅಧಿಕಾರಿ ಕೃಷ್ಣಮೂರ್ತಿ ಅವರಿಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ನಂಜನಗೂಡು ತಾಲ್ಲೂಕು ಆಡಳಿತ ಭವನಕ್ಕೆ‌ ತೆರಳಿ ನಾಮಪತ್ರ ಸಲ್ಲಿಸಿದರು.  ಬಳಿಕ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಹನುಮಯ್ಯ ಮಾತನಾಡಿ, […]

ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ. ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ,  ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ.? ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ..! ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ‌ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ.  ಅಪೂರ್ಣ ಕೆಲಸ ಪರಿಪೂರ್ಣ ಮಾಡಲು ಮತ್ತೊಂದು […]

ಕಾರ್ಯಕರ್ತರ ಸಭೆಯಲ್ಲಿ ಪ್ರದೀಪ್ ಶೆಟ್ಟರ್ ಹೇಳಿಕೆ. ಜಗದೀಶ್ ಶೆಟ್ಟರ್ ಸಹೋದರ MLC ಪ್ರದೀಪ್ ಶೆಟ್ಟರ್ ಹೇಳಿಕೆ. ಜಗದೀಶ್ ಶೆಟ್ಟರ್ ‌ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಕಟ್ಟಿದ್ದಾರೆ,  ಒಂದೇ ಒಂದು ಕಳಂಕ‌ ಇಲ್ಲದೇ ಕ್ಲೀನ್ ಹ್ಯಾಂಡ್ ಜಗದೀಶ್ ಶೆಟ್ಟರ್. ಬರೋ ದಿನಗಳಲ್ಲಿ ಒಳ್ಳೆದಾಗುತ್ತೆ..! ಮತ್ತೆ ರಾಜ್ಯದ ಚುಕ್ಕಾಣಿ ಹಿಡಿತಾರೆ,ಶಾಸಕರಾಗ್ತಾರೆ ಎಂದ ಪ್ರದೀಪ್ ಶೆಟ್ಟರ್. ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಸಿಎಂ ಆಗ್ತಾರೆ ಎಂದ ಪ್ರದೀಪ್ ಶೆಟ್ಟರ್. ನಾನು ವರಿಷ್ಠರಲ್ಲಿ ಕಾರಣ ಕೇಳ್ತೀನಿ..!  ಯಾಕೆ […]

ಕಲಬುರಗಿ ನಗರದ ಬಿಜೆಪಿ ವಿಭಾಗೀಯ ಮಾಧ್ಯಮ ಕೇಂದ್ರದಲ್ಲಿ ವಿಧಾನಸಭಾ ಸದಸ್ಯ ಶಶೀಲ್ ನಮೋಶಿಯವರ ಅಧ್ಯಕ್ಷತೆಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ರಾಜ್ಯ ವೈದ್ಯಕೀಯ ಪ್ರಕೋಷ್ಠ ಸಮಿತಿ ಸದಸ್ಯರಾದ ಡಾ. ಸುಧಾ ಹಾಲಕಾಯಿ ಅವರು ಮಾತನಾಡಿ, ಬಿಜೆಪಿ ಡಬಲ್ ಇಂಜಿನ್ ಸರ್ಕಾರದಿಂದ ಶಿಕ್ಷಣದಲ್ಲಿ, ವಸತಿ ನಿಲಯಗಳು ಹಾಗೂ ಮೀಸಲಾತಿಗಳನ್ನು ನೀಡುವಲ್ಲಿ ಅಪಾರ ಕೊಡಿಗೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರವು ಸಬ್ ಕಾ ಸಾಥ್ ಸಬ್ […]

ಬಸ್ ನಿಲ್ದಾಣದ ಬಳಿ ರಕ್ತ ಚಂದನ ಡೀಲ್ ಮಾಡ್ತಿದ್ದಾಗ ಸಿಕ್ಕಿಬಿದ್ದ ಆರೋಪಿ. ಹಾಡು ಹಗಲೇ ರೆಡ್ ಸ್ಯಾಂಡಲ್ ಮಾರಾಟ ಮಾಡುವಾಗ ಪೊಲೀಸರ ಕೈಗೆ ಲಾಕ್.. ಗಿರಿನಗರ ಪೊಲೀಸರಿಂದ ರೆಡ್ ಸ್ಯಾಂಡಲ್ ಕಳ್ಳನ ಬಂಧನ. ನೀಲಗಿರಿ ತೋಪುವೊಂದರಲ್ಲಿ ರೆಡ್ ಸ್ಯಾಂಡಲ್ ಬಚ್ಚಿಡ್ತಿದ್ದ ಆರೋಪಿ. ಬೆಂಗಳೂರಿನಲ್ಲೇ ಸಣ್ಣದೊಂದು ತೋಪು ಮಾಡಿಕೊಂಡು ರಕ್ತಚಂದನ ಬಚ್ಚಿಡ್ತಿದ್ದ. ಮಾರಾಟ ಮಾಡೋ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಗಿರಿನಗರ ಪೊಲೀಸರು. ಓರ್ವನನ್ನ ಬಂಧಿಸಿ ಜೈಲಿಗೆ ಕಳಿಸಿರೋ ಪೊಲೀಸರು. ಬಂಧಿತನಿಂದ […]

ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ. ಜಗದೀಶ್ ಶೆಟ್ಟರ್ ಪರ ಬ್ಯಾಟ್ ಮಾಡಿದ ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಏನ್ ತಪ್ಪು ಮಾಡಿದ್ದಾರೆ..?  ಯಾಕೆ ಅವರಿಗೆ ಟಿಕೆಟ್ ಕೊಡುತ್ತಿಲ್ಲ. ಜಗದೀಶ್ ಶೆಟ್ಟರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನ ನಡೆದಿದೆ. ಜಗದೀಶ್ ಶೆಟ್ಟರ್ ತಂದೆ ಕಾಲದಿಂದಲೂ ಸಂಘ ಪರಿವಾರದಲ್ಲಿ ಇದ್ದಾರೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ್ದಾರೆ. ಅಭಿಮಾನಿಗಳ ಸಭೆಯ ಬಳಿಕ ಶೆಟ್ಟರ್ ತಮ್ಮ ನಿರ್ಧಾರ ಪ್ರಕಟ ಮಾಡಲಿದ್ದಾರೆ.   ಇತ್ತೀಚಿನ […]

ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.  ಇವತ್ತು‌ ಮೂರನೇ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ.  ಇನ್ನುಳಿದ ಬೆಳಗಾವಿಯ ಐದು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಆಗಲಿದೆ. ಈಗಾಗಲೇ ಚುನಾವಣಾ ಪ್ರಚಾರ ಪ್ರಾರಂಭ ಮಾಡಲಾಗಿದೆ. ಇವತ್ತು ಹಳಿಯಾಳ, ಕನಕಗಿರಿ, ಯಲಬುರ್ಗಾದಲ್ಲಿ ಪ್ರಚಾರ ಮಾಡುವೆ,  ಲಕ್ಷ್ಮಣ ಸವದಿಗೆ ಚುನಾವಣೆ ಸಂಬಂಧಿಸಿದಂತೆ ಹೆಚ್ಚಿನ ಜವಾಬ್ದಾರಿ ಕೊಡ್ತೀರಾ? ಈಗಾಗಲೇ ಅವರೇ ಹೇಳಿದಂತೆ ಚುನಾವಣೆಯಲ್ಲಿ ನನ್ನನ್ನ ಎಲ್ಲಿಬೇಕಾದ್ರೂ ಬಳಸಿಕೊಳ್ಳಬಹುದು ಎಂದಿದ್ದಾರೆ. ಬೆಳಗಾವಿ ಸೇರಿದಂತೆ ಅನೇಕ ಕಡೆ ಅವರು ಪ್ರಚಾರ […]

ಜಗದೀಶ್ ಶೆಟ್ಟರ್ ಜೊತೆಗೆ ಸಭೆ ಬಳಿಕ ಮಾಧ್ಯಮಗಳಿಗೆ ಹೇಳಿಕೆ. ಸುದೀರ್ಘವಾಗಿ ಶೆಟ್ಟರ್ ಜೊತೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇನೆ. ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ವಿಚಾರವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತಿದೆ.  ಅವರು ಪಕ್ಷಕ್ಕಾಗಿ 30 ವರ್ಷ ಸೇವೆ ಸಲ್ಲಿಸಿದ್ದಾರೆ. ಇದೇ ರೀತಿ ಅವರ ಸೇವೆ ಮುಂದುವರೆಯಲಿದೆ. ಅವರು ಪಕ್ಷದಲ್ಲಿ ಇರಲಿದ್ದಾರೆ. ಮತ್ತೆ ಈ ಬಗ್ಗೆ ಕೇಂದ್ರದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಪಕ್ಷ […]

ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ರಾಘವೇಂದ್ರ ಹಿಟ್ನಾಳ್ ‌ಕಳೆದ ಮೂರು ದಿನಗಳಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಒಬ್ಬರಾಗಿದ್ದಾರೆ. ಅದರಂತೆ ಯಶಸ್ಬಿಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದ ರಾಘವೇಂದ್ರ ಹಿಟ್ನಾಳ್ ಲಕ್ಷ್ಮಣ ಸವದಿ ಕಾಂಗ್ರೆಸ್ ‌ಸೇರ್ಪಡೆ ಆಗುವವರಿಗೂ ತೆರೆಮರೆಯಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕೊನೆಗೆ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಸೇರ್ಪಡೆಯಾದ ಕೂಡಲೇ, […]

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಿಎಂ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ಧಾರೂಢ ಮಠಕ್ಕೆ ಭೇಟಿ..!  ಇಂದು ನಾಮಪತ್ರ ಸಲ್ಲಿಕೆಗೆ ಶಿಗ್ಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು…! ಸಚಿವರಾದ ಸಿ.ಸಿ. ಪಾಟೀಲ್, ಸಂಸದ ಶಿವಕುಮಾರ ಉದಾಸಿ ಸಾಥ್.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial