ಕೆಜಿಎಫ್ ಎಸ್ಪಿ ಕಚೇರಿ, ಡಿಎಅರ್ ಸ್ಥಳಾಂತರಕ್ಕೆ ಕೋಲಾರ ಜಿಲ್ಲೆಯಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ… ಕೆಜಿಎಫ್ ನಗರದ ಸೂರಜ್ ಮಾಲ್ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತದೆ..ಕೆಜಿಎಫ್ ಹಾಗೂ ಬಂಗಾರಪೇಟೆ ತಾಲ್ಲೂಕು ಬಂದ್ ಮಾಡಲಾಗಿದ್ದು ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ …ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಕರೆ ನೀಡಲಾಗಿತ್ತು …ಇನ್ನೂ ಬಂದ್ ಗೆ ಕೇಂದ್ರ ಸರ್ಕಾರದ ಬೇಮೆಲ್ ಕಾರ್ಖಾನೆ ಬಂದ್ ಗೆ ಬೆಂಬಲ ನೀಡಿದ್ದು ಆಡಳಿತ ಮಂಡಳಿ […]
#dailynews
ರಾಜ್ಯದ ಹುಬ್ಬಳ್ಳಿ ಸೇರಿದಂತೆ ದೇಶದ 13 ವಿಮಾನ ನಿಲ್ದಾಣಗಳನ್ನು ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ರಾಷ್ಟ್ರೀಯ ಹಣಗಳಿಕೆ ಯೋಜನೆಯಡಿ ದೇಶದ ಏಳು ಸಣ್ಣ ಹಾಗೂ ಆರು ದೊಡ್ಡ ವಿಮಾನ ನಿಲ್ದಾಣಗಳನ್ನು 50 ವರ್ಷಕ್ಕೆ ಅವಧಿಗೆ ಖಾಸಗಿಯವರಿಗೆ ಗುತ್ತಿಗೆ ನೀಡಲು ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಕೇಂದ್ರ ಸರ್ಕಾರದ ವಿಮಾನಯಾನ ಸಚಿವಲಾಯಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಮುಂದಿನ ನಾಲ್ಕು ವರ್ಷದಲ್ಲಿ 25 ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ–ಖಾಸಗಿ ಪಾಲುದಾರಿಕೆಯಡಿ […]