ಮೇಷ ರಾಶಿ ನಿಮ್ಮ ದೈಹಿಕ ಶಕ್ತಿಯನ್ನು ಕಾಪಾಡಿಕೊಳ್ಳಲು ನೀವು ಕ್ರೀಡೆಗಳಲ್ಲಿ ನಿಮ್ಮ ಸಮಯವನ್ನು ಕಳೆಯುವ ಸಾಧ್ಯತೆಯಿದೆ. ಇಂದು, ಹಣಕಾಸಿನ ಲಾಭವನ್ನು ಪಡೆಯುವ ಸಾಧ್ಯತೆಯಿದೆ, ಆದರೆ ನಿಮ್ಮ ಆಕ್ರಮಣಕಾರಿ ಸ್ವಭಾವದಿಂದಾಗಿ, ನೀವು ನಿರೀಕ್ಷಿಸಿದಂತೆ ಗಳಿಸಲು ಸಾಧ್ಯವಾಗದಿರಬಹುದು. ವೃಷಭ ರಾಶಿ ಧ್ಯಾನವು ಪರಿಹಾರವನ್ನು ತರುತ್ತದೆ. ನೀವು ಇತರರ ಮಾತುಗಳ ಮೇಲೆ ಹೂಡಿಕೆ ಮಾಡಿದರೆ ಇಂದು ಆರ್ಥಿಕ ನಷ್ಟದ ಸಾಧ್ಯತೆಯಿದೆ. ಆಹ್ಲಾದಕರ ಮತ್ತು ಅದ್ಭುತವಾದ ಸಂಜೆಗಾಗಿ ಅತಿಥಿಗಳು ನಿಮ್ಮ ಮನೆಯನ್ನು ಸೇರುತ್ತಾರೆ. ಮಿಥುನ ರಾಶಿ […]

ಬೆಂಗಳೂರು ವಿಶ್ವ ಮಟ್ಟದಲ್ಲಿ ಅಭಿವೃದ್ಧಿಗೊಂಡಿದೆ. ಸಾರ್ವಜನಿಕರಿಗೆ ಭದ್ರತೆ ಕಲ್ಪಿಸುವುದು ಪ್ರಮುಖವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ.ವೈಟ್‍ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ದಿವಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ವೈಟ್‍ಫೀಲ್ಡ್ ಭಾಗ ಪ್ರಬುದ್ದ ಕ್ಷೇತ್ರವಾಗಿದೆ. ಅಲ್ಲದೆ ಅನೇಕ ಕಂಪನಿಗಳ ಇಲ್ಲಿದ್ದು ಅನೇಕ ಸಮಸ್ಯೆಗಳು ಎದುರಾಗುವುದು ಸಹಜ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆ ಸಾರ್ವಜನಿಕರಿಗೆ ಸೂಕ್ತ ಭದ್ರತೆ ಕಲ್ಪಿಸಲು ಬದ್ದವಾಗಿದೆ ಎಂದರು.ಸಾರ್ವಜನಿಕ ಸ್ಥಳಗಳಲ್ಲಿ ಹೊಸ […]

ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವ ಸರ್ಕಾರದ ನಿರ್ಧಾರಕ್ಕೆ ವಿರೋಧಿಸುವ ಸ್ವಾಮೀಜಿಗಳು ಬಸವತತ್ವದವರು ಅಲ್ಲ. ಕೆಲ ಸ್ವಾಮೀಜಿಗಳು ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆಗಳನ್ನ ಕೇಳುತ್ತೀರುವುದು ಬೇಸರದ ವಿಚಾರವಾಗಿದೆ ಎಂದು ನಟ ಚೇತನ್ ಹೇಳಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊಟ್ಟೆ ತಿನ್ನುವವರ ಶಾಲೆ, ಮಟನ್ ತಿನ್ನುವರ ಶಾಲೆ ಹೀಗೆ ಪ್ರತ್ಯೇಕ ಶಾಲೆಗಳಾಗಿ ಭಾಗ ಮಾಡುವುದೇ ಸ್ವಾಮೀಜಿಗಳ ಉದ್ದೇಶವೇ?. ಅನುಭವ ಮಂಟಪದಲ್ಲಿ ಸಹ ಮಾಂಸಾಹಾರಿಗಳು ಇದ್ದರು, ಇದನ್ನು ಸ್ವಾಮೀಜಿಗಳು ಅರಿತುಕೊಳ್ಳಬೇಕು. ಇಡಿ ರಾಜ್ಯವೇ ದೇಶಕ್ಕೆ ಮಾದರಿ ಆಗಬೇಕು […]

18 ವರ್ಷ ಮೇಲ್ಪಟ್ಟವರಿಗೆ  ಎರಡನೇ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಈಗಾಗಲೇ 10,34,184ಜನರಿಗೆ ಲಸಿಕೆ ನೀಡಿದ್ದು  ನೂರಕ್ಕೆ ನೂರರಷ್ಟು ಗುರಿ ಸಾಧಿಸಿದೆ.ಈ ಕುರಿತಂತೆ ಜಿಲ್ಲಾಧಿಕಾರಿ ಜೆ. ಮಂಜುನಾಥ್‌ ತಿಳಿಸಿದ್ದಾರೆ. ಕೋವಿಡ್‌ ಎರಡನೇ ಲಸಿಕೆ ಪಡೆಯಲು ಸಾರ್ವಜನಿಕರು ಹಿಂದೇಟು ಹಾಕುತ್ತಿದ್ದು  ಅಷ್ಟಾಗಿ ಜನರು ಆಸಕ್ತಿ ತೋರಿಸುತ್ತಿಲ್ಲಾ   ಈಗಾಗಲೇ ಸಚಿವ ಡಾ.ಕೆ ಸುಧಾಕರ್‌ ಎರಡನೇ ಡೋಸ್‌ ಲಸಿಕೆ ಪಡೆಯುವಂತೆ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿದ್ದರು ಜೊತೆಗೆ ಇದರ […]

ಚಿಲ್ಲರೆ ಮಳಿಗೆಯಲ್ಲಿ ಮದ್ಯ ತಪಾಸಣೆಗೆ ಬಂದಿದ್ದ ಅಧಿಕಾರಿಗಳನ್ನ ಪಾನಮತ ವ್ಯಕ್ತಿ ತರಾಟೆಗೆ ತೆಗೆದುಕೊಂಡ ಘಟನೆ ಕೋಲಾರದ ಶ್ರೀನಿವಾಸಪುರ ಪಟ್ಟಣದ ಬಸ್ ನಿಲ್ದಾಣ ಹಿಂಭಾಗದಲ್ಲಿ ನಡೆದಿದೆ. ಚಿಲ್ಲರೆ ಮಳಿಗೆಯೊಂದರಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವ ಮಾಹಿತಿಯ ಹಿನ್ನಲೆ ತಪಾಸಣೆ ಮಾಡಲಾಗಿದ್ದು, ತಪಾಸಣೆಗೆ ಬಂದಿದ್ದ ಅಬಕಾರಿ ಇಲಾಖೆ ಅಧಿಕಾರಿಗಳನ್ನ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.  ಶ್ರೀನಿವಾಸಪುರ ತಾಲೂಕಿನೆಲ್ಲೆಡೆ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದೆ, ಇದಕ್ಕೆ ಅಬಕಾರಿ ಇಲಾಖೆಯೆ ಕುಮ್ಮಕ್ಕು ನೀಡಿದೆಯೆಂದು ಆರೋಪ ಮಾಡಲಾಗಿದ್ದು, […]

ಹುಲಸೂರ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಚುನಾವಣೆ ವೇಳೆ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಬಸವಕಲ್ಯಾಣ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾರವರವರು ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ದುಡ್ಡಿಗೆ ಆಸೆ ಪಡದೆ ನಿಷ್ಠೆ ಮತ್ತು ಸ್ವಾಭಿಮಾನದಿಂದ ಜನಪರ ಕೆಲಸ ಮಾಡುವವರಿಗೇ ಮತ ಹಾಕಿ ಗೆಲ್ಲಿಸಿ ಎಂದು ಮತದಾರರಿಗೆ ಕಿವಿಮಾತನ್ನು ಹೇಳಿದರು. ನಂತರ ಹುಲಸೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಹುಲಸೂರು ತಾಲೂಕು ಎಂದು […]

ಬೆಳಗಾವಿ ಜಿಲ್ಲೆಯ ಚನ್ನಮ್ಮ ಕಿತ್ತೂರು ತಾಲೂಕಿನ ಸುಕ್ಷೇತ್ರ ತುರಮರಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಆರನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದಿವ್ಯಸಾನ್ನಿಧ್ಯವನ್ನು ಧರ್ಮಶ್ರೀ ತಪೋರತ್ನ ಸಿದ್ದ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮುಕ್ತಿ ಮಠ ಹಾಗೂ ಪರಮಪೂಜ್ಯ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಕೌಲಗುಡ್ಡ ಅಥಣಿ, ಶ್ರೀ ಪರಮಪೂಜ್ಯ ಲಿಂಗಾನಂದ ಮಹಾಸ್ವಾಮಿಗಳು ಹುಲಿಕಟ್ಟಿ ಅಧ್ಯಕ್ಷತೆ ಸಿದ್ದಪ್ಪ   ಮಡೊಳ್ಳಿನ ಹಾಗೂ ಮುಖ್ಯ ಅತಿಥಿಗಳಾದ ಶ್ರೀಮತಿ ಅನ್ನಪೂರ್ಣ ಪಾಟೀಲ ಗ್ರಾಮ […]

ಮದ್ಯಪಾನ ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದನ್ನ ಮನಗಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಶ್ರೀ. ಸುತ್ತೂರು ಮಠ ಮತ್ತು ಜೆ.ಎಸ್.ಎಸ್.ಮಹಾವಿದ್ಯಾಪೀಠ ,ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರವನ್ನ ಏರ್ಪಡಿಸಲಾಗಿತ್ತು…ಗುಂಡ್ಲುಪೇಟೆ ಪಟ್ಟಣದ ಜೆ ಎಸ್ ಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕುಡಿತ ಚಟ ಬಿಡಿಸುವ ಕುರಿತು ಮಾಹಿತಿ ನೀಡಲಾಯಿತು..2014 ನೇ ಸಾಲಿನಿಂದ ಉಚಿತ ಕುಡಿತ ಬಿಡಿಸುವ ಶಿಬಿರಗಳನ್ನ ಪ್ರಾರಂಭಿಸಲಾಗಿದ್ದು, ಒಟ್ಟಾರೆ ನಡೆದ ಹತ್ತು ಶಿಬಿರಗಳಲ್ಲಿ 664 ಮಂದಿ ವ್ಯಸನ ಮುಕ್ತರಾಗಿದ್ದಾರೆ..ಶಿಬಿರದ […]

ಚಾಮರಾಜನಗರ ತಾಲ್ಲೂಕಿನ ಕರಿಕಲ್ಲು ಗಣಿಗಾರಿಕೆಗೆ ತಮಿಳುನಾಡಿನಿಂದ ಕಲಬೆರೆಕ ಡೀಸೆಲ್ ಹಾಗೂ ಪೆಟ್ರೋಲ್ ಸರಬರಾಜು ಮಾಡುತ್ತಿದ್ದನ್ನು ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಪಡಿಸಿಕೊಂಡಿರುವ ಘಟನೆ ನಡೆದಿದೆ.ತಮಿಳುನಾಡಿನ ನಾಮಕಲ್ ನ ಕಲಬೆರಕೆ ಡೀಸೆಲ್ ತುಂಬಿದ ಟ್ಯಾಂಕರ್ ನ್ನು ಚಾಮರಾಜನಗರ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದ ಬಳಿ ಇರುವ ಶ್ರೀ ಕೃಷ್ಣ ಗ್ರಾನೈಟ್ ನಲ್ಲಿ ಕಲಬೆರಕೆ ಡೀಸೆಲ್ ಇಳಿಸುವಾಗ ಆಹಾರ ಇಲಾಖೆಯ ಉಪ ನಿರ್ಧೇಶಕ ಯೋಗಾನಂದ್ ನೇತೃತ್ವದಲ್ಲಿ ದಾಳಿ ನಡೆಸಿ ಜಪ್ತಿ ಪಡಿಸಿಕೊಳ್ಳಲಾಯಿತು.ಬಲ್ಲ […]

ಬದಲಾವಣೆ ಜಗತ್ತಿನ ನಿಯಮ ಬದಲಾವಣೆಗೆ ಹೊಂದಕೊಂಡು ಮುಂದೆ ಹೋದವರು ಯಶಸ್ಸು ಕಾಣುತ್ತಾರೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ….ಬೆಳಗಾವಿಯ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು,ಅರ್ಥ ಮತ್ತು ಪುರುಷಾರ್ಥ ಮೊದಲಿತ್ತು. ಪುರುಷಾರ್ಥ ಬದಲಾಗಿ ಸ್ತ್ರೀ ಆರ್ಥ ಕೂಡ ಆಗಿದೆ.ಸಮಾಜವನ್ನ ಸಿದ್ಧ ಮಾಡುವ ಕೆಲಸ ಎಲ್ಲರೂ ಮಾಡಬೇಕು.ಉದ್ಯೋಗ ಮೇಳದಲ್ಲಿ ಬಂದ 78 ಕಂಪನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ.ಸ್ವಾಭಿಮಾನದ ವ್ಯಕ್ತಿತ್ವ ನಿರ್ಮಿಸುವ ಕಾರ್ಯವನ್ನ ಕಂಪನಿಗಳು ಮಾಡುತ್ತಿವೆ..ಕಂಪನಿಗಳ ಮುಖ್ಯಸ್ಥರಲ್ಲಿ ಮನವಿ ಯುವಕರನ್ನ ಬೆಳಿಸಬೇಕು.ವೈಜ್ಞಾನಿಕ […]

Advertisement

Wordpress Social Share Plugin powered by Ultimatelysocial