ಲಂಡನ್‌ (ಜೂ.11): ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗದೆ ಎತ್ತಿ ಹಿಡಿಯುವ ಟೀಂ ಇಂಡಿಯಾ ಕನಸು ಮತ್ತೊಮ್ಮೆ ಗಗನ ಕುಸುಮವಾಗಿಯೇ ಉಳಿದಿದೆ. ಬ್ಯಾಟರ್‌ಗಳ ವೈಫಲ್ಯದಿಂದಾಗಿ ಟೆಸ್ಟ್ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 209 ರನ್‌ಗಳ ಹೀನಾಯ ಸೋಲು ಕಂಡಿದೆ. ಟೆಸ್ಟ್ ವಿಶ್ವಕಪ್‌ ಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ ಆಸ್ಟ್ರೇಲಿಯಾ ಎದುರು ಭಾರೀ ಅಂತರದ ಸೋಲು ಕಂಡ ಭಾರತ ಆಸ್ಟ್ರೇಲಿಯಾ ನೂತನ ವಿಶ್ವ ಟೆಸ್ಟ್ ಚಾಂಪಿಯನ್‌. […]

ಬೆಂಗಳೂರು: ಭಾನುವಾರ (ಜೂ.11) ರಿಂದ  ಜಾರಿಯಾದ  ಮಹಿಳೆಯರ  ಉಚಿತ ಬಸ್‌ ಪ್ರಯಾಣಕ್ಕೆ  ರಾಜ್ಯ ಸರ್ಕಾರ ಮತ್ತೊಂದು  ಹೊಸ ಷರತ್ತು  ವಿಧಿಸಿ ಗೊಂದಲಕ್ಕೆ ಎಡೆಮಾಡಿದೆ.ಉಚಿತವಾಗಿ ಪ್ರಯಾಣ ಬೆಳೆಸಲು  ಬಯಸುವ ಮಹಿಳೆಯರು ಸ್ಟಿಕ್ಕರ್‌ ಇರುವ ಸಾಮಾನ್ಯ  ಬಸ್‌ಗಳನ್ನು ಮಾತ್ರ ಏರಬೇಕು. ಇಲ್ಲದಿದ್ದರೆ ತಮ್ಮ ಹಣ ಕೊಟ್ಟು ಪ್ರಯಾಣಿಸಬೇಕು. ಸಾರಿಗೆ ಸಚಿವ ರಾಮಲಿಂಗರೆಡ್ಡಿಇಂತದೊಂದು ಹೊಸ ಷರತ್ತು ವಿಧಿಸಿದ್ದಾರೆ. ಹೀಗಾಗಿ ಮಹಿಳೆಯರು ಸ್ಟಿಕ್ಕರ್‌ ಇರುವ  ಬಸ್‌ಗಳಲ್ಲಿ  ಮಾತ್ರ ಪ್ರಯಾಣಿಸಬಹುದಾಗಿದೆ.ಇನ್ನೂ ಸ್ಟಿಕ್ಕರ್‌ ಇರುವ ಅಂತರಾಜ್ಯ  ಬಸ್‌ಗಳಲ್ಲೂ ಮಹಿಳೆಯರು […]

ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಅವರ ಪರವಾಗಿ ಖ್ಯಾತ ಚಿತ್ರನಟ ಕಿಚ್ಚ ಸುದೀಪ ಅವರು ಚುನಾವಣೆ ಪ್ರಚಾರ ನಡೆಸಿದರು. ಕಿಚ್ಚ ಸುದೀಪ ಅವರ ಆಗಮನದಿಂದ ಚುನಾವಣೆ ಪ್ರಚಾರ ರಂಗೇರಿತು ತೆರೆದ ವಾಹನದಲ್ಲಿ ಕಿಚ್ಚ ಸುದೀಪ ಅವರು ಡಾ. ರವಿ ಪಾಟೀಲ ಅವರ ಪಕ್ಕದಲ್ಲಿ ನಿಂತು ಕೈ ಬೀಸಿ ಅಭಿಮಾನಿಗಳ ಗಮನ ಸೆಳೆದರು ಅಭಿಮಾನಿಗಳು ಕೂಡ ಪುಷ್ಪಾರ್ಚನೆ ಮಾಡುವುದರ ಮೂಲಕ ಬರಮಾಡಿಕೊಂಡರು. ರ್ಯಾಲಿ ಮಾರ್ಗದುದ್ದಕ್ಕು ಭಾರಿ ಸಂಖ್ಯಯಲ್ಲಿ […]

ಚಿತ್ರದುರ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಯ ಬೃಹತ್ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತಾಡುತ್ತಿದ್ದಾರೆ. ಎಂದಿನಂತೆ ಅವರು ಕನ್ನಡದಲ್ಲೇ ಭಾಷಣವನ್ನು ಆರಂಭಿಸಿ ನೆರೆದ ಜನ ಸಂತೋಷದದಿಂದ ಕೇಕೆ ಹಾಕುವಂತೆ ಮಾಡಿದರು. ಚಿತ್ರದುರ್ಗದ ಜಯದೇವ ಮುರುಘರಾಜೇಂದ್ರ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಮದಕರಿ ನಾಯಕ, ವೀರ ವನಿತೆ ಓಬವ್ವ  ಅವರನ್ನು ನೆನೆದು ವಂದಿಸಿದರು. ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯವನ್ನು ರಾಷ್ಟ್ರದ ನಂಬರ್ ವನ್ […]

ಕಲ್ಯಾಣ್ ಕರ್ನಾಟಕದ ಹೆಬ್ಬ ಬಾಗಿಲು ಆಗಿರುವ ಕಲಬುರ್ಗಿ ನಗರಕ್ಕೆ ಇಂದು ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಬೃಹತ್ ರೋಡ್ ಶೋ ಮಾಡಲಿದ್ದಾರೆ.  ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ದತ್ತಾತ್ರೆಯ ಸಿ ಪಾಟೀಲ್, ಮತ್ತು ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಚಂದು ಪಾಟೀಲ್ ಅವರ ಪರ ರೋಡ್ ಶೋ ಮಾಡಲಿದ್ದಾರೆ. ವಿಶೇಷವಾಗಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ,  ಬಹಳ ಸುಂದರವಾಗಿ ಮೋದಿ ಪ್ರತಿಮೆಯನ್ನು […]

ನಾಳೆ ಕಲಬುರ್ಗಿಗೆ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ಆಗಮನ, ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬೃಹತ್ ರೋಡ್ ಶೋ, ಕಲಬುರ್ಗಿಯ ಸೂಪರ್ ಮಾರ್ಕೆಟ್ ನಿಂದ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದವರೆಗೂ ರೋಡ್ ಶೋ ಮಾಡಲಿದ್ದಾರೆ. ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀ ಅಲ್ಲಮಪ್ರಭು ಪಾಟೀಲ, ಉತ್ತರ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀಮತಿ ಖನಿಜಾ ಫಾತಿಮಾ ಅವರು ಪರ, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು […]

ಜೊತೆಗೆ ಭಾರತ್ ಜೋಡೋ ಪಾದಯಾತ್ರೆ ಬಳಿಕ ಎರಡನೇ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನ ಇಬ್ಬರು ರಾಷ್ಟ್ರೀಯ ನಾಯಕರು ಇಂದು ಒಂದೇ ವೇದಿಕೆಯಲ್ಲಿ, ಇಂದು ಮಧ್ಯಾಹ್ನ 3.30ಕ್ಕೆ ಚಾಮರಾಜನಗರದ ರೇಷ್ಮೆಗೂಡು ಮಾರುಕಟ್ಟೆ ಸಮೀಪದ ಆವರಣದಲ್ಲಿ ಕಾಂಗ್ರೆಸ್ ಸಮಾವೇಶ. ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಕ್ಷೇತ್ರಕ್ಕೆ ದಾಂಗುಡಿ ಇಡುತ್ತಿದೆ ಕೈ ಪಡೆ. ಬಿಜೆಪಿಯಿಂದ ವಿ. ಸೋಮಣ್ಣ ಸ್ಪರ್ಧಿಸಿರುವ ಕಾರಣಕ್ಕೆ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್. ಸೆ. […]

ಚಳ್ಳಕೆರೆ/ನನ್ನ ತಂದೆ ಹಾಗೂ ತಾತನ ಆಸ್ತಿ ಮಾರಿ ಚುನಾವಣೆ ರಂಗಕ್ಕೆ ಬಂದು ಪ್ರಚಾರ ಮಾಡುತ್ತಿದ್ದೇನೆ ನಾನು ಎರಡು ಬಾರಿ ಚುನಾವಣೆಗೆ ನಿಂತು ಸೋತಿದ್ದೇನೆ ಮತದಾರ ಪ್ರಭುಗಳು ಈ ಬಾರಿ ಕೈ ಹಿಡಿಯಲಿದ್ದಾರೆ ನನಗೆ ಭರವಸೆ ಇದೆ ಅಲ್ಲದೆ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ ಆಗಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆಟಿ ಕುಮಾರಸ್ವಾಮಿ ಹೇಳಿದರು. ಇವರು ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಅಪಾರ ಕಾರ್ಯಕರ್ತರ ಜೊತೆ ಸಂವಾದ ನಡೆಸಿ […]

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ ಕಳವು ಮಾಡಿದ್ದ ಕುಖ್ಯಾತ ಮನೆಗಳ್ಳನ ಬಂಧನ, ತಲಘಟ್ಟಪುರ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ, ವಿವಿಧ ಠಾಣೆಗಳ ಬರೋಬ್ಬರಿ 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ, ಬಂಧಿತ ಆರೋಪಿ ರಘು ಅಲಿಯಾಸ್ ಪೆಪ್ಸಿ ಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ, ಎರಡು ಬೈಕ್ ವಶಕ್ಕೆ, ಚಿನ್ನಾಭರಣ, ಬೆಳ್ಳಿ ಜತೆಗೆ, ಬೈಕ್ ಗಳು, ಹಿತ್ತಾಳೆ ಸಾಮಾಗ್ರಿಗಳನ್ನು ಕಳವು ಮಾಡ್ತಿದ್ದ ಆರೋಪಿಗಳು, ಎಸ್ಕೇಪ್ ಆಗಿರುವ ಮೂವರು […]

ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ನಾಲಾಯಕ್ ಎನ್ನುವ ಪ್ರೀಯಾಂಕ ಖರ್ಗೆ ಹೇಳಿಕೆ ವಿಚಾರ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ತಿರುಗೇಟು. ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಸಂಸದ ಡಾ: ಉಮೇಶ್ ಜಾಧವ್ ಹೇಳಿಕೆ. ಇವರ ಕೆಟ್ಟ ಕಾಲ ಬಂದಿದೆ, ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ಆಕ್ರೋಶ. ನಾವು ಮಹಾಪುರುಷರನ್ನ ನೋಡಿಲ್ಲ, ಇಂದು […]

Advertisement

Wordpress Social Share Plugin powered by Ultimatelysocial