ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್‌ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]

ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಈಗಾಗಲೇ ಗೆದ್ದು ಬೀಗಿದ, ಬಾಕ್ಸಾಫೀಸ್ ನಲ್ಲಿ ಈಗಾಗಲೇ ಸುಲ್ತಾನ್ ಆಗಿದ್ದಾರೆ ಡಿ ಬಾಸ್, ಈ ಖುಷಿಯನ್ನು ತಮ್ಮ ಅಭಿಮಾನಿಗಳ ಜೊತೆ ಹಂಚಿಕೊಳ್ಳಲು  ರಾಬರ್ಟ್   ತಂಡ ಇದೀಗ ವಿಜಯಯಾತ್ರೆ ನಡೆಸೋಕೆ ಸಿದ್ಧತೆ ಮಾಡಿದೆ. ಇದೇ ಮಾರ್ಚ್ 29ರಂದು ವಿಜಯಯಾತ್ರೆ ಶುರುವಾಗಲಿದ್ದು ಏಪ್ರಿಲ್ 1ರ ವರೆಗೆ ನಡೆಯಲಿದೆ,ತುಮಕೂರು, ಚಿತ್ರದುರ್ಗ, ಹಾಗೂ ದಾವಣಗೆರೆ ಮಾರ್ಚ್ 29 ನೇ ತಾರೀಕು ಈ ತಂಡ ಅಭಿಮಾನಿಗಳ ಜೊತೆ ವಿಜಯಯಾತ್ರೆ ನಡೆಸಲಿದ್ದು , […]

ಅಭಿಮಾನಿಗಳ ದಾಸ ದರ್ಶನ್ ನಾಯಕನಾಗಿ ಬೆಳ್ಳಿ ಪರದೆ ಮೇಲೆ ಮಿಂಚಿದ ಮೆಜೆಸ್ಟಿಕ್ ಸಿನಿಮಾ ತೆರೆ ಕಂಡು 19 ವರ್ಷಗಳು ಕಳೆದಿವೆ. ಫೆ. 8ರಂದು ಮೆಜೆಸ್ಟಿಕ್ ಚಿತ್ರ ತೆರೆ ಕಂಡಿತ್ತು. ದರ್ಶನ್ ಅವರ ಸ್ಟೈಲ್ ಹಾಗೂ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಮೆಜೆಸ್ಟಿಕ್ ಸಿನಿಮಾ 19 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಅಭಿಮಾನಿಗಳು ದರ್ಶನ್ ಅವರ ಮನೆಗೆ ಹೋಗಿ ಸನ್ಮಾನ ಮಾಡಿದ್ದಾರೆ. ನೆಚ್ಚಿನ ನಟನಿಗೆ ಹಾರ ಹಾಕಿ,ಹೂ ಗುಚ್ಛ ಕೊಟ್ಟು ಸಂಭ್ರಮಿಸಿದ್ದಾರೆ. ನಂತರ […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆ ಮೋಸ್ಟ್ ಅವೇಯ್ಟೆಡ್ ಸಿನಿಮಾ ರಾಬರ್ಟ್.. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿಬರ್ತಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಗಳಲ್ಲೂ ಮೂಡಿಬರ್ತಿದೆ.. ಸ್ಯಾಂಪಲ್ಸ್ ಮೂಲಕವೇ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ..ಇತ್ತೀಚೆಗಷೆ್ಟೀ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಟೀಸರ್ ರಿಲೀಸ್ ಆಗಿತ್ತು.. ಟಾಲಿವುಡ್ ಮಂದಿ ಕೂಡ ಟೀಸರ್ ನೋಡಿ ಬೆರಗಾಗಿದ್ರು.. ಇದೀಗ ರಾಬರ್ಟ್ ಚಿತ್ರದ ತೆಲುಗು ವರ್ಷನ್ ಸಾಂಗ್ ಕೂಡ ರಿಲೀಸ್ ಆಗಿದೆ.. ಈ […]

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಮೊದಲ ಬಾರಿಗೆ ತೆರೆಯ ಮೇಲೆ ನಾಯಕನಾಗಿ ಮಿಂಚಿದ್ದ ಮೆಜೆಸ್ಟಿಕ್ ಚಿತ್ರ ಬಿಡುಗಡೆಯಾಗಿ ಇಂದಿಗೆ 19 ವರ್ಷಗಳು ಕಳೆದಿವೆ 2002ರ ಫೆಬ್ರುವರಿ 8ರಂದು ಅವರ ‘ಮೆಜೆಸ್ಟಿಕ್’ ಸಿನಿಮಾ ತೆರೆಕಂಡಾಗ ದರ್ಶನ್ ಸಾಕಷ್ಟು ಆಸೆ-ಕನಸುಗಳನ್ನು ಕಟ್ಟಿಕೊಂಡಿದ್ದರು . ಈಗ ಅವರ ಕನಸುಗಳೆಲ್ಲವೂ ಈಡೇರಿದ್ದು ಸ್ಯಾಂಡಲ್ ವುಡ್ ನಲ್ಲಿ ಸೂಪರ್ ಸ್ಟಾರ್ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಮೊದಲ ಸಿನಿಮಾದಲ್ಲಿಯೇ ದರ್ಶನ್ ಗೆ ಭರ್ಜರಿ ಯಶಸ್ಸು ಸಿಕ್ಕಿತು. ಈಗ ಅವರು ಅಭಿಮಾನಿಗಳ ಪಾಲಿನ […]

ಶ್ರೀ ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಟನೆಯ ‘ಇನ್ಸ್ ಪೆಕ್ಟರ್ ವಿಕ್ರಂ‘ ಮೊನ್ನೆಯಷ್ಟೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಭರ್ಜರಿ ಪ್ರದರ್ಶನ ಕಾಣುತ್ತಿದೆ, ಸಿನಿ ಪ್ರೇಕ್ಷಕರಿಂದ ಈ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು. ಚನ್ನಪಟ್ಟಣದ ದರ್ಶನ್ ಫ್ಯಾನ್ಸ್ ಗಳು ದರ್ಶನ್ ಸ್ಕ್ರೀನ್ ಮೇಲೆ ಬರುತ್ತಿದ್ದಂತೆ ಡಿ ಬಾಸ್ ಎಂದು ಕೂಗುತ್ತಾ ಆರತಿ ಬೆಳಗಿ ಕುಂಬಳಕಾಯಿ […]

‘ರಾಬರ್ಟ್’ ಕೊಟ್ಟ ಸ್ವೀಟ್ ನ್ಯೂಸ್  ಥಿಯೇಟರ್ ಗಳು ರೀ ಓಪನ್ ಆದ ಬಳಿಕ ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾಗಳು ರೀರಿಲೀಸ್ ಆಗಿವೆ.. ಆದ್ರೆ ಕೊರೋನಾ ಹಾವಳಿ ಇನ್ನೂ ಹಾಗೇ ಇರೋದ್ರಿಂದ ಯಾವ ಸ್ಟಾರ್ ಕಲಾವಿದರ ಸಿನಿಮಾಗಳೂ ಕೂಡ ಇನ್ನೂ ತೆರೆಕಂಡಿಲ್ಲ.. ಈ ವರ್ಷ ತೆರೆಕಾಣೋದು ಡೌಟ್ ಅಂತ ಸಹ ಹೇಳಲಾಗ್ತಿದೆ.. ಹೀಗಿರೋವಾಗ ರಾಬರ್ಟ್ ಕಡೆಯಿಂದ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ.. ಆ ನ್ಯೂಸ್ ಏನು ಅಂತ ಕೇಳಿದ್ರೆ, ಡಿ […]

Advertisement

Wordpress Social Share Plugin powered by Ultimatelysocial