ಮಾಜಿ ಶಾಸಕ ರಾಮದಾಸ್ ಮಾತನಾಡಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಜನತೆ ಪ್ರಬುದ್ಧರು, ಪ್ರಜ್ಞೆವಂತರು, ಅಭಿವೃದ್ಧಿಗೆ ಹೆಚ್ಚು ಹೊತ್ತು ಕೊಡುವ ನಾಯಕರನ್ನು ಅರಿಸುವುದರಲ್ಲಿ ಆಲೋಚನ ಶಕ್ತಿ ಇರುವಂತವರು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಮಹೇಶ್ ರವರು ಒಂದು ಆದರ್ಶಗಳನ್ನು ಇಟ್ಟುಕೊಂಡು, ಅನೇಕ ಹೋರಾಟಗಳನ್ನು ಮಾಡಿ ಸತತ ಪ್ರಯತ್ನದಿಂದ bsp ಮೂಲಕ ಗೆದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷಕ್ಕೆ ಪಕ್ಷಾಂತರಗೊಂಡರು,ಬಿಜೆಪಿ ಕೊಟ್ಟಂತ ಅಭಿವೃದ್ಧಿಯನ್ನ ಕ್ಷೇತ್ರಕ್ಕೆ ಒದಗಿಸುವುದರಲ್ಲಿ ಪ್ರಾಮಾಣಿಕ ಕೆಲಸವನ್ನು ಮಾಡಿದ್ದಾರೆ… ಕ್ಷೇತ್ರದ […]

ಕೇಂದ್ರ ಸಚಿವರು, ಹಾಗೂ ಕ್ಷೇತ್ರದ ಉಸ್ತುವಾರಿಗಳ ಸಾಥ್! ಕುಂದಗೋಳ: ಮೋಸ ಮಾಡುವ ಕಾಂಗ್ರೆಸ್ ಈಗ ಮತ್ತೆ ಗ್ಯಾರಂಟಿ ಕಾರ್ಡ್ ಜೊತೆ ಬಂದಿದ್ದಾರೆ. ಅವರ ಮೇಲೆ ಜನರಿಗೆ ವಿಶ್ವಾಸವಿಲ್ಲ. ಅದು ಬೋಗಸ್ ಕಾರ್ಡ, ಚುನಾವಣೆವರೆಗೂ ಮಾತ್ರ ಗ್ಯಾರಂಟಿ, ಆಮೇಲೆ ಗಳಗಂಟಿ ಎಂದು ಕೇಂದ್ರ ಸಚಿವ ಕೈಲಾಸ ಚೌದ್ರಿ ಅವರು ಹೇಳಿದರು. ಅವರು ಮಂಗಳವಾರ ಶೆರೆವಾಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಅವರ ಪರವಾಗಿ ಹರಿಯಾಣದ ಶಾಸಕ ಹಾಗೂ ಕ್ಷೇತ್ರದ ಉಸ್ತುವಾರಿ ಅಸ್ಸಿಂ […]

ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದಲ್ಲಿ, ಬಾರಿ ಬಿನ್ನಮತ ಇದೀಗ ೩ ದಿನಗಳ, ಹಿಂದೆ ಬಂದ ನಿಪ್ಪಾಣಿ ವಿಧಾನಸಭಾ, ಕ್ಷೇತ್ರದ ಅಭ್ಯರ್ಥಿ ಉತ್ತಮ ಪಾಟೀಲ, ಹಳೇ ಕಾರ್ಯಕರ್ತರನ್ನು, ಚಿಕ್ಕೋಡಿ ಜಿಲ್ಲಾಧ್ಯಕ್ಷ ಜಾವೇದ್ ಕಾಜಿ ಯವರನ್ನು, ಹಾಗೂ ನಿಪ್ಪಾಣಿ ತಾಲೂಕಾ ಅಧ್ಯಕ್ಷ ,ನಜೀರ್ ಶೇಕ್ ಅವರನ್ನು, ಉತ್ತಮ ಪಾಟೀಲರ ಬಣ ಪದೇ ಪದೇ, ಕಡೆಗಣಿಸುತ್ತಿದ್ದು ಸುಮಾರು ದಿನಗಳಿಂದ, ಪ್ರಾಮಾಣಿಕ ವಾಗಿ ರಾಷ್ಟ್ರವಾದಿ ಕಾಂಗ್ರೆಸ್, ಪಕ್ಷ ಸಂಘಟಿಸಿದ್ದರು ಇವತ್ತು ನಿಪ್ಪಾಣಿ ತಾಲೂಕಿನ, […]

ಅಮಿತ್ ಶಾ ಸ್ವಾಗತ ಕೋರಿದ ಹಾಲಿನ ಪ್ಯಾಕೆಟ್ ಕಳ್ಳ ಸಾಗಾಣಿಕೆ ದಂಧೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ, ರಬಕವಿಬನಹಟ್ಟಿ ನಗರಕ್ಕೆ ನಿನ್ನೆ ಅಮಿತ್ ಶಾ ಬಂದಾಗ ನಡೆದ ಘಟನೆ,  ಶಿವಾನಂದ ಅಂಗಡಿ ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್ ಕಳ್ಳಸಾಗಾಣಿಕೆ ದಂಧೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿ. ಕ್ಷೀರಭಾಗ್ಯ ಹಾಲಿನ ಪ್ಯಾಕೆಟ್ ದಂಧೆಕೋರರಲ್ಲಿ ಬಂಧಿತರಲ್ಲಿ ಶಿವಾನಂದ ಅಂಗಡಿ ಕೂಡ ಒಬ್ಬನಾಗಿದ್ದ. ಜಮಖಂಡಿ ನಗರದ ಗೋಪಾಲ ತೇಲಿ ಎಂಬುವರ ಗೋದಾಮ್ ಒಂದರಲ್ಲಿ ಹಾಲಿನ ಪ್ಯಾಕೆಟ್ ಕಳ್ಳಸಂಗ್ರಹ ಸಾಗಾಣಿಕೆ ಕಂಡು ಬಂದಿತ್ತು. […]

ಲೈವ್ ಸೊಸೈಡ್ ವಿಡಿಯೋ ಭಯಾನಕವಾಗಿದೆ.  ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವತಿ,  ಪ್ರಿಯಕರನ ಬ್ಲ್ಯಾಕ್ಮೇಲ್ ಗೆ ವಿವಾಹಿತೆ ಆತ್ಮಹತ್ಯೆ. ಗಂಡನನ್ನು ಬಿಟ್ಟು ಬಾ ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸಿಲೆಮಾನ್ ಬ್ಲ್ಯಾಕ್ಮೇಲ್.  ಮಾಡುತ್ತಿದ್ದ..! ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ. ಮಾಡಿಕೊಂಡಿದ್ದಾಳೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ವಿಜಯಪುರ […]

  ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಇಂದು ನೀವು ಆಲ್ಕೊಹಾಲ್ಯುಕ್ತ ಮದ್ಯವನ್ನು ಸೇವಿಸಬಾರದು, ಮಾದಕತೆಯ ಸಂದರ್ಭದಲ್ಲಿ ನೀವು ಯಾವುದೇ ಬೆಲೆಬಾಳುವ ವಸ್ತುಗಳನ್ನು ಕಳೆದುಕೊಳ್ಳಬಹುದು. ನಿಮ್ಮ ಸಾಮಾಜಿಕ ಜೀವನವನ್ನು ನಿರ್ಲಕ್ಷಿಸಬೇಡಿ. ನಿಮ್ಮ ಬಿಡುವಿರದ ಕೆಲಸದಿಂದ ಸ್ವಲ್ಪ ಸಮಯ ತೆಗೆದುಕೊಳ್ಳಿ ಹಾಗೂ ನಿಮ್ಮ ಕುಟುಂಬದೊಂದಿಗೆ ಯಾವುದಾದರೂ ಪಾರ್ಟಿಗೆ ಹೋಗಿ. ಇದು ನಿಮ್ಮ ಒತ್ತಡ ನಿವಾರಿಸುವುದಲ್ಲದೇ ಆದರೆ ನಿಮ್ಮ ಹಿಂಜಿರಿಕೆಯನ್ನೂ ತೆಗೆದುಹಾಕುತ್ತದೆ. ಮೂರನೇ ವ್ಯಕ್ತಿಯ ಹಸ್ತಕ್ಷೇಪ […]

ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ – ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವು ತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿ ಬಂದರೂ ಕೂಡ ಮಕ್ಕಳ ಸಂಗದಲ್ಲಿ ನಿಮ್ಮ ಬಿಡುವಿನ ಸಮಯ ಕಳೆಯಲು ಪ್ರಯತ್ನಿಸಬೇಕು. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ […]

  ಗರ್ಭಿಣಿಯರಿಗೆ ವಿಶೇಷ ಕಾಳಜಿಯ ದಿನ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ವೈಯಕ್ತಿಕ ವಿಷಯಗಳನ್ನು ಬಗೆಹರಿಸುವಲ್ಲಿ ಉದಾರತೆ ತೋರಿ, ಆದರೆ ನಿಮ್ಮನ್ನು ಪ್ರೀತಿಸುವ ಮತ್ತು ಕಾಳಜಿ ತೋರುವವರನ್ನು ನೋಯಿಸದಿರಲು ನಿಮ್ಮ ಭಾಷೆಯ ಬಗ್ಗೆ ಎಚ್ಚರ ವಹಿಸಿ. ಮನ್ಮಥನು ನಿಮ್ಮ ಜೀವನದಲ್ಲಿ ಪ್ರೀತಿಯ ಮಳೆ ಸುರಿಸುತ್ತ ನಿಮ್ಮೆಡೆಗೆ ನುಗ್ಗುತ್ತಿದ್ದಾನೆ. ನೀವು ಕೇವಲ ನಿಮ್ಮ ಸುತ್ತ ಏನು ನಡೆಯುತ್ತಿದೆ ಎಂಬುದನ್ನು ತಿಳಿದಿದ್ದರೆ ಸಾಕು. ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ […]

ಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹ ಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನೀವು ಧೀರ್ಘಕಾಲದಿಂದ ತೊಡಗಿಕೊಂಡಿರುವ […]

Advertisement

Wordpress Social Share Plugin powered by Ultimatelysocial