ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]

ಭಾರತೀಯ ಕ್ರಿಕೆಟ್ ತಂಡದ ಆಟಗಾರ ದಿನೇಶ್ ಕಾರ್ತಿಕ್ ಪತ್ನಿ ಹಾಗೂ ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ದಂಪತಿ ಸಂಭ್ರಮಿಸಿದ್ದಾರೆ. ಮಕ್ಕಳಿಗೆ ಕಬೀರ್ ಪಲ್ಲಿಕಲ್ ಕಾರ್ತಿಕ್ ಹಾಗೂ ಜಿಯಾನ್ ಪಲ್ಲಿಕಲ್ ಕಾರ್ತಿಕ್ ಎಂದು ಹೆಸರಿಡಲಾಗಿದೆ.ದಿನೇಶ್ ಕಾರ್ತಿಕ್ ಟಿ20 ವಿಶ್ವಕಪ್‌ನಲ್ಲಿ ವೀಕ್ಷಕ ವಿವರಣೆಕಾರನಾಗಿ ಯುಎಇಗೆ ತೆರಳಿದ್ದರು. ಇದೀಗ ಮಾಡಿರುವ ಟ್ವಿಟ್ಟರ್ ಪೋಸ್ಟ್‌ನ ಮೂಲಕ ದಿನೇಶ್ ಕಾರ್ತಿಕ್ ತವರಿಗೆ […]

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ […]

ಎರಡನೇ‌ ಲಾಕ್ ಡೌನ್ ಬಳಿಕೆ ಎಲ್ಲಾ ಸಿನಿಮಾಗಳು ಒಳ್ಳೆ ಒಪನಿಂಗ್ ಪಡೆದಿವೆ. ಭಜರಂಗಿ2  ನಾಡಿದ್ದು 29ಕ್ಕೆ ಬಿಡುಗಡೆ‌ ಆಗುತ್ತಿದೆ. ನಾನು ಸಿನಿಮಾದ ಕ್ಲಿಪ್ಪಿಂಗ್ ಗಳನ್ನ  ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ಸಿನಿಮಾದ ಕಥೆ, ಕ್ವಾಲಿಟಿ ಅದ್ಭುತವಾಗಿದೆ. ನನಗೆ ಶಿವಣ್ಣನ ಎಲ್ಲಾ ಲುಕ್ ಗಳು ಇಷ್ಟವಾಗುತ್ತೆ. ಮರೆಯಲಾಗದ ಗೆಟಪ್ ಅಂದ್ರೆ ಮನ ಮೆಚ್ಚಿದ ಹುಡುಗಿ, ಜನುಮದ ಜೋಡಿ, ಕುರುಬನ ರಾಣಿ ಪಾತ್ರಗಳು ತುಂಬಾ ಇಷ್ಟ ಎಂದು ನೆನಪಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌‌ನ […]

ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಹಾಗೂ ಭಾವನಾ ಮೆನನ್ ಅಭಿನಯದ ಬಹುನಿರೀಕ್ಷಿತ ಭಜರಂಗಿ-2 ಚಿತ್ರ ಇಂದು 1 ಸಾವಿರ ಪರದೆಗಳಲ್ಲಿ ಬಿಡುಗಡೆಯಾಗಿದ್ದು, ಮುಂಜಾನೆ 5 ಗಂಟೆಯಿಂದಲೇ ಫ್ಯಾನ್ ಶೋ ಆರಂಭವಾಗಿದೆ. ಚಿತ್ರ ಮಂದಿರಗಳು ಹೌಸ್ ಫುಲ್ ಆಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ದೊಡ್ಮನೆ ಅಭಿಮಾನಿಗಳ ಅದ್ದೂರಿಯಿಂದ ಭಜರಂಗಿ-2 ಸಿನಿಮಾವನ್ನು ಬರಮಾಡಿಕೊಂಡಿದ್ದಾರೆ. ಬೆಳಗ್ಗೆ 5 ಗಂಟೆಗೆ ಗೌಡನಪಾಳ್ಯದ ಶ್ರೀನಿವಾಸ ಹಾಗೂ ಜೆಪಿ ನಗರದ ಸಿದ್ದೇಶ್ವರ ಚಿತ್ರ ಮಂದಿರದಲ್ಲಿ ಶೋ ಆರಂಭವಾಗಿದ್ದು, ಶಿವರಾಜ್ […]

ಪೈರಸಿ ಮಾಡಲು ಯತ್ನಿಸುವವರ ಮೇಲೆ ಕಣ್ಣಿಡುತ್ತೇವೆ. ಬಿಡುವುದಿಲ್ಲ, ಶಿಕ್ಷೆ ಆಗುತ್ತದೆ ಸಿನಿಮಾ ತಯಾರಕರ ರಕ್ಷಣೆಗೆ ಎಲ್ಲ ಪ್ರಯತ್ನ ಮಾಡುತ್ತೇವೆ ಎಂದು ಗುರುವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.ಕರ್ನಾಟಕ ಸಿನಿಮಾ ನಿಯಂತ್ರಣ ಕಾಯ್ದೆ 1964 ರ ನಂತರ 2014 ರಲ್ಲಿ ನಿಯಮಾವಳಿ ರೂಪಿಸಿತ್ತು. ಇದಕ್ಕೀಗ ತಿದ್ದುಪಡಿ ತರುವ ಪ್ರಸ್ತಾವನೆ ಇದೆ ಎಂದು ತಿಳಿಸಿದರು.ಪೈರಸಿ ಇತ್ತೀಚಿನ ಪಿಡುಗು. ಕೋಟಿಗಟ್ಟಲೆ ಹಣ ಸುರಿದು ತಯಾರಿಸಿದ ಸಿನಿಮಾವನ್ನ ಕ್ಷಣಾರ್ಧದಲ್ಲಿ ಮಾಡಿ, ಶ್ರಮ, ಹಣ […]

ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ಕಾಟ್ಲೆಂಡ್ ಮತ್ತು ನಮೀಬಿಯ ನಡುವೆ ನಡೆದ ಪಂದ್ಯವನ್ನು ನಮೀಬಿಯ ಗೆದ್ದುಕೊಂಡಿದೆ.ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ 20 ಓವರ್ ನಷ್ಟಕ್ಕೆ 8 ವಿಕೆಟ್ ಕಳೆದುಕೊಂಡು 109 ರನ್ ಗಳಸಲಷ್ಟೇ ಶಕ್ತವಾಯಿತು.ನಂತರ ಬ್ಯಾಟಿಂಗ್ ನಡೆಸಿದ ನಮೀಬಿಯ ತಂಡ 19.1 ಓವರ್ ಗಳಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡು ಗುರಿ ಮುಟ್ಟಿದರು. ಗೆಲ್ಲಲು ಒಂದು ರನ್ ಅಗತ್ಯ ವಿದ್ದಾಗ ಜೊನಾಥನ್ ಸ್ಮಿತ್ ಸಿಕ್ಸ್ ಬಾರಿಸಿ ತಂಡದ ರನ್ ಗಳಿಕೆಯನ್ನು […]

ಮುಗದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಪವರ್ ಪ್ಲೇ ಹಂತದಲ್ಲಿ ನಾವು ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ತಂಡದ ಹಿನ್ನಡೆಗೆ ಕಾರಣವಾಯಿತು. ನಾವು ಯಾರನ್ನಾದರೂ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಪಾಕಿಸ್ತಾನದಂತಹ ತಂಡವು ಪ್ರಪಂಚದ ಯಾವ ತಂಡವನ್ನಾದರೂ ಸೋಲಿಸಬಹುದು ಎಂದು ಹೇಳಿದ್ದರು.ಕೊಹ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ, ಪಾಕಿಸ್ತಾನ ವಿರುದ್ಧದ ಪಂದ್ಯ ಸೋತ ಬಳಿಕ ವಿರಾಟ್‌ ಕೊಹ್ಲಿ ಹೇಳಿಕೆಯನ್ನು ಕೇಳಿದ್ದೇನೆ. ಇದರಿಂದ ನನಗೆ ಬೇಸರ ತರಿಸಿದೆ. ಏಕೆಂದರೆ 2 ವಿಕೆಟ್‌ […]

ಬಿಟ್‌ ಕಾಯಿನ್‌ ಪ್ರಕರಣಕ್ಕೆ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ..ಬಿಟ್ ಕಾಯಿನ್ ಬಗ್ಗೆ ಮಾಧ್ಯಮಗಳಲ್ಲಿ ಬರ್ತಾ ಇದೆ ನಾನು ನೋಡಿದ್ದೇನೆ ಬಿಟ್ ಪ್ರಕರಣ ಹೊರ ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕಂಟಕವಾಗಲಿದೆ ಈ ವಿಷಯ ಪ್ರಧಾನಿ ಕಚೇರಿಗೂ ಮಾಹಿತಿ ಹೋಗಿದೆ.ಅಲ್ಲಿಂದ ವರದಿ ಬಂದ ಮೇಲೆ ಶ್ರೀಕಿ ಅವರನ್ನು ಬಂಧಿಸಲಾಯಿತು..ಪ್ರಭಾವಿ ನಾಯಕರು ಅಂದರೆ ಸಹಜವಾಗಿ ಆಡಳಿತ ಪಕ್ಷದವರೇ ಇರ್ತಾರೆ ಆಡಳಿತ ಪಕ್ಷದವರು ಹೆಸರು ಬಂದ್ರೆ ಬೊಮ್ಮಾಯಿ ಸರ್ಕಾರಕ್ಕೆ ಕೂಡ  ಕಂಟಕವಾಗಲಿದೆ…ಬಿಟ್ ಕಾಯಿನ್ ಪ್ರಕರಣ ನ್ಯಾಯಾಂಗ […]

ಜಿದ್ದಾಜಿದ್ದಿನ ಕಣವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಉಸ್ತುವಾರಿಯಾಗಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,ಕ್ಷೇತ್ರಾದ್ಯಂತ ಮಿಂಚಿನ ಪ್ರಚಾರ ನಡೆಸಿ, ಮತದಾರರ ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳ್ಳಿಯಿಂದ ತಾಲೂಕು ಮಟ್ಟದವರೆಗೆ ಕಾರ್ಯಕರ್ತರನ್ನು ಭೇಟಿಯಾಗಿ, ಅಭ್ಯರ್ಥಿ ಶಿವರಾಜ ಸಜ್ಜನ ಪರ ಮತಯಾಚನೆ ಮಾಡಿದರು. ನಾಮಪತ್ರ ಸಲ್ಲಿಕೆ ವೇಳೆ ಖುದ್ದು ಹಾಜರಿದ್ದ ನಿರಾಣಿ, ಕಾರ್ಯಕರ್ತರ ಜೊತೆಗೂಡಿ ಕ್ಷೇತ್ರದ ನಾನಾ ಕಡೆ ಮತಯಾಚನೆ ಮಾಡಿದ್ದರು.ಕಳೆದ ಒಂದು ವಾರದಿಂದ ಹಾನಗಲ್‍ನಲ್ಲೇ ಬೀಡುಬಿಟ್ಟಿದ್ದ ನಿರಾಣಿ, ಬೆಳಗ್ಗೆಯಿಂದ ಸಂಜೆವರೆಗೂ […]

Advertisement

Wordpress Social Share Plugin powered by Ultimatelysocial