ಕಾರ್ಮಿಕರಿಗೆ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ವೈದ್ಯಕೀಯ  ಕಾಲೇಜುನಲ್ಲಿ  ಭಾರಿ ಅಗ್ನಿಅವಘಡ ಸಂಬವಿಸಿರುವ ಘಟನೆ ಕೇರಳದ ಕೊಟ್ಟಾಯಂ ವೈದ್ಯಕೀಯ  ಕಾಲೇಜುನಲ್ಲಿ  ನಡೆದಿದೆ.. ಮೆಡಿಕಲ್‌ ಕಾಲೇಜುನ ಹಿಂಭಾಗದಲ್ಲಿದ್ದ ಕಸದ ರಾಶಿದಿಂದ ಬೆಂಕಿ ಹತ್ತಿಕೊಂಡಿದ್ದರಿಂದ  ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ದಳದವರು ಮಾಹಿತಿ ನೀಡಿದ್ದಾರೆ…ಇನ್ನು ಘಟನೆಯಿಂದ ಕಾಲೇಜು ವಿದ್ಯಾರ್ಥಿಗಳನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಇದುವರೆಗೊ ಯಾವುದೇ ಪ್ರಾಣಹಾನಿ ಸಂಭವಿಸದೆ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.  ಸ್ಥಳಕ್ಕೆ ಅಗ್ನಿಶಾಮಕ ದಳ ಅಗಮಿಸಿ ಬೆಂಕಿ […]

  ರಾಜ್ಯ ಸರ್ಕಾರ ರಾಜ್ಯದಲ್ಲಿ ಅಶಾಂತಿ ಉಂಟುಮಾಡುವ ಹಾಗೂ ಅವರ ವೈಫಲ್ಯಗಳು ಮತ್ತು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಹುನ್ನಾರದೊಂದಿಗೆ ಅಲ್ಪಸಂಖ್ಯಾತರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021 ಜಾರಿಗೊಳಿಸಲು ಮುಂದಾಗಿದೆ.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಕಾಯ್ದೆ ವಾಪಾಸ್ ಪಡೆಯುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದರು.ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಮತಾಂತರ ಕಾಯ್ದೆ ಉತ್ತರ ಪ್ರದೇಶ,ಗುಜರಾತ್, ಮಧ್ಯಪ್ರದೇಶದಲ್ಲಿ ಅಸ್ತಿತ್ವದಲ್ಲಿದೆ. ಗುಜರಾತ್‌ನಲ್ಲಿ […]

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.ಮಮತಾ ಅವರು ಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು […]

ಮಹಿಳೆಯರ ಮದುವೆಯ ಕನಿಷ್ಠ ವಯಸ್ಸನ್ನು 21ಕ್ಕೆ ಏರಿಸುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಯಲ್ಲಿ ಮಂಡಿಸಿದರು.ಈ ಮಸೂದೆಗೆ ವಿರೋಧ ಪಕ್ಷಗಳ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಯಿತು. ಹೀಗಾಗಿ ಸಮಗ್ರ ಪರಿಶೀಲನೆಗಾಗಿ ಮಸೂದೆಯನ್ನು ಸಂಸದೀಯ ಸಮಿತಿಗೆ ಒಪ್ಪಿಸಲಾಯಿತು.ವಿರೋಧ ಪಕ್ಷಗಳ ಕೆಲ ಸದಸ್ಯರು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ‘ಈ ಮಸೂದೆಯಿಂದ ಕೆಲ ವೈಯಕ್ತಿಕ ಕಾಯ್ದೆಗಳು ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ’ ಎಂದು ವಾದಿಸಿದರು. ಇತ್ತೀಚಿನ ಸುದ್ದಿಗಳಿಗಾಗಿ […]

ಲಕ್ಷ್ಮೇಶ್ವರ: ರೈತರಿಗಾಗಿ ಸರಕಾರದಿಂದ ಬಂದ ಪರಿಹಾರ ಹಣವನ್ನುರೈತರಿಗೆ ನೇರವಾಗಿ ಸಿಗಬೇಕು ಎಂದು ರಾಮಗೇರಿ ಗ್ರಾಮದ ರೈತರಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಅನೂಪ ಸ್ಥಿತಿಯಲ್ಲಿ ಕಂದಾಯ ನಿರೀಕ್ಷಕ ಬಸವರಾಜ, ಎಮ್, ಕಾತ್ರಾಳ ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡ ಸೋಮಣ್ಣ ಬೆಟಗೇರಿ ಸರ್ಕಾರದಿಂದ ಬಂದಂತಹ ಪರಿಹಾರವಾದ ಬೆಳೆ ಹಾನಿ, ಮಳೆಯ ಅತಿವೃಷ್ಠಿಗೆ ಮನೆ ಬಿದ್ದ ಪರಿಹಾರ, ಹಾಗೂ ರೈತರಗೆ ದೊರಕಿರುವ ಅನೇಕ ಪರಿಹಾರದ ಹಣವನ್ನು ಬ್ಯಾಂಕ್ […]

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗೆ ಉತ್ತರಿಸಿ,ಮಾತನಾಡಿದರು. ಶಾಲೆಗಳಿಂದ ಹೊರಗುಳಿದ ಅಲ್ಪಸಂಖ್ಯಾತರ ಮಕ್ಕಳನ್ನು ಮರಳಿ ಶಾಲೆಗೆ ತರಲು ಈಗಾಗಲೇ ಮುಚ್ಚಲ್ಪಟ್ಟ ಸರ್ಕಾರಿ ಉರ್ದು ಶಾಲೆಗಳ ಜಾಗದಲ್ಲಿ 200 ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸಲಾಗುತ್ತಿದೆ. ಹೊಸದಾಗಿ ಶಾಲೆಗಳನ್ನು ಪ್ರಾರಂಭಿಸಲು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ಇವುಗಳ ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸದಾಗಿ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು […]

ಮೀನುಗಾರರೋರ್ವರನ್ನು ತೂಗು ಹಾಕಿ ದೌರ್ಜನ್ಯ ಎಸಗಿದ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ‌‌ ಬೆಳಕಿಗೆ ಬಂದಿದೆ. ಮೊಬೈಲ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರನೊಬ್ಬನನ್ನು ಇತರ ಮೀನುಗಾರ ಕಾರ್ಮಿಕರೇ ಕಾಲು ಕಟ್ಟಿ ತೂಗು ಹಾಕಿ‌ ಹಿಂಸಿಸುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ […]

ಹಿಟ್ಲರ್‌ ಆಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್‌ನಂತೆಯೇ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.ಸರಣಿ ಟ್ವೀಟ್‌ ಮಾಡಿರುವ ಅವರು, ‘ಜೆಡಿಎಸ್‌ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ‘ಬ್ರೋಕರಪ್ಪ’ನ ಕುತಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್‌, ಈಗ ‘ಅಭಿನವ ಅರಸು’ ಎಂಬ ಪುಂಗಿ ಬಿಡುವ […]

ರಿಮೋಟ್‌ ಕಂಟ್ರೋಲ್‌ನಂತೆ ಬಿಜೆಪಿಯನ್ನು ನಿಯಂತ್ರಿಸುವ ಗರ್ಭಗುಡಿಯ ಸಂಘಟನೆಗಳ ಒತ್ತಡದಿಂದ ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆ ಮಂಡಿಸಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಆರೋಪಿಸಿದರು.ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಮಸೂದೆಯನ್ನು ಬಿಜೆಪಿ ಮೇಲೆ ಹಿಡಿತವುಳ್ಳ ಸಂಘಟನೆಗಳ ನಾಯಕರನ್ನು ಖುಷಿಪಡಿಸಲು ತರಲಾಗಿದೆ. ಇದರಲ್ಲಿ ಜನರ ಹಿತ ರಕ್ಷಿಸುವ ಉದ್ದೇಶವೂ ಇಲ್ಲ ಎಂದರು.ತರಾತುರಿಯಲ್ಲಿ ಏಕೆ ಮಂಡಿಸಿದ್ದಾರೆ? ಜನವರಿಯಲ್ಲಿ ನಡೆಯುವ ಅಧಿವೇಶನದಲ್ಲಿ ಮಂಡಿಸಲು ಅವಕಾಶವಿತ್ತು. ಮತಾಂತರ ನಿಷೇಧ ಮಸೂದೆಯನ್ನು […]

ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ.ಇಂದು ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮವಸ್ತ್ರ […]

Advertisement

Wordpress Social Share Plugin powered by Ultimatelysocial