ಬೆಳಗಾವಿ : ಸದನದಲ್ಲಿ ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದು, ಮಾಧುಸ್ವಾಮಿ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.ಮಾಧುಸ್ವಾಮಿ ಮಾತನಾಡುವಾಗ ಅಂಜಲಿ ನಿಂಬಾಳ್ಕರ್ ಬಾವಿಯಲ್ಲಿ ಎದುರು ಮಾತನಾಡಿದ್ರು.ಇದಕ್ಕೆ ಮಾಧುಸ್ವಾಮಿ ಕಿಡಿಕಾರಿದ್ದು, ಅಂಜಲಿ ನಿಂಬಾಳ್ಕರ್ ಅವರನ್ನು ಅಮಾನತು ಮಾಡಬೇಕು, ಹೊರಗೆ ಹಾಕಬೇಕು ಎಂದು ಮಾಧುಸ್ವಾಮಿ ಒತ್ತಾಯಿಸಿದ್ದಾರೆ.ನಾನು ಸಂಸದೀಯ ವ್ಯವಹಾರಗಳ ಸಚಿವನಾಗಿ ಹೇಳುತ್ತೇನೆ. . ಸದನದಿಂದ ಆಚೆ ಹಾಕಲೇಬೇಕು ಹೊರಗಡೆ ಹಾಕ್ತೀರೋ ಇಲ್ವೋ ಎಂದು ಕುಮಾರ್ […]

ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವ ಕ್ರಿಕೆಟ್‌ನ ಅತ್ಯುನ್ನತ ಲೀಗ್ ಟೂರ್ನಿ. ಪ್ರತಿಯೊಬ್ಬ ಕ್ರಿಕೆಟರ್ ಕೂಡ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಪೊಮ್ಮೆಯಾದರೂ ಭಾಗಿಯಾಗಬೇಕು ಎಂಬ ಕನಸು ಕಾಣುತ್ತಿರುವುದು ಸಹಜ. ಈ ಪ್ರತಿಷ್ಠಿತ ಲೀಗ್ ಟೂರ್ನಿಯಲ್ಲಿ ವಿಶ್ವದ ಶ್ರೇಷ್ಠ ಆಟಗಾರರು ಭಾಗಿಯಾಗುತ್ತಿರುವುದು ಇದಕ್ಕೆ ಕಾರಣ.ಇಂಥಾ ಸಂದರ್ಭದಲ್ಲಿ ಆಟಗಾರರಿಗೆ ಕೌಶಲ್ಯವನ್ನು ಹೆಚ್ಚಿಸಿಕೊಳ್ಳುವ ಅವಕಾಶ ದೊರೆಯುತ್ತದೆ. ಜೊತೆಗೆ ಇಂಥಾ ದೊಡ್ಡ ಲೀಗ್‌ನಲ್ಲಿ ದೊಡ್ಡ ಮೊತ್ತದ ಸಂಭಾವನೆಯನ್ನು ಕೂಡ ಪಡೆಯುವ ಅವಕಾಶ ದೊರೆಯುತ್ತದೆ ಎಂಬುದು ಮತ್ತೊಂದು ಕಾರಣ.ಇಂಥಾ […]

ಬೆಂಗಳೂರು :ಸ್ಯಾಂಡಲ್ ವುಡ್ ನಲ್ಲಿ ಮಲ್ಟಿಸ್ಟಾರ್ ಸಿನಿಮಾ ಬರೋದೆ ಕಮ್ಮಿ. ಆದ್ರೆ ಈಗ ಸ್ಯಾಂಡಲ್ ವುಡ್, ಸ್ಟಾರ್ ನಟರ ತ್ರಿವೇಣಿ ಸಂಗಮಕ್ಕೆ ಸಜ್ಜಾಗಿದೆ. ಒಬ್ರು ಕರುನಾಡಿಗೆ ಚಕ್ರವರ್ತಿ ಆದ್ರೆ, ಇನ್ನೊಬ್ರು ಅಭಿಮಾನಿಗಳಿಗೆ ಚಕ್ರವರ್ತಿ.ಈ ಚಕ್ರವರ್ತಿಗಳ ಜೊತೆಗೆ ಈಗ ಗರುಡ ಗಮನವನ್ನೇರಿ ಅಬ್ಬರಿಸಿರೋ ಮೊಟ್ಟೆ ಸ್ಟಾರ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಅಷ್ಟಕ್ಕೂಮೂರು ಸ್ಟಾರ್ ನಟರು ಒಟ್ಟಿಗೆ ತೆರೆ ಹಂಚಿಕೊಳ್ಳಕೆ ಸಿದ್ದವಾಗಿರೋ ಆ ಸಿನಿಮಾ ಯಾವ್ದು ? ಚಿತ್ರದ ಕತೆ ಏನು? ಈ […]

  ನಟ ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಮಾಡಿರುವ ಸಾಧನೆ ಎಂಥದ್ದು ಎಂಬುದು ಎಲ್ಲರಿಗೂ ಗೊತ್ತಿದೆ. ಅವರೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಮಧ್ಯೆ ‘ಕಾಂತಾರ’ ಸಿನಿಮಾ ರಿಲೀಸ್‌ಗೂ ಮುನ್ನ ರಿಷಬ್ ಶೆಟ್ಟಿ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ‘ಕಾಂತಾರ’ ತೆರೆಕಂಡ ಬಳಿಕ ಆ ಸಿನಿಮಾಗಳಲ್ಲಿ ಒಂದಷ್ಟು ಬದಲಾವಣೆ ಆಗಿದೆ. ಅದರಲ್ಲಿ ಮೊದಲನೆಯದು, ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ! ಹೌದು, ರಕ್ಷಿತ್ […]

ಜಗತ್ತಿನ ಏಳು ಅದ್ಭುತಗಳಲ್ಲಿ ತಾಜ್‌ ಮಹಲ್‌ ಸಹ ಒಂದು. ಭಾರತೀಯ ಪುರಾತತ್ವ ಇಲಾಖೆಯು ಅದರ ನಿರ್ವಹಣೆ ಮಾಡುತ್ತಿದ್ದು, ಆಸ್ತಿ ತೆರಿಗೆಯಾಗಿ ಸುಮಾರು 1.40 ಲಕ್ಷ ರೂಪಾಯಿ ಹಾಗೂ ನೀರಿನ ತೆರಿಗೆಯಾಗಿ ಸುಮಾರು ಒಂದು ಕೋಟಿ ರೂಪಾಯಿ ಪಾವತಿಸುವಂತೆ ತಿಳಿಸಲಾಗಿದೆ. ವಿಶ್ವವಿಖ್ಯಾತ ತಾಜ್‌ ಮಹಲ್‌ಗೆ ಆಗ್ರಾ ನಗರ ನಿಗಮವು ತೆರಿಗೆ ಕಟ್ಟುವಂತೆ ನೋಟಿಸ್‌ ಜಾರಿ ಮಾಡಿದೆ. ಭವ್ಯ ತಾಜ್‌ ಮಹಲ್‌ಗೆ ಆಸ್ತಿ ತೆರಿಗೆ ಮತ್ತು ಜಲ ತೆರಿಗೆ ವಿಧಿಸಿ, ಅವುಗಳ ಪಾವತಿಗೆ ಸಂಬಂಧಿಸಿದಂತೆ […]

ಬೆಂಗಳೂರು: 2023ರಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಚುನಾವಣೆ ವರ್ಷಕ್ಕೂ ಹಿಂದಿನ ವರ್ಷವಾದ 2022ರಲ್ಲಿ ಕರ್ನಾಟಕ ಬಹಳಷ್ಟು ಪ್ರಮುಖ ರಾಜಕೀಯ ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್‌, ಪ್ರಾದೇಶಿಕ ಪಕ್ಷ ಜೆಡಿಎಸ್‌ ಚುನಾವಣೆ ಹಿನ್ನೆಲೆ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದವು. ಎಲ್ಲ ಪಕ್ಷಗಳಲ್ಲೂ ವಿವಿಧ ನೇಮಕ, ಬದಲಾವಣೆ ಕೂಡ ಆಗಿವೆ. ಹಲವರು ಪಕ್ಷಾಂತರ ಮಾಡಿದ್ದು,‌ ತಮ್ಮ ಪಕ್ಷ ಬಿಟ್ಟು, ಬೇರೆ ಪಕ್ಷಕ್ಕೆ ಜಿಗಿದಿದ್ದಾರೆ. ಇನ್ನು, ಕಾಂಗ್ರೆಸ್‌ ಎರಡು ಹಂತದಲ್ಲಿ […]

ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಗೊರವನಹಳ್ಳಿಯಲ್ಲಿ ಮತ್ತೆ ಚಿರತೆ ದಾಳಿ ಮುಂದುವರೆದಿದೆ. ನರಭಕ್ಷಕ ಚಿರತೆಯೊಂದು ಕಬ್ಬಿನ ಗದ್ದೆ ಕೆಲಸದಲ್ಲಿ ತೊಡಗಿದ್ದಂತ ರೈತನ ಮೇಲೆ ದಾಳಿ ನಡೆಸಿರೋದಾಗಿ ಇಂದು ತಿಳಿದು ಬಂದಿದೆ.ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಈಗಾಗಲೇ ಹಲವು ಬಾರಿ ಜನರ ಮೇಲೆ ಚಿರತೆ ದಾಳಿ ನಡೆಸಿತ್ತು. ಇಂದು ಕೂಡ ಚಿರತೆ ದಾಳಿ ಮುಂದುವರೆದಿದೆ. ಗೊರವನಹಳ್ಳಿಯಲ್ಲಿ ಕಬ್ಬಿನ ಗದ್ದೆಯ ತರಗಿಗೆ ಬೆಂಕಿಯಿಡುವ ಕೆಲಸದಲ್ಲಿ ರೈತ ನಿಂಗೇಗೌಡ ತೊಡಗಿದ್ದರು. ಅವರ ಮೇಲೆ ಏಕಾಏಕಿ […]

  ಹಂಟರ್-ಕಿಲ್ಲರ್ ಮಾನವರಹಿತ ವೈಮಾನಿಕ ವಾಹನಗಳ (UAVs) ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋನ್ಗಳನ್ನು ಖರೀದಿಸಲು ಭಾರತವು ಅಮೆರಿಕದೊಂದಿಗೆ ಬಿಲಿಯನ್ ಡಾಲರ್ಗಳ ಒಪ್ಪಂದವನ್ನು ಮಾಡಿಕೊಳ್ಳುವ ಸಾಧ್ಯತೆಯಿದೆ. ನವದೆಹಲಿ: ಹಂಟರ್-ಕಿಲ್ಲರ್ ಮಾನವರಹಿತ ವೈಮಾನಿಕ ವಾಹನಗಳ (UAVs) ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋನ್ಗಳನ್ನು ಖರೀದಿಸಲು ಭಾರತವು ಅಮೆರಿಕದೊಂದಿಗೆ ಬಿಲಿಯನ್ ಡಾಲರ್ಗಳ ಒಪ್ಪಂದವನ್ನು ಮಾಡಿಕೊಳ್ಳುವ ಸಾಧ್ಯತೆಯಿದೆ. ನಿಖರವಾದ ಸ್ಟ್ರೈಕ್ಗಳಿಗೆ ಲೇಸರ್-ಗೈಡೆಡ್ ಹೆಲ್ಫೈರ್ ಕ್ಷಿಪಣಿಗಳನ್ನು ಬಳಸುವುದರಿಂದ ಅವುಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ […]

2022ರಲ್ಲಿ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತದ ಬಹುತೇಕ ಎಲ್ಲಾ ಚಿತ್ರರಂಗಗಳೂ ಸಹ ಚಿನ್ನದ ಬೆಳೆ ಬೆಳೆದಿವೆ ಎಂದೇ ಹೇಳಬಹುದು‌. ಕಳೆದ ಎರಡು ವರ್ಷಗಳಲ್ಲಿ ಕೊರೊನಾ ವೈರಸ್ ಕಾಟದಿಂದಾಗಿ ಲಾಕ್ ಡೌನ್ ಸಮಸ್ಯೆ ಎದುರಿಸಿದ್ದ ಚಿತ್ರರಂಗಗಳು ನಷ್ಟ ಅನುಭವಿಸಿದ್ದರು.ಚಿತ್ರಗಳು ಬಿಡುಗಡೆಯಾಗದ ಕಾರಣ ಹಾಗೂ ಜನರು ಹೆದರಿ ಚಿತ್ರಮಂದಿರಗಳಿಗೆ ಬಾರದ ಕಾರಣ ಹಲವಾರು ಚಿತ್ರಮಂದಿರಗಳಿಗೆ ಬೀಗ ಬಿದ್ದಿತ್ತು.ಈ ವರ್ಷ ಏಪ್ರಿಲ್ 14ರಂದು ತೆರೆಕಂಡಿದ್ದ ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್ ಚಿತ್ರ ಕೆಜಿಎಫ್ […]

Kantara star cast fees: ಕಾಂತಾರ ಈ ವರ್ಷದ ದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ. ಇದರಲ್ಲಿ ರಿಷಬ್ ಶೆಟ್ಟಿ ಅವರು ಇತರ ಜನಪ್ರಿಯ ತಾರಾಗಣದ ಜೊತೆ ನಾಯಕರಾಗಿ ನಟಿಸಿದ್ದಾರೆ. ಕಾಂತಾರವು ಪಂಜುರ್ಲಿ ದೈವದ ಕುರಿತಾದ ಸಿನಿಮಾ. ಕಂಬಳ ಚಾಂಪಿಯನ್‌ನ ಕಥೆಯನ್ನು ಚಿತ್ರ ಹೇಳುತ್ತದೆ.ಯಶ್ ಅಭಿನಯದ ಕೆಜಿಎಫ್ ಚಿತ್ರದ ಯಶಸ್ಸಿಗೆ ಹೆಸರಾದ ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆಕ್ಷನ್ ಥ್ರಿಲ್ಲರ್ ಚಲನಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಹಿಟ್ […]

Advertisement

Wordpress Social Share Plugin powered by Ultimatelysocial