ಸಾಮಾಜಿಕ ಭದ್ರತಾ ಯೋಜನೆಯಡಿ ೨೫ ಲಕ್ಷ ಫಲಾನುಭವಿಗಳಿಗೆ ೧೮ ಲಕ್ಷ ರ‍್ಚು ಮಾಡಲಾಗಿದೆ ಎಂದು ಡಿಸಿಎಂ ಗೋವಿಂದ್ ಕಾರಜೋಳ ತಿಳಿಸಿದ್ದಾರೆ.  ಇಂದು ವಿಧಾನಸೌದದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗೆ ೧೯ ಸಾವಿರ ಕೋಟಿ, ಪರಿಶಿಷ್ಟ ಪಂಗಡಕ್ಕೆ ೮ ಸಾವಿರ ಕೋಟಿ ಅನುದಾನ ನೀಡಲಾಗಿದೆ. ಕಳೆದ ರ‍್ಷ ೨೭೫೫೯ ಕೋಡಿ ಹಂಚಿಕೆಯಾಗಿದ್ದು, ೯೨ ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ೨೭ ಲಕ್ಷ ಮಕ್ಕಳಿಗೆ ಸಮವಸ್ತ್ರ, ಭೋಜನಕ್ಕೆ ಅನುದಾನ ನೀಡಲಾಗಿದೆ. ಕೃಷಿ, ಪಶುಸಂಗೋಪನಾ ಇಲಾಖೆಯಲ್ಲಿ […]

Advertisement

Wordpress Social Share Plugin powered by Ultimatelysocial