ನೀವು ಕಳೆದುಹೋದದ್ದರ ಬಗ್ಗೆ ಯೋಚಿಸುತ್ತಿದ್ದರೆ ನಿಮ್ಮ ಹತಾಶೆ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು – ಸಾಧ್ಯವಾದಷ್ಟೂ ವಿಶ್ರಾಂತಿ ತಗೆದುಕೊಳ್ಳಲು ಪ್ರಯತ್ನಿಸಿ. ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ ಹಣ ಮಾಡುತ್ತೀರಿ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ನಿಮ್ಮ ಪ್ರೇಮ ಜೀವನ ಇಂದು ಒಂದು ಸುಂದರ ತಿರುವನ್ನು ತೆಗೆದುಕೊಳ್ಳುತ್ತದೆ. ನೀವು ಪ್ರೀತಿಯಲ್ಲಿರುವ ಅದ್ಭುತ ಭಾವನೆ ಹೊಂದುತ್ತೀರಿ. ನಿಮ್ಮ ಸಂಗಾತಿ ನಿಮ್ಮಿಂದ ಕೇವಲ ಸ್ವಲ್ಪ ಸಮಯವನ್ನು […]

ಯಶಸ್ಸು ಹತ್ತಿರವಿರುವಂತೆ ತೋರಿದರೂ ಸಹ ಶಕ್ತಿ ಕುಂಠಿತವಾಗುತ್ತದೆ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ಸ್ನೇಹಿತರೊಂದಿಗಿನ ಸಂಜೆ ಸಂತೋಷಕರವಾಗಿರುತ್ತದೆ. ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧ ಯಾರಾದರೊಬ್ಬರ ಹಸ್ತಕ್ಷೇಪದಿಂದ ಹಾಳಾಗಬಹುದು. ದಿನ ಉತ್ತಮವಾಗಿದೆ, ಇಂದು ನಿಮಗಾಗಿ ಸಮಯವನ್ನು ತೆಗೆದುಕೊಳ್ಳಿ ಮತ್ತು ನಿಮ್ಮ ನ್ಯೂನತೆಗಳು ಮತ್ತು ಸಾಮರ್ಥ್ಯಗಳ ಬಗ್ಗೆ ಗಮನ ಹರಿಸಿ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾವಣೆಗಳು ಬರುತ್ತವೆ. […]

ಕೆಲಸದ ನಡುವೆ ವಿಶ್ರಾಂತಿ ಪಡೆಯಲು ಪ್ರಯತ್ನಿಸಿ ಮತ್ತು ತಡರಾತ್ರಿ ಕೆಲಸ ಮಾಡುವುದನ್ನು ತಪ್ಪಿಸಿ. ನಕ್ಷತ್ರಪುಂಜಗಳ ಚಾಲನೆ ನಿಮಗಾಗಿ ಉತ್ತಮವಾಗಿಲ್ಲ. ಇಂದಿನ ದಿನ ನೀವು ನಿಮ್ಮ ಹಣವನ್ನು ತುಂಬಾ ಸುರಕ್ಷಿತವಾಗಿಡಬೇಕು. ನಿಮ್ಮ ನೆರವು ಅಗತ್ಯವಿರುವ ಒಬ್ಬ ಸ್ನೇಹಿತರನ್ನು ಭೇಟಿ ಮಾಡಿ. ಇಂದು ಪ್ರೀತಿಯಲ್ಲಿ ನಿಮ್ಮ ವಿವೇಚನಾ ಶಕ್ತಿಯನ್ನು ಬಳಸಿ. ಜೀವನದ ಜಟಿಲತೆಗಳನ್ನು ಅರ್ಥಮಾಡಿಕೊಳ್ಳಲು ಇಂದು ಮನೆಯ ಯಾವುದೇ ಹಿರಿಯ ವ್ಯಕ್ತಿಯೊಂದಿಗೆ ನೀವು ಸಮಯವನ್ನು ಕಳೆಯಬಹುದು. ಇತ್ತೀಚಿಗೆ ಸಂಭವಿಸಿದ ಕೆಟ್ಟ ಪರಿಸ್ಥಿತಿಗಳ ಹೊರತಾಗಿಯೂ […]

ದೇವದುರ್ಗ ವಿಧಾನಸಭಾ ಕ್ಷೇತ್ರದ ಕ್ಯಾದೀಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಾಪುರ ತಾಂಡದ 20ಕ್ಕೂ ಹೆಚ್ಚು ಯುವಕರು ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಕೆ.ಶಿವನಗೌಡ ನಾಯಕ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾಗೂ ಭಾರತೀಯ ಜನತಾಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾದರು. ಶುಕ್ರವಾರ ಅರಕೇರಾ ಪಟ್ಟಣದ ಶಾಸಕರ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಡಾ.ಎಚ್.ಎ […]

ಕಂತೆ ಕಂತೆ ಹಣ ಬ್ಯಾಗಿಗೆ ತುಂಬುವ ನಗರ ಸಭೆ ಉಪಾಧ್ಯಕ್ಷನ ವಿಡಿಯೋ ವೈರಲ್ – ಎಫ್ ಐ. ಆರ್ ದಾಖಲು. ಶಿವಮೊಗ್ಗ : ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸಾಗರ ತಾಲೂಕಿನಲ್ಲಿ ನಗರ ಸಭೆ ಉಪಾಧ್ಯಕ್ಷನ ಮನೆಯಲ್ಲಿ ಹಣ ತುಂಬುವ ವಿಡಿಯೋ ವೈರಲ್ ಆಗಿದೆ. ಚುನಾವಣೆ ಆಯೋಗ ಎಫ್ ಐ. ಆರ್ ದಾಖಲಸಿಕೊಂಡಿದೆ. ಸಾಗರ ತಾಲೂಕಿನ ನಗರ ಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಪ್ರಕರಣ ದಾಖಲು.ಸಾಗರ ಶಾಸಕ ಬಿಜೆಪಿ ಅಭ್ಯರ್ಥಿ ಹರತಳು […]

ತೆಲುಗು ನಟ ನರೇಶ್ ಹಾಗೂ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣ ಮತ್ತೆ ಮದುವೆ ಟೀಸರ್..ಇವರಿಬ್ಬರು ನಟಿಸಿರುವ ಮತ್ತೆ ಮದುವೆ ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಸಿನಿಮಾದ ಟೀಸರ್ ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ತೆಲುಗು ಇಂಡಸ್ಟ್ರೀಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದ್ದಾರೆ ಎಂಬ ಪಂಚಿಂಗ್ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಪವಿತ್ರಾ ರಿಯಲ್ […]

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗೋವಿಂದತಾಂಡ, ಮೀನಕೇರಾ, ಕೋಳಾರ, ಬಸಲಾಪೂರ, ಪೊಲಕಪಳ್ಳಿ, ಬಗದಲ್, ಸಂಗೊಳಗಿ, ಗೋರನಳ್ಳಿ, ಯಾಕಾತಾಪೂರ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖರು, ಯುವಕರು ನೂರಾರು ಸಂಖ್ಯೆಯಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ […]

ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ನರಗುಂದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ ಅವ್ರ ಅಭಿಮಾನಿಯೋರ್ವ ಒಂದು ಕ್ವಿಂಟಲ್ ಜೋಳದ ಚೀಲವನ್ನು ಬೆನ್ನ ಮೇಲೆ ಹೊತ್ತು ವಿರುಪಾಕ್ಷೇಶ್ವರ ದೇವಸ್ಥಾನದಿಂದ ಮಾರುತೇಶ್ವರ ದೇವಸ್ಥಾನದವರೆಗೆ ಸುಮಾರು ಅರ್ಧ ಕಿಲೋಮೀಟರ್ ಗೂ ಹೆಚ್ಚು ದೂರ ದೀರ್ಘದಂಡ ನಮಸ್ಕಾರ ಹಾಕಿದ್ದಾನೆ. ಎಂಬಾತನೇ ದರ್ಘದಂಡ ನಮಸ್ಕಾರ ಹಾಕಿದವನಾಗಿದ್ದು, ರಾಜ್ಯಕ್ಕೆ ಸಿದ್ಧರಾಮಯ್ಯ ಸಿಎಂ ಆಗಬೇಕು ಹಾಗೂ ನರಗುಂದ ಕ್ಷೇತ್ರಕ್ಕೆ ಬಿ ಆರ್ […]

ರಾಷ್ಟ್ರೀಯ ಕಾಂಗ್ರೆಸ್ ಹಣವನ್ನ‌ ತೆಗೆದುಕೊಂಡು ಅಪ್ಲಿಕೇಶನ್ ಕೊಟ್ಟು, ಬಿ ಫಾರ್ಮ್ ವಿತರಿಸಿದೆ. ಕಾಂಗ್ರೆಸ್ ಅಧ್ಯಕ್ಷರಾದ ಡಿಕೆಶಿ, ಯಾರು ಬಿ ಫಾರ್ಮ್ ಕೊಡಲು ನಿಯೋಜಿತರಾಗಿದ್ದಾರೆ. ಈವರೆಗೂ 1,350 ಅಪ್ಲಿಕೇಶನ್ ಬಂದಿದೆ. ಯಾರಿಗೆ ಕಾಂಗ್ರೆಸ್ ಪಕ್ಷದಿಂದ ಬಿ ಫಾರ್ಮ್ ಬೇಕು, ಅವರು ಅರ್ಜಿ ಹಾಕಬೇಕು. ಪ್ರತೀ ಅರ್ಜಿಗೆ 2ಲಕ್ಷ ಹಣ ಪಡೆದಿದ್ದೇವೆ‌. ಜನಪ್ರತಿನಿಧಿ ಕಾಯ್ದೆ 171d ಪ್ರಕಾರ. ಚುನಾವಣೆಯಲ್ಲಿ ಬಿ ಫಾರ್ಮ್ ಕೊಡಲು ಅಪ್ಲಿಕೇಶನ್ ಕೊಡಲು ಹಣ ಪಡೆಯುವಂತಿಲ್ಲ. ಇದು ಅಪರಾಧ ಆಗುತ್ತದೆ. […]

ಚುನಾವಣೆ ಪ್ರಚಾರಕ್ಕೆ ಅಡ್ಡಿ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಯಿಲ್ಲ ಎಂದು ನಾಯಕ ಸಮುದಾಯದಿಂದ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ. ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿರುವ ಗ್ರಾಮಸ್ಥರು. ಕುಡಿಯುವ ನೀರಿನ ಸಮಸ್ಯೆ, ರಸ್ತೆಯ ಸಮಸ್ಯೆ, ಕಸ ವಿಲೇವಾರಿ ಮಾಡಿಲ್ಲ, ಚರಂಡಿ ಸ್ವಚ್ಛತೆ ಮಾಡದೇ ರೋಗರುಜಿನ ಹರಡುತ್ತಿದೆ ಎಂದು ದೂರಿದರು. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ,  ಮತ್ತು ಶಾಸಕರಿಗೆ ಹಲವಾರು […]

Advertisement

Wordpress Social Share Plugin powered by Ultimatelysocial