ಯಡಿಯೂರಪ್ಪ ಮೇಲೆ ಬಿಜೆಪಿ ಮುನಿಸಿಕೊಂಡಿದೆ ಅನ್ನೋದು ಶುದ್ಧ ಸುಳ್ಳು. ಯಡಿಯೂರಪ್ಪನವರೇ ನಮ್ಮ ಸರ್ವೋಚ್ಛ ನಾಯಕರು ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ. ಯೆಡಿಯೂರಪ್ಪ ಎಲ್ಲ ಕೆಲಸ ಮಾಡುತ್ತೇವೆ. ನನ್ನ ಹಾಗು ಬಿಎಸ್‌ವೈ ನಡುವಿನ ಭಿನ್ನಾಬಿಪ್ರಾಯ ಕೂಡ ಸುಳ್ಳು. ಆ ಥರಹದ ಯಾವುದೇ ಗೊಂದಲ ಇಲ್ಲ ನನ್ನದು ಬಿಎಸ್‌ವೈ ಅವರದ್ದು ತಂದೆ ಮಗನ ಸಂಬಂಧ ಎಂದು ಸ್ಪಷ್ಟ ಪಡಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ: https://play.google.com/store/apps/details?id=com.speed.newskannada Please follow and like […]

ಮೇಕೆದಾಟು ಮಾಡ್ಲಿ, ಬಿಡ್ಲಿ. ನನ್ನ ವಿರುದ್ಧ ಏನೆಲ್ಲ ಪ್ರಯತ್ನ ನಡೆಯಬೇಕೋ ನಡೆಯುತ್ತಿದೆ. ಒಂದು ದಿನ ಕೇಸ್ ಹಾಕಬಹುದಿತ್ತು. ದಿನಾ ಕೇಸ್ ಹಾಕುವ ಪ್ರಮೇಯ ಏನಿತ್ತು. ನಮ್ಮ ಮೇಲೆ ಅಷ್ಟೇ ಯಾಕೆ ಕೇಸ್. ಬಿಜೆಪಿ ಅವರ ಮೇಲೆ ಕೇಸ್ ಹಾಕಿಲ್ಲ. ಬಹಳ ಅಂದ್ರೆ ಜೈಲಿಗೆ ಹಾಕಬಹುದು, ಖುಷಿ ಪಡಬಹುದು, ಪಡಲಿ ಬಿಡಿ ಎಂದರು.ಮೇಕೆದಾಟು ಯೋಜನೆ ಬದಲು, ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿ ಮಾಡುವ ವಿಚಾರವಾಗಿ ಬಗ್ಗೆ ಸರ್ಕಾರವೇ ಒಂದು ಸಮಿತಿ ರಚನೆ ಮಾಡಲಿ. […]

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಶುಕ್ರವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್-19 ಮೂರನೇ ಡೋಸ್  ಲಸಿಕೆ ತೆಗೆದುಕೊಂಡರು. ನಂತರ ಮಾತನಾಡಿದ ಅವರು ಕೊರೋನಾ ಮೂರನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳು ಅಗತ್ಯವಾಗಿ ಬೂಸ್ಟರ್ ಡೋಸ್ ಪಡೆಯುವ ಮೂಲಕ ಕೊರೋನಾ ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಮನವಿಯನ್ನು ಮಾಡಿಕೊಂಡರು.ಈ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸಚಿವ  ಡಾ .ಕೆ. ಸುಧಾಕರ್‌ ಉಪಸ್ತಿತರಿದ್ದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ನಿರ್ವಹಣೆ ಮತ್ತು ಇತರ ಕಾಮಗಾರಿಗಳಿಗೆ ಅನುವು ಮಾಡಿಕೊಡಲು ಇಂದು ಬೆಂಗಳುರಿನ ಹಲವಾರು  ಕಡೆ ವಿದ್ಯುತ್‌  ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ  ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಜೆಪಿ ನಗರ, ಜಯನಗರ, ಎಲೆಕ್ಟ್ರಾನಿಕ್ ಸಿಟಿ, ತ್ಯಾಗರಾಜನಗರ, ಶ್ರೀನಗರ, ಕೊಡಿಗೇಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.  ವಸಂತ ವಲ್ಲಬ ನಗರ, ಶಾರದ ನಗರ, ಜರಗನಹಳ್ಳಿ, ಎಲ್‌ಐಸಿ ಕಾಲೋನಿ, ಜೆಪಿ ನಗರ […]

    ಬೇಕಾಗುವ ಪದಾರ್ಥಗಳು : ದನಿಯಾ- ಮುಕ್ಕಾಲು ಬಟ್ಟಲು ಜೀರಿಗೆ- ಅರ್ಧ ಬಟ್ಟಲು ಕಪ್ಪು ಜೀರಿಗೆ- 1 ಚಮಚ ಕಾಳುಮೆಣಸು-2 ಚಮಚ ಒಣಗಿದ ಮೆಣಸಿನ ಕಾಯಿ-3 ಸ್ಟಾರ್ ಸೋಂಪು-5 ಚಕ್ಕೆ – ಸ್ವಲ್ಪ ಜಾಯಿ ಪತ್ರೆ- 2 ಕಪ್ಪು ಏಲಕ್ಕಿ- 3 ಜಾಯಿಕಾಯಿ – 2 ಏಲಕ್ಕಿ- 3 ಚಮಚ ಲವಂಗ- 1 ಚಮಚ ಜೀರಿಗೆ- 1 ಚಮಚ ಪಲಾವ್ ಎಲೆ- 5-6 ಶುಂಠಿ ಪುಡಿ- 1 ಚಮಚ […]

 ಬೇಕಾಗುವ ಸಾಮಾಗ್ರಿಗಳು : ಅಕ್ಕಿ- 2 ಬಟ್ಟಲು ಮೆಂತ್ಯೆ- 1 ಚಮಚ ತೆಂಗಿನ ಕಾಯಿ ತುರಿ- 1 ಬಟ್ಟಲು ಅವಲಕ್ಕಿ- 1 ಬಟ್ಟಲು ಉಪ್ಪು- ರುಚಿಗೆ ತಕ್ಕಷ್ಟು ಎಣ್ಣೆ- ಅಗತ್ಯಕ್ಕೆ ತಕ್ಕಷ್ಟು ಮಾಡುವ ವಿಧಾನ: ಮೊದಲಿಗೆ ಒಂದು ಪಾತ್ರೆಗೆ ಅಕ್ಕಿ ಹಾಗೂ ಮೆಂತ್ಯೆಯನ್ನು ಹಾಕಿ 4 ಚೆನ್ನಾಗಿ ತೊಳೆದು 4 ಗಂಟೆಗಳ ಕಾಲ ನೆನೆಯಲು ಬಿಡಿಹಿಟ್ಟು ರುಬ್ಬಿಕೊಳ್ಳಲು ಸ್ವಲ್ಪ ಸಮಯವಿರುವಾಗಲೇ ಅವಲಕ್ಕಿಯನ್ನು ನೆನೆಸಿಟ್ಟುಕೊಳ್ಳಿ. ಮಿಕ್ಸಿ ಜಾರ್’ಗೆ ನೆನೆಸಿದ ಅಕ್ಕಿಯನ್ನು ನುಣ್ಣಗೆ […]

ಬೇಕಾಗುವ ಪದಾರ್ಥಗಳು: ಪೈನಾಪಲ್- 1 ಸಕ್ಕರೆ- ಕಾಲು ಕಪ್ ತೆಂಗಿನ ಹಾಲು- 2 ಬಟ್ಟಲು ತುಪ್ಪ-2 ಚಮಚ ಗೋಡಂಬಿ-50 ಗ್ರಾಂ ಕಾರ್ನ್‌ಫ್ಲೋರ್ (ಜೋಳದ ಹಿಟ್ಟು)- 1 ಚಮಚ ಮಾಡುವ ವಿಧಾನ  : ಮೊದಲು ಪೈನಾಪಲ್ ಪೀಸ್‌ಗಳನ್ನು ಗೋಡಂಬಿಯನ್ನು ತುಪ್ಪದೊಂದಿಗೆ ಫ್ರೈ ಮಾಡಿ ತೆಗೆದಿಡಿ. ನಂತರ ಕೋಕೋನಟ್ ಮಿಲ್ಕ್‌ಗೆ ಕಾರ್ನ್‌ಫ್ಲೊರ್ ಸೇರಿಸಿ, ಸಕ್ಕರೆ ಬೆರೆಸಿ ಒಲೆಯ ಮೇಲಿಟ್ಟು ಕದಕುತ್ತಿರಬೇಕು. ಮಿಶ್ರಣವು ಬಿಸಿಯಾಗುವಾಗ ಫ್ರೈ ಮಾಡಿದ ಪೈನಾಪಲ್ ಹಾಗೂ ಗೋಡಂಬಿ ಸೇರಿಸಿ ಒಂದು […]

ಖಾಸಗಿ ವಾಹಿನಿಯ ರಿಯಾಲಿಟಿ  ಶೋನಲ್ಲಿ ಭಾಗವಹಿಸಿದ್ದ ನಟಿ ಅಮೃತ ನಾಯ್ಡು ಮಗಳು ಸಮನ್ವಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ತಾಯಿ ಮಗಳು ತೆರಳ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ 6 ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಖ್ಯಾತ ಹರಿಕಥೆ ದಾಸ ಗುರುರಾಜ ನಾಯ್ಡುರ ಮೊಮ್ಮಗಳು ಅಮೃತಾ ನಾಯ್ಡು. ತಾಯಿ ಅಮೃತಾಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು […]

ಪೌರಾಣಿಕ ಹಿನ್ನಲೆಯುಳ್ಳ ದೇವತೆಯಾಗಿದ್ದು, ‘ದೇವಿ ಮಹಾತ್ಮೆ‘ ಪುರಾಣದ ಪ್ರಮುಖ ದೇವತೆಯಾಗಿದ್ದಾಳೆ. ಪೌರಾಣಿಕ ಹಿನ್ನಲೆಯ ಈ ಶಕ್ತಿ ದೇವತೆ ಬೆಟ್ಟದ ಮೇಲೆ ವಾಸವಾಗಿದ್ದ ಮಹಿಷಾಸುರನನ್ನು ವಧಿಸಿದಳೆಂಬ ಕಥೆ ‘ದೇವಿ ಮಹಾತ್ಮೆ‘ ಯಲ್ಲಿ ವರ್ಣಿತವಾಗಿದೆ. ಶ್ರೀ ಚಾಮುಂಡೇಶ್ವರಿಯಿಂದಲೇ ಈ ಬೆಟ್ಟಕ್ಕೆ ಚಾಮುಂಡಿಬೆಟ್ಟ ವೆಂಬ ಹೆಸರು ಬಂದಿದೆ. ಸ್ಕಂದ ಪುರಾಣ ಮತ್ತಿತರ ಪ್ರಾಚೀನ ಗ್ರಂಥಗಳು ಎಂಟು ಬೆಟ್ಟಗಳಿಂದ ಸುತ್ತುವರಿದ ತ್ರಿಮುಕುಟ ಕ್ಷೇತ್ರ ವೆಂಬ ಪವಿತ್ರ ಕ್ಷೇತ್ರವನ್ನು ಉಲ್ಲೇಖಿಸುತ್ತದೆ. ಆದರ ಪಶ್ಚಿಮ ಭಾಗದಲ್ಲಿರುವ ಚಾಮುಂಡಿಬೆಟ್ಟವು ಎಂಟು […]

ಗುಲಾಬಿ ಪ್ರೀತಿಯ ಸಂಕೇತ ಮಾತ್ರವಲ್ಲದೆ, ಇದು ನೈಸರ್ಗಿಕ ಕಾಮೋತ್ತೇಜಕವಾಗಿ ಕೆಲಸ ಮಾಡುವುದು. ಗುಲಾಬಿ ಎಸಲುಗಳನ್ನು ಬಳಸಿದರೆ ಆಗ ಲೈಂಗಿಕ ಚಟುವಟಿಕೆಯು ಉತ್ತಮವಾಗುವುದು.ಆಯುರ್ವೇದದ ಪ್ರಕಾರ ಗುಲಾಬಿ ದೇಹದಲ್ಲಿ ಎರಡು ದೋಷಗಳಂತೆ ಕೆಲಸ ಮಾಡುವುದು, ಇದರಿಂದ ಹೃದಯ, ಮನಸ್ಸು ಮತ್ತು ನರ ವ್ಯವಸ್ಥೆಯು ಉತ್ತಮವಾಗುವುದು.ಗುಲಾಬಿ ಎಸಲುಗಳನ್ನು ತೆಗೆದುಕೊಂಡು ಅದನ್ನು ಸರಿಯಾಗಿ ತೊಳೆಯಿರಿ ಮತ್ತು ಪ್ರತಿನಿತ್ಯವೂ ಇದನ್ನು ಸೇವಿಸಿ. ಇದರಿಂದ ದೇಹಕ್ಕೆ ಶಕ್ತಿ ಹಾಗೂ ಉಲ್ಲಾಸ ಬರುವುದು. ಲೈಂಗಿಕವಾಗಿಯೂ ಇದರಿಂದ ಬಲ ಸಿಗುವುದು. ಇತ್ತೀಚಿನ […]

Advertisement

Wordpress Social Share Plugin powered by Ultimatelysocial