ಹೊಸದಿಗಂತ ಡಿಜಿಟಲ್ ಡೆಸ್ಕ್ಕೊಚ್ಚಿಯಲ್ಲಿ ಸಾಗುತ್ತಿರುವ IPL 2023 ಹರಾಜು ಪ್ರಕ್ರಿಯೆಯಲ್ಲಿ ಇಂಗ್ಲೆಂಡ್ ಯುವ ಆಟಗಾರ ಹ್ಯಾರಿ ಬ್ರೂಕ್ಸ್ ಗೆ ಬಂಪರ್ ಪ್ರೈಜ್ ಸಿಕ್ಕಿದೆ. 1.5 ಕೋಟಿ ರೂ. ಮೂಲ ಬೆಲೆ ಹೊಂದಿದ್ದ ಬ್ರೂಕ್ಸ್ಗೆ ಸನ್ ರೈಸರ್ಸ್ ಹೈದರಾಬಾದ್ ಮಿನಿ ಹರಾಜಿನಲ್ಲಿ 13.25 ಕೋಟಿ ರೂ ಮೂಲನೀಡಿ ತಂಡಕ್ಕೆ ಸೇರಿಸಿಕೊಂಡಿದೆ.ಸ್ಫೋಟಕ ಆಟಗಾರ ಬ್ರೂಕ್ ಇತ್ತೀಚೆಗೆ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಆಟವಾಡಿದ್ದರು. 23 ರ ಹರೆಯದ ಬಲಗೈ […]
#dailynews ##Newupdates #Kannadanews #Latestnews #Updates #Speednews #Kannadanews # receipe#masala chatnnty
ಶಹಾಪುರದ ರವೀಂದ್ರನಾಥ ಹಿರೇಮಠ ಅವರು, ತಮ್ಮ ಮಕ್ಕಳಿಗೆ ನೀಡಿದ್ದ 10 ಎಕರೆ 12 ಗುಂಟೆ ಜಮೀನು ಹಾಗೂ ಗುರುಮಠಕಲ್ ತಾಲೂಕಿನ ಧರ್ಮಪುರ ಗ್ರಾಮದ ಶಂಕ್ರಮ್ಮ ಅವರು, ತಮ್ಮ ನಾಲ್ವರು ಮಕ್ಕಳು ತಮ್ಮನ್ನು ಪೋಷಿಸದ ಕಾರಣಕ್ಕೆ 4 ಎಕರೆ ಜಮೀನನ್ನು ತಮಗೆ ಮರಳಿ ನೀಡುವಂತೆ ಉಪವಿಭಾಗಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಹೆತ್ತ ತಂದೆ-ತಾಯಿಯನ್ನು ಮಕ್ಕಳು ಪೋಷಿಸದ ಕಾರಣ ಪೋಷಕರಿಗೇ ಆಸ್ತಿ ವರ್ಗಾವಣೆ ಮಾಡಿದ ಪ್ರಕರಣ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. […]
ಬೆಂಗಳೂರು, ಡಿ. 23: ಸಿಲಿಕಾನ್ ಸಿಟಿಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇದರಿಂದ ಬಹಳಷ್ಟು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಕ್ಯಾಮೆರಾಗಳನ್ನು ಬಳಸಿಕೊಂಡು ಬೆಂಗಳೂರು ಸಂಚಾರ ಪೊಲೀಸರು ಪ್ರತಿದಿನ ಸರಿಸುಮಾರು 14,000 ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಎಂಎ ಸಲೀಂ ಮಾಹಿತಿ ನೀಡಿದ್ದಾರೆ.ಈ ಡಿಸೆಂಬರ್ 20 ರಂದು ಈ ಆರ್ಟಿಫಿಶಿಯಲ್ ಇಂಟೆಲಿಜೆನ್ಸ […]
ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣವು ಮತ್ತೊಮ್ಮೆ ಸದ್ದು ಮಾಡುತ್ತಿದೆ. ಈಗ ಎಸ್ಐಟಿ ಈ ಬಗ್ಗೆ ತನಿಖೆ ನಡೆಸಲಿದೆ. ಹೀಗಿರುವಾಗ ದಿಶಾ ಸಾಲಿಯಾನ್ ಅವರ ಫ್ಲಾಟ್ನಲ್ಲಿ ರಾತ್ರಿ ಏನಾಯಿತು ಎಂಬ ಪ್ರಶ್ನೆ ಮತ್ತೊಮ್ಮೆ ಹುಟ್ಟಿಕೊಂಡಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರ ನಂತರ ಸಿಬಿಐ ತಂಡ ಮಾಡಿದೆ. ಇದೇ ತಂಡ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ […]
ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ವೇದ’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದು ಅವರ 125 ನೇ ಚಿತ್ರವಾಗಿದೆ. ಈ ಸಾಧನೆ ಮಾಡಿದ ಭಾರತೀಯ ಸಿನಿಮಾ ರಂಗದ ಕೆಲವೇ ನಟರಲ್ಲಿ ಶಿವಣ್ಣ ಕೂಡಾ ಒಬ್ಬರಾಗಿದ್ದಾರೆ. ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ವೇದ’ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದು ಅವರ 125 ನೇ ಚಿತ್ರವಾಗಿದೆ. ಈ ಸಾಧನೆ ಮಾಡಿದ ಭಾರತೀಯ […]
ಕೆಜಿಎಫ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಬಾಲಿವುಡ್ ವರ್ಸಸ್ ಸೌತ್ ಸಿನಿಮಾ ಇಂಡಸ್ಟ್ರಿ ನಡುವೆ ನಡೆಯುತ್ತಿರುವ ಫೈಟ್ ಬಗ್ಗೆ ಮಾತಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತಾಡಿದ ನಟ ಯಶ್, ಎಲ್ಲಾ ಚಿತ್ರರಂಗಕ್ಕೂ ಗೌರವ ನೀಡಬೇಕು ಎಂದು ಹೇಳಿದ್ದಾರೆ. ಕನ್ನಡಿಗರು ಬೇರೆ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತಾಡಬಾರದು ಎಂದು ಯಶ್ ಹೇಳಿದ್ದಾರೆ.ಕನ್ನಡ ಜನರು ಯಾರನ್ನು ಕೀಳಾಗಿ ಕಾಣಬಾರದುಫಿಲ್ಮ್ ಕಂಪ್ಯಾನಿಯನ್ಗೆ ನೀಡಿದ ಸಂದರ್ಶನದಲ್ಲಿ ನಟ ಯಶ್ ಅನೇಕ ವಿಚಾರಗಳ […]
ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಇಂದು ಹರಿಯಾಣದಲ್ಲಿ ಕೊನೆಗೊಳ್ಳಲಿದೆ. ನಾಳೆ (ಡಿಸೆಂಬರ್ 24) ಬೆಳಿಗ್ಗೆ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸಲಿದೆ. ದೆಹಲಿಯ ಪ್ರಮುಖ ಮಾರ್ಗಗಳಲ್ಲಿ ವ್ಯಾಪಕ ಬಂದೋಬಸ್ತ್ ಅನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ದೆಹಲಿಗೆ ಪ್ರವೇಶಿಸುತ್ತಿರುವ ಯಾತ್ರೆಗೆ ಅದ್ದೂರಿಯಾಗಿ ಸ್ವಾಗತ ಕೋರಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಕೋವಿಡ್ನ ಹೊಸ ತಳಿಯ ಆತಂಕದ ನಡುವೆಯೇ, ಯಾತ್ರೆಗೆ ಜನಬೆಂಬಲ ದೊರೆಯುತ್ತಿದೆ. ದೇಶದಾದ್ಯಂತ ಹಲವು ರಾಜಕೀಯ ನಾಯಕರು, […]
ಮಹಿಳೆಯರ ಬಗೆಗಿನ ಪೂರ್ವಾಗ್ರಹಗಳನ್ನು ಬದಿಗೊತ್ತಿ, ಸುತ್ತಲಿನ ಅಡೆತಡೆಗಳನ್ನು ಮೆಟ್ಟಿನಿಲ್ಲುವ ಮೂಲಕ ಉತ್ತರ ಪ್ರದೇಶದ ಮಹಿಳೆಯರು ವಿಶೇಷ ಸಾಧನೆ ಮಾಡಿದ್ದಾರೆ. ಅದರಲ್ಲೂ ಪ್ರಿಯಾಂಕಾ ಶರ್ಮಾ ಎಂಬಾಕೆ ಇತ್ತೀಚೆಗಷ್ಟೇ ಉತ್ತರ ಪ್ರದೇಶ ಸರ್ಕಾರದಿಂದ ನೇಮಕವಾದ 26 ಸರ್ಕಾರಿ ಮಹಿಳಾ ಬಸ್ ಚಾಲಕಿಯರಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ಅನೇಕ ಕಠಿಣ ಸವಾಲುಗಳನ್ನು ಎದುರಿಸಿ ಪ್ರಿಯಾಂಕಾ ಶರ್ಮಾ ಅವರು ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (UPSRTC)ಯಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಂಡಿದ್ದು, ಉತ್ತರ […]
ನಟ ಯಶ್ ಬ್ಲಾಕ್ಬಸ್ಟರ್ ಕೆಜಿಎಫ್ ಚಾಪ್ಟರ್ 2 ರಿಲೀಸ್ ಬಳಿಕ ಪ್ಯಾನ್-ಇಂಡಿಯಾ ಸ್ಟಾರ್ ಆಗಿದ್ದಾರೆ. ಕೆಜಿಎಫ್ ಅಧ್ಯಾಯ ಒಂದು ಮತ್ತು ಕೆಜಿಎಫ್ ಅಧ್ಯಾಯ ಎರಡು ಗಲ್ಲಾಪೆಟ್ಟಿಗೆಯಲ್ಲಿ ಹಲವಾರು ದಾಖಲೆಗಳನ್ನು ಬರೆದಿವೆ.ಇತ್ತೀಚೆಗಷ್ಟೇ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರವೂ ಭಾರತೀಯ ಸಿನಿರಂಗದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿತು. ಸ್ಯಾಂಡಲ್ವುಡ್ ಸಿನಿಮಾಗಳು ಭರ್ಜರಿ ರೆಕಾರ್ಡ್ ಕ್ರಿಯೇಟ್ ಮಾಡುತ್ತಿದ್ದರೆ, ಇತ್ತ ಬಾಲಿವುಡ್ ಚಿತ್ರಗಳು ಬಹಿಷ್ಕಾರದ ಕರೆಗಳನ್ನು ಎದುರಿಸುತ್ತಲೇ ಇವೆ. ಅನೇಕರು ಬಾಲಿವುಡ್ ಬಗ್ಗೆ ಹೀಯಾಳಿಸಿ ಮಾತನಾಡುತ್ತಿದ್ದಾರೆ. […]
ಕೃಷಿಯಿಂದ ವಾರ್ಷಿಕ ಆದಾಯ ಮಾತ್ರವಲ್ಲ, ಅರೆ ವಾರ್ಷಿಕ ಲಾಭ, ಮಾಸಿಕ ವರಮಾನದ ಜತೆಗೆ ದಿನದ ಗಳಿಕೆಯ ಮೂಲಕ ಆರ್ಥಿಕ ಪ್ರಗತಿ ಸಾಧಿಸಬಹುದು. ಅದೂ ಕೇವಲ ಒಂದೂವರೆ ಎಕರೆ ಭೂಮಿಯಲ್ಲಿ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮಾದನಾಯಕನಹಳ್ಳಿಯ ಪ್ರಗತಿಪರ ರೈತ ಎಂ.ಕೆ.ದೇವರಾಜು. ಸಮಗ್ರ ಕೃಷಿ ಮೂಲಕ ಅವರು ಖುಷಿ ಕಂಡುಕೊಂಡಿದ್ದಾರೆ.ಯಾವುದೇ ರಾಸಾಯನಿಕ ಬಳಸದೆ ಕೇವಲ ಸಾವಯವ ಗೊಬ್ಬರ ತಯಾರಿಸಿ ವ್ಯವಸಾಯ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಒಂದೂವರೆ ಎಕರೆಯಲ್ಲಿ […]