ಹಂದಿಗಳ ಹಾವಳಿಯಿಂದ ಮಗುವನ್ನು ಕಚ್ಚಿದ ಹಂದಿ, ಮಾನ್ವಿ ಪಟ್ಟಣದ 25ನೆ ವಾಡ್೯ ನಲ್ಲಿ ನಡೆದೆ ಘಟನೆ. ಮಾನ್ವಿ ಪುರಸಭೆ ಮುಖ್ಯಾಧಿಕಾರಿಗೆ ಹಲವಾರು ಭಾರಿ ತಿಳಿಸಿದರು ಮೌನ,  ಮಕ್ಕಳಿಗೆ ಕಚ್ಚಿರುವ ಪ್ರಕರಣ ಹಲವಾರು ಭಾರಿ ನಡೆದಿದ್ದು, ಪುರಸಭೆ ಮುಖ್ಯಾಧಿಕಾರಿ ಮೌನ. ರಾಯಚೂರು ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಂದಿಗಳ ಹಾವಳಿಯಿಂದ ಸಾರ್ವಜನಿಕರಲ್ಲಿ ಹೆಚ್ಚಿದ ಭಯ. ಮಾನ್ವಿ ಪಟ್ಟಣದ 25 ನೆ ವಾಡ್೯ನ ಇಮ್ರಾನ್ ಎಂಬುವವರ ಪುತ್ರಿ ಅಮೇರಾಗೆ ಹಂದಿ ಕಚ್ಚಿದೆ. ಮಾನ್ವಿ ಪಟ್ಟಣದ ನಾನಾ […]

ಬಾಂಧವರು ನಡೆಸುತ್ತಿದ್ದ ಪ್ರಾರ್ಥನೆಯಲ್ಲಿ ಸ್ವತಃ ರೆಡ್ಡಿಯವರು ಭಾಗಿಯಾಗಿ ಸೌಹಾರ್ದತೆ ಮೆರೆದರು.  ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಶ್ರೀ ಗಾಲಿ ಜನಾರ್ಧನ ರೆಡ್ಡಿಯವರು ಇಂದು ನಗರದ ಜಯನಗರ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ನಡೆದ ಪ್ರಾರ್ಥನೆ ಯಲ್ಲಿ ತಾವು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.ನಂತರ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.ರಂಜಾನ್ ಹಬ್ಬವು ಮುಸ್ಲಿಂ ಸಮುದಾಯದ ಬಹು ದೊಡ್ಡ ಹಬ್ಬವಾಗಿದ್ದು ಈ ಹಬ್ಬದ 30 ದಿನಗಳ ಕಾಲ ಕಟ್ಟುನಿಟ್ಟಾಗಿ ಉಪವಾಸವಿದ್ದು ಆಚರಣೆ ಮಾಡುವುದು ಅಷ್ಟು […]

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನ ಯಡವಟ್ಟು,  ದುರ್ವರ್ತನೆ ತೋರಿದ ವೈದ್ಯ, ರೋಗಿ ತನ್ನ ಅಳಿಲನ್ನು ತೋಡಿಕೊಂಡರು ಕೃಪೆ ತೋರದ ವೈದ್ಯ, ಇದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಹೀನಾಯ ಘಟನೆ. ರೋಗಿಯ ಜೀವದ ಜೊತೆ ಆಟವಾಡಿದ ವೈದ್ಯ,  ಖಾಸಗಿಯಾಗಿ ತನ್ನ ಹೆಂಡತಿಯನ್ನು ಆಪರೇಷನ್ ಥೇಟರ್ ಒಳಗಡೆ ಪ್ರವೇಶ ಮಾಡಿಕೊಂಡ ವೈದ್ಯ ಅಭಿನಂದನ ಡೋರ್ಲೆ, ಬುಲ್ ಕೊಡದೆ ಆಪರೇಷನ್ ಮಾಡಿದ ವೈದ್ಯ, ರೋಗಿಯು ಕುಡಚಿ […]

ಶ್ರೀ ಬಸವೇಶ್ವರ ದೇವಸ್ಥಾನ, ಬಸವನಮೂಲೆ ಕುಲ್ಕುಂದ ಸುಬ್ರಹ್ಮಣ್ಯ ಇದರ ಜಾತ್ರಾ ಮಹೋತ್ಸವವು  ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ವೈಭವದಿಂದ  ಎ.19 ಮತ್ತು ಎ.20 ರಂದು ನಡೆಯಿತು. ಎ.19 ರ ಬೆಳಗ್ಗೆ ಹಸಿರು ಕಾಣಿಕೆ ಸಮರ್ಪಣೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು, ಸಾಯಂಕಾಲ ಸಂಜೆ ದೇವಸ್ಥಾನದಲ್ಲಿ ಪ್ರಾಸಾದ ಶುದ್ಧಿ ವಾಸ್ತು ಹೋಮ, ವಾಸ್ತು ಬಲಿ, ಪುಣ್ಯಾಹವಾಚನ ನಡೆಯಿತು. ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. […]

ಮಾಲೂರು, ಬಿಜೆಪಿ ಪಕ್ಷದಲ್ಲಿ ಕಳ್ಳರಿಗೆ ಕಾಕರಿಗೆ ರೌಡಿಗಳಿಗೆ ಟಿಕೆಟ್ ನೀಡಿದ್ದಾರೆ ಮಾಲೂರಿನಲ್ಲಿ ಬಿಜೆಪಿ ಅಭ್ಯರ್ಥಿ ಕೆ ಎಸ್ ಮಂಜುನಾಥ್ ಗೌಡ ಗೆಲ್ಲಲ್ಲ ನಾಲ್ಕನೇ ಸ್ಥಾನಕ್ಕೆ ಹೋಗ್ತಾರೆ ಎಂದು ಜೆಡಿಎಸ್ ಅಭ್ಯರ್ಥಿ ಜಿ ಇ ರಾಮೇಗೌಡ ಸಂಸದ ಎಸ್ ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು, ಮಾಲೂರು ಪಟ್ಟಣದ ರಾಜೀವ್ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ ರಾಮೇಗೌಡರು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ. ನರೇಂದ್ರ ಮೋದಿಯವರು, ಯಡಿಯೂರಪ್ಪನವರು […]

ಸರಳತೆ, ಸಹಾಯ, ಸಮಾಜಸೇವೆಗೆ ಇನ್ನೊಂದು ಹೆಸರು ಸುಧಾಮೂರ್ತಿ ಎಂದರೆ ತಪ್ಪಾಗಲಿಕ್ಕಿಲ್ಲ. ಇನ್ಫೋಸಿಸ್ ಎಂಬ ಐ.ಟಿ ದಿಗ್ಗಜ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆ ಹೆಚ್ಚಿಸಿದ ಕನ್ನಡತಿ. ಲಕ್ಷಾಂತರ ಮಂದಿಗೆ ಕೆಲಸ ಕೊಟ್ಟ ಉದ್ಯಮಿ, ಸಮಾಜಸೇವಕಿ, ಲೇಖಕಿ ಸುಧಾಮೂರ್ತಿಯವರ ಸಾಮಾಜಿಕ ಸೇವೆಗಾಗಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ನಿಟ್ಟಿನಲ್ಲಿ, ಇತ್ತೀಚಿಗೆ ಖ್ಯಾತ ನಿರ್ಮಾಪಕರಾದ ರಮೇಶ್ ರೆಡ್ಡಿಯವರ ನೇತೃತ್ವದಲ್ಲಿ, `ಸುಧಾಮೂರ್ತಿಯವರ ಆತ್ಮೀಯ ಗೆಳೆಯರ […]

ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ದ ಜಡ್ಜ್ ಮೆಂಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.   ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ “ಆಕ್ಸಿಡೆಂಟ್”, ” ಲಾಸ್ಟ್‌ ಬಸ್” , “ಅಮೃತ ಅಪಾರ್ಟ್‌ಮೆಂಟ್ಸ್” ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ “ದ ಜಡ್ಜ್ ಮೆಂಟ್” ಚಿತ್ರ […]

ನಾಡಿನ ಸಮಸ್ತ ಜನತೆಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಚುನಾವಣೆ ನಿರ್ಭೀತಿ ವಾಗಿ ನಡೆಸಲು ಪೋಲಿಸ್ ಇಲಾಖೆ ಮತ್ತು ಕೇಂದ್ರೀಯ ಮೀಸಲು ಪಡೆಯಿಂದ ಪತ ಸಂಚಲನ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಡಿವೈಎಸ್ಪಿ ಸುರಪುರ ವಿಭಾಗ, K. S.ನ್ಯಾಮೇಗೌಡ ಮಾತನಾಡಿ.. ಇದು ಸಾರ್ವಜನಿಕರನ್ನು ಹೆದರಿಸುವ ಉದ್ದೇಶ ಅಲ್ಲ ಜನರಿಗೆ ಧೈರ್ಯ ತುಂಬಲು ಜನರು ತಮ್ಮ ಹಕ್ಕನ್ನು ಮತ ಚಲಾಯಿಸಲು ಯಾರಿಗೂ ಹೆದರಬೇಕಾಗಿಲ್ಲ ನಿಮ್ಮ ರಕ್ಷಣೆಗೆ ನಾವಿದ್ದೇವೆ ನಮ್ಮ ಉದ್ದೇಶ ಸಂದೇಶ ಸಾರುವುದೇ ನಮ್ಮ ಗುರಿ ಎಂದು ಹೇಳಿದರು ಹಳೆಪೇಟೆ ಯಿಂದ ಕೊಳ್ಳುರ್ […]

ಕುಂದಗೋಳ: ಮತ ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವಾಗ ನಿಮಗೆ ನೀಡಿದ ಆಶ್ವಾಸನೆ ಈಡೇರಿಸುವ ಸಂಕಲ್ಪದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದೇನೆ. ಹೀಗಾಗಿ ಕ್ಷೇತ್ರದ ಅಭಿವೃದ್ಧಿಗೆ ತಾವು ಬೆಂಬಲಿಸಬೇಕೆಂದು ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ತಿಳಿಸಿದರು. ಅವರು ಕ್ಷೇತ್ರದ ಪಶುಪತಿಹಾಳ, ಯರೇಬೂದಿಹಾಳ, ಹೊಸಳ್ಳಿ, ಹಿರೇಗುಂಜಳ, ಚಿಕ್ಕಗುಂಜಳ, ಬಾಗವಾಡ, ಬರದ್ವಾಡದಲ್ಲಿ ಭರ್ಜರಿ ಚುನಾವಣೆ ಪ್ರಚಾರ ಗೈದ ಅವರು ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮನೆ ಮನೆಗೆ ತೆರಳಿ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈಗಾಗಲೇ ಕ್ಷೇತ್ರದಲ್ಲಿ […]

Advertisement

Wordpress Social Share Plugin powered by Ultimatelysocial