ಮೈಸೂರು, ಅ.17, 2021 :  ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ವಸಂತನಿಗೆ ಮೈಸೂರಿನ ಟಿವಿ9 ಪ್ರತಿನಿಧಿ ರಾಮ್, ಟ್ಯಾಬ್ ಒಂದನ್ನು ಉಡುಗೊರೆ ನೀಡಿ ವಿಶೇಷತೆ ಮೆರೆದಿದ್ದಾರೆ. ದಸರೆಯ ಆಚೆಗೂ ಅಭಿಮನ್ಯು ಹಾಗೂ ವಸಂತ ನನ್ನ ನೆಚ್ಚಿನ ಹೀರೋಗಳು. ಕಾಡಾನೆಗಳನ್ನು ಪಳಗಿಸುವುದರಲ್ಲಿ ನಿಷ್ಣಾತ ಅಭಿಮನ್ಯು. ಸಮಯಪ್ರಜ್ಞೆಯ ಸಾರಥಿ ವಸಂತ. ಇವರಿಬ್ಬರದ್ದು ಸಾಹಸಮಯ ಬದುಕು. ದಿನದ 24 ಗಂಟೆಯೂ ಕಾಡಿನಲ್ಲಿ ಕಳೆಯುವ ಇವರದ್ದು ಭಲೇ ಜೋಡಿ. ಇವರಿಬ್ಬರ ಸಾಹಸಮಯ ಕಥೆಗಳನ್ನು ಕೇಳಿದರೆ […]

Advertisement

Wordpress Social Share Plugin powered by Ultimatelysocial