ಗುಬ್ಬಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್.ಡಿ. ದಿಲೀಪ್ ಕುಮಾರ್ ಇಂದು ನಾಮಪತ್ರ ಸಲ್ಲಿಕೆ. ನಾಮಪತ್ರ ಸಲ್ಲಿಸುವ ಮೊದಲು ಗುಬ್ಬಿಯ ಗೋಸಲ ಶ್ರೀ ಚನ್ನಬಸವೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ಸಲ್ಲಿಸಿ, ಚನ್ನಬಸವೇಶ್ವರ ಸ್ವಾಮಿ ದೇವಲ ಮುಂಭಾಗದಿಂದ ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದರು. ಗುಬ್ಬಿ ಬಸ್ ನಿಲ್ದಾಣದ ಬಳಿ ಎಸ್.ಡಿ. ದಿಲೀಪ್ ಕುಮಾರ್ ರವರಿಗೆ ಬೃಹತ್ ಗಾತ್ರದ ಕೊಬ್ಬರಿ ಹಾರ ಹಾಕುವ ಮೂಲಕ ಅಭಿಮಾನಿಗಳು ಜಯಘೋಷ ಹಾಕಿದರು. ನಾಮಪತ್ರ […]

KRPP ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ್ ರೆಡ್ಡಿ ಬಾಗಿ,  ಸಾವಿರಾರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ. ಅಥಣಿ ಪಟ್ಟಣದಲ್ಲಿ ರಸ್ತೆಯುದ್ಧಕ್ಕೂ ಬೈಕ್ ರೋಡ್ ಶೋ. ಅಮವಾಸ್ಸೆ ದಿನದಂದೆ ನಾಮಪತ್ರ ಸಲ್ಲಿಸಿ ಮೂಢನಂಬಿಕೆಗೆ ಸೆಡ್ಡು ಹೊಡೆದ ಬಿಸನಕೊಪ್ಪ. ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಪ್ರತಿಕ್ರಿಸಿದ ಬಿಸನಕೊಪ್ಪ, ನನ್ನ ಕ್ಷೇತ್ರದ ಜನರ ವಿಶ್ವಾಸ ಪ್ರೀತಿ ಬೆಂಬಲದ ಮುಂದೆ ಯಾವ ಮುಹೂರ್ತ ಕೂಡಾ ಅವಶ್ಯಕತೆ ಇಲ್ಲ. ನಾವು ಪ್ರತಿಯೊಂದು […]

ಕಾಂಗ್ರೆಸ್ ಟಿಕೆಟ್ ವಂಚಿತ ಅಶೋಕ ಪೂಜಾರಿ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕಡಾಡಿ ಭೇಟಿ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ ಹಿನ್ನಲೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಅಶೋಕ ಪೂಜಾರಿ ನಾಮಮತ್ರ ಸಲ್ಲಿಸುವ ಸಾಧ್ಯತೆ ಹಿನ್ನಲೆ ಭೇಟಿ ಮಾಡಿ ಮಾತುಕತೆ. ಅಶೋಕ ಪೂಜಾರಿ ಮನವೊಲಿಸಲು ನಾಯಕರ ಕಸರತ್ತು.  ಅಶೋಕ ಪೂಜಾರಿ ಹಾಗೂ ಡಾ. ಮಹಾಂತೇಶ್ ಕಡಾಡಿ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಯಲ್ಲಿ […]

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್.ಮಹೇಶ್ ನಾಮಪತ್ರ ಸಲ್ಲಿಸುವಾಗ ನಟ ಹಾಗೂ ಬಿಗ್ ಬಾಸ್ ಖ್ಯಾತಿಯ ಪ್ರಥಮ್ ಸಾಥ್ ನೀಡಿದರು. ಎರಡು ಕಿ.ಮೀ. ವರೆಗೂ ಮೆರವಣಿಗೆ ಯಲ್ಲಿ ಭಾಗವಹಿಸಿ ಶಾಸಕ ಎನ್.ಮಹೇಶ್ ನಾಮಪತ್ರ ಸಲ್ಲಿಸುವ ತನಕ ಜೊತೆಗೆ ಇದ್ದು ಬೆಂಬಲಿಸಿದರು. ನಂತರ ಮಾಧ್ಯಮ ಜೊತೆ ಮಾತನಾಡಿ ಎನ್.ಮಹೇಶ್ ರವರ ನಾಮಪತ್ರ ಸಲ್ಲಿಕೆಗೆ ಅಪಾರ ಬಂಧುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದೀರಿ,ಅದೇ ರೀತಿ ನಿಮ್ಮ ನಿಮ್ಮ ಮನೆಗಳಲ್ಲಿ ಮತ ವನ್ನು […]

ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರೆಸೆಂಟ್ ಪ್ರಪಂಚ 0% ಲವ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ […]

ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿದ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ನಿರ್ದೇಶಕ ಸಿದ್ದು ಪೂರ್ಣಚಂದ್ರ ಈಗ “ಬ್ರಹ್ಮ ಕಮಲ” ಎಂಬ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರ ಕೂಡ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಆಯ್ಕೆಯಾಗಿ ಜನಮನ ಮುಟ್ಟುತ್ತಿದೆ. ಪೂರ್ಣಚಂದ್ರ ಫಿಲಂಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯಪಾತ್ರದಲ್ಲಿ ಅದ್ವಿತಿಶೆಟ್ಟಿ ಅಭಿನಯಿಸಿದ್ದಾರೆ. ಉಳಿದಂತೆ ಋತುಚೈತ್ರ, ಲೋಕೇಂದ್ರಸೂರ್ಯ, ಬಲ ರಾಜವಾಡಿ, ಗಂಡಸಿ ಸದಾನಂದಸ್ವಾಮಿ,ಕವಿತ ಕಂಬಾರ್, ರಾಧಾ […]

ಕಾಗವಾಡ್ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ನಾಮಪತ್ರ ಸಲ್ಲಿಕೆ. ಶ್ರೀಮಂತ ಪಾಟೀಲ ಶಕ್ತಿ ಪ್ರದರ್ಶನ,  ಸಮಾವೇಶದಲ್ಲಿ ಸುಮಾರು 40 ಸಾವಿರಕ್ಕೂ ಅಧಿಕ ಜನಸಮೂಹ,  ಚಿಕ್ಕೋಡಿ ಅಭ್ಯರ್ಥಿ ರಮೇಶ್ ಕತ್ತಿ ಗೋಕಾಕ್ ಸಾಹುಕಾರ್ ಜಾರಖಿಹೋಳಿ, ಸಂಸದ ಅಣ್ಣಾಸಾಬ ಜೊಲ್ಲೆ, ಮಹೇಶ್ ಕುಮಠಳ್ಳಿ ಭಾಗಿ. ಶ್ರೀಮಂತ ಪಾಟೀಲಗೆ ಹೆಚ್ಚಿದ ಜನಬೆಂಬಲ.  ಶ್ರೀಮಂತ ಪಾಟೀಲ್ ನಾಮಿನೇಷನ್ ಬಳಿಕ ರಮೇಶ ಜಾರಕಿಹೊಳಿ ಹೇಳಿಕೆ, ಕಾಗವಾಡದಲ್ಲಿ ಮಾಧ್ಯಮಗಳಿಗೆ ರಮೇಶ‌ ಜಾರಕಿಹೊಳಿ ಹೇಳಿಕೆ, ೧೩ ನೇ ತಾರೀಕಿನವರೆಗೂ ನಾನು […]

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಿಜೆಪಿ ಪಕ್ಷಕ್ಕೆ ಸೆರ್ಪಡೆಯಾದ ಮುಸ್ಲಿಂ ಸಮುದಾಯದ ಮಹಿಳೆಯರು. ಬಸವಕಲ್ಯಾಣ ಬಿಜೆಪಿ ಅಭ್ಯರ್ಥಿ ಶರಣು ಸಲಗರ್ ಅವರು ಮುಸ್ಲಿಂ ಮಹಿಳೆಯರನ್ನು ಬಿಜೆಪಿ ಪಕ್ಷಕ್ಕೆ ಬರ ಮಾಡಿಕೊಂಡು ಹರ್ಷ ವ್ಯಕ್ತಪಡಿಸಿದರು. ಚುನಾವಣೆ ಹೊಸ್ತಿಲಲ್ಲಿ ಬಸವಕಲ್ಯಾಣದ ಮುಸ್ಲಿಂ ಸಮುದಾಯದವರು ಬಿಜೆಪಿ ಸೆರ್ಪಡೆಯಾಗಿರುವುದು ಒಳ್ಳೆಯ ರಾಜಕಿಯ ಬೆಳವಣಿಗೆ..! ಮುಂದಿನ ದಿನಗಳಲ್ಲಿ ಇನ್ನಷ್ಟು ಮುಸ್ಲಿಂ ಸಮುದಾಯದ ಜನರು.ದಲಿತರು ಸೆರಿ ವಿವಿಧ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಸೆರ್ಪಡೆಯಾಗಲಿದ್ಧಾರೆ.  ಬಸವಕಲ್ಯಾಣ ಮತಕ್ಷೆತ್ರದಲ್ಲಿ ಸತತ 20 […]

ನಾಮಪತ್ರ ಸಲ್ಲಿಕೆ ಮುಂಚೆ ತನ್ನ ತಾಯಿಯ ವಿಜಯಲಕ್ಷ್ಮಿಯ ಆಶೀರ್ವಾದ ಪಡೆಯಲಾಯಿತು. ಇವತ್ತು ಶ್ರೀ ವಿಶ್ವರಾಧ್ಯ ಸ್ವಯಂ ಕೃಷಿ ಪಾರ್ಟಿ, ಕರ್ನಾಟಕ ಪ್ರದೇಶದಿಂದ ಪಕ್ಷದಿಂದ ಐದು ಜನ ಕಾರ್ಯಾಕರ್ತರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು . ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕ ಸೇವಾ ಸಂಘ ಸಂಸ್ಥಾಪಕರು ತಮ್ಮದೇ ಆದ ಸೇವೆಯನ್ನು ಸಮಾಜಮುಖಿ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಸ್ವಯಂ ಕೃಷಿ ಪಾರ್ಟಿ ಕರ್ನಾಟಕ ಪ್ರಾದೇಶಿಕ ಪಕ್ಷದಿಂದ ಶ್ರೀ ವಿಶ್ವರಾಧ್ಯ. ಈ […]

ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಕಬಿಜೆಪಿ ಪಕ್ಷದ ಅಭ್ಯರ್ಥಿ ಕೆ. ಕರಿಯಪ್ಪ ಅವರಿಂದ ಇಂದು ನಾಮಪತ್ರ ಸಲ್ಲಿಕೆ,  ನಗರದ ಎ ಪಿ ಎಂ ಸಿ ಗಣೇಶ್ ದೇವಸ್ಥಾನದಿಂದ ಬೃಹತ್ ಮೆರವಣಿಗೆ ಮೂಲಕ ಕೆ. ಕರಿಯಪ್ಪ ಇಂದು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಪಾರ ಜನಸಂಖ್ಯೆಯು ಅವರ ಜೊತೆಗೆ ದಾರಿ ಯುದ್ಧಕೂ ಹೆಜ್ಜೆ ಹಾಕಿ ಕೆ. ಕರಿಯಪ್ಪ ನವರಿಗೆ ಸತ್ ನೀಡಿದರು. ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಮಾತನಾಡಿ ಈ ಬಾರಿ […]

Advertisement

Wordpress Social Share Plugin powered by Ultimatelysocial