ಆಗ್ನೇಯ ವಿಭಾಗ ಪೊಲೀಸರಿಂದ ಹಲವು ರೌಡಿಗಳ ಮನೆ ಮೇಲೆ ದಾಳಿ..! ಸುಮಾರು 100ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ರೇಡ್. ನಿನ್ನೆಯಷ್ಟೇ 500 ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ನಡೆದಿದ್ದ ದಾಳಿ..! ಆಡುಗೋಡಿ, ತಿಲಕ್ ನಗರ, ಹೆಚ್ ಎಸ್ ಆರ್ ಲೇ ಔಟ್, ಪರಪ್ಪನ ಅಗ್ರಹಾರ, ಕೋರಮಂಗಲ ಸೇರಿ ಹಲವು ಕಡೆ ದಾಳಿ, ಇಂದು ಸಹ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು. ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬಾ […]
#dailynews ##Newupdates #Kannadanews #Latestnews #Updates #Speednews #Kannadanews # receipe#masala chatnnty
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಬೆಳ್ಳಿಲೋಕೇಶ್ ಜೆಡಿಎಸ್ ಗೆ ರಾಜೀನಾಮೆ ನೀಡಿ, ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಿದ್ದ ಬೆಳ್ಳಿಲೋಕೇಶ್ 8 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರು, ನಗರ ಜೆಡಿಎಸ್ ಅಭ್ಯರ್ಥಿ ವಿರುದ್ಧ ಬೇಸರಗೊಂಡು ಜೆಡಿಎಸ್ ತೊರೆಯುತ್ತಿರುವುದಾಗಿ ಘೋಷಿಸಿದ್ದ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪ್ರಬಲ ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬೆಳ್ಳಿಲೋಕೇಶ್ಗಗೆ ಗಾಳ ಹಾಕಿದ್ದ ಬಿಜೆಪಿ ಪ್ರಯತ್ನ ಯಶಸ್ವಿ […]
ಕೆಲ ದಿನಗಳ ಹಿಂದಷ್ಟೇ ಜೆಡಿಎಸ್ ಸೆರ್ಪಡೆಯಾಗಿದ್ಧ ಮಲ್ಲಿಕಾರ್ಜುನ ಖುಬಾ ಅವರು ಪಕ್ಷೆತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿನ ಅಧಿಕೃತ ಜೆಡಿಎಸ್ ಅಭ್ಯರ್ಥಿ ಸಂಜಯ್ ವಾಡೆಕರ್ ಅವರು ಸಹ ನಿನ್ನೆಯ ನಾಮಪತ್ರ ಸಲ್ಲಿಸಿದರು. ತದ ನಂತರ ಕೊನೆಯ ಗಳಿಗೆಯಲ್ಲಿ ಮಲ್ಲಿಕಾರ್ಜುನ ಖುಬಾ ಅವರು ಪಕ್ಷೆತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಕಾರಣವೆನೆಂದು ಪತ್ರಕರ್ತರು ಪ್ರಶ್ನೆ ಕೆಳಿದರೆ ಎರೆಡು ದಿವಸ ಕಾದು ನೊಡಿ ಎಲ್ಲವು ಗೊತ್ತಾಗುತ್ತದೆ ಎಂದು ಮಾಧ್ಯಮ […]
ಬಸವಕಲ್ಯಾಣ ಬಿಜೆಪಿ ಪಕ್ಷದ ಘಟಾನುಘಟಿಗಳಿಂದ ರಾಜಿನಾಮೆ ಪರ್ವ. ಇಲ್ಲಿನ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗು ಬಿಜೆಪಿಯ ಪ್ರಭಾವಿ ನಾಯಕ ಗುಂಡು ರೆಡ್ಡಿ ರಾಜಿನಾಮೆ ನಿಡಿ ಕಾಂಗ್ರೆಸ್ ಸೆರಿದ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ಮತ್ತು ಪದಾಧಿಕಾರಿಗಳು ರಾಜಿನಾಮೆ ನಿಡುತ್ತಿದ್ಧಾರೆ. ಇದಿಗ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಹಾಗು ಬಿಜೆಪಿ ಕಾರ್ಯಕಾರಿಣಿ ಸದಸ್ಯ ಲತಾ ಹಾರಕೂಡೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಕ್ಕೆ ರಾಜೀನಾಮೆ ನಿಡಿದ್ಧಾರೆ. ರಾಜಿನಾಮೆ ನಿಡಿ ಪತ್ರಿಕಾಗೋಷ್ಠಿ ನಡೆಸಿದ […]
ಟಿಕೆಟ್ ತಪ್ಪತ್ತೇ ಟಿಕೆಟ್ ತಪ್ಪತ್ತೇ ಎಂಬ ಬಹುದೊಡ್ಡ ಚರ್ಚೆ ನಡುವೆ ಕಾಂಗ್ರೆಸ್ ಬಿ ಫಾರ್ಮ್ ಪಡೆದುಕೊಂಡು ಬಂದ ಶಾಸಕಿ ಕುಸುಮಾವತಿ ಶಿವಳ್ಳಿ ಎರಡನೇ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ಕುಂದಗೋಳ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕಿ ಕುಸುಮಾವತಿ ಶಿವಳ್ಳಿ ಅಪಾರ ಬೆಂಬಲಿಗರ ಜೊತೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು, ನಾಮಪತ್ರ ಸಲ್ಲಿಸಿದ ಮಾತನಾಡಿದ ಶಾಸಕಿ ಅಭಿವೃದ್ಧಿ ವಿಚಾರದಲ್ಲಿ ಕುಂದಗೋಳ ಕ್ಷೇತ್ರ ಅಲ್ಪಮಟ್ಟಿಗೆ ಹಿಂದುಳಿದಿದೆ, ಕಾರಣ ಬಿಜೆಪಿ […]
ಬೃಹತ್ ಶಕ್ತಿ ಪ್ರದರ್ಶನದ ಮೂಲಕ ಎಮ್.ಆರ್.ಪಾಟೀಲ್ ನಾಮಪತ್ರ ಸಲ್ಲಿಕೆ…! ಸವಾಯಿ ಗಂಧರ್ವರ ನಾಡು ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಅಪಾರ ಜನಸ್ತೋಮದೊಂದಿಗೆ ಮೆರವಣಿಗೆ ಮೂಲಕ ಬುಧವಾರ ನಾಮಪತ್ರ ಸಲ್ಲಿಸಲು ಆಗಮಿಸಿ ಶಕ್ತಿ ಪ್ರದರ್ಶನ ನಡೆಸಿದರು. ಹುಬ್ಬಳ್ಳಿಯ ಸುಪ್ರಸಿದ್ಧ ಶ್ರೀ ಸಿದ್ದಾರೋಢಮಠ ಹಾಗೂ ಮೂರುಸಾವಿರಮಠದ ಕರ್ತೃ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು. ಕುಂದಗೋಳ ಪಟ್ಟಣದಲ್ಲಿ ಕುರುಬಗೇರಿ ಓಣಿಯ ಶ್ರೀ ಕರಿಸಿದ್ದೇಶ್ವರ ದೇವಸ್ಥಾನ ಹಾಗೂ ಗಾಳಿ ಮರೆಮ್ಮ […]
ಕುರುಬಖೇಳಗಿ ಗ್ರಾಮದಲ್ಲಿ. ಶ್ರೀ ಬಸವೇಶ್ವರ ಜಾತ್ರಾ ಹಾಗೂ ಬಸವ ಜಯಂತಿ ಮಹೋತ್ಸವ ಪ್ರಯುಕ್ತವಾಗಿ ಗ್ರಾಮದಲ್ಲಿ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ಥಳ: ಶ್ರೀ ಬಸವೇಶ್ವರ್ ದೇವಸ್ಥಾನ ಕುರುಬಖೇಳಗಿ, ಬಸವ ಜಯಂತಿ ಪ್ರಯುಕ್ತ ಪ್ರವಚನ ಸಂಗೀತ ಪ್ರವಚನ ಕಾರ್ಯಕ್ರಮ ಮಲ್ಲಯ್ಯ ಗಿರಿ ಆಶ್ರಮ ಪರಮಪೂಜ್ಯ ಶ್ರೀ ಬಸವಲಿಂಗ ಅವಧೂತರು ಮಾತನಾಡಿ. ನಮಗಾಗಿ ದುಡಿದರು ನಮಗಾಗಿ ಮಡಿದರು ಶರಣರು ಮೂಡಿದರೆ… ಎಂಬ ಭಕ್ತಿ ಗೀತೆಯೊಂದಿಗೆ ಪ್ರಾರಂಭ ಮಾಡಿದರು. ಅದನಂತರ ಪ್ರವಚನ, ಒಳ್ಳೆಯವರ ಗೆಳೆತನ ಮಾಡಿ […]
ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾಪ್ರಧಾನ ಚಿತ್ರ “ಕ್ರೀಂ”. ಸಂಯುಕ್ತ ಹೆಗಡೆ ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ” ಕ್ರೀಂ” ಚಿತ್ರದ ಕುರಿತು ಮಾತನಾಡಿದರು. ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್ ಅವರು ಸೇರಿದಂತೆ ಸಾಕಷ್ಟು […]
ದೇಶದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆ, ದಲಿತ ಸಮುದಾಯಗಳ ಹಕ್ಕು ರಕ್ಷಣೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ಕೊನೆಗಾಣಿಸುವ ನಿಟ್ಟಿನಲ್ಲಿ 2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿವೆ’ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ […]
ಸೀಕಲ್ ರಾಮಚಂದ್ರಗೌಡರ ನಾಮಪತ್ರಕ್ಕೆ 25000(ಇಪ್ಪತೈದು ಸಾವಿರ) ಜನರ ಭಾರಿ ಮೆರವಣಿಗೆ. ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಬಿಜೆಪಿಗೆ ಜನರ ಬೆಂಬಲ. ಶಿಡ್ಲಘಟ್ಟದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡರು ಇಂದು ತಮ್ಮ ಅಪಾರ ಬೆಂಬಲಿಗರು ಮತ್ತು ಕಾರ್ಯಕರ್ತರ ಜೊತೆಗೂಡಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಗೋಪೂಜೆ ಮಾಡಿ, ವೀರಾಪುರದ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಸೇವಾಸೌಧಕ್ಕೆ ಆಗಮಿಸಿರು. ಸೇವಾಸೌಧದಿಂದ ತಾಲೂಕು ಕಚೇರಿವರೆಗೂ ಕಣ್ಣು ಹಾಯಿಸಿದಷ್ಟು […]