ಭಾರತದ ಆರ್ಚರಿ ಪಟುಗಳಾದ ದೀಪಿಕಾ ಕುಮಾರಿ ಮತ್ತು ಅತನು ದಾಸ್ ಸತಿಪತಿಗಳಾಗಿದ್ದರೆ. ಇವರಿಬ್ಬರ ವಿವಾಹ, ನೆನ್ನೆ ಜಾರ್ಖಂಡ್ನ ರಾಂಚಿಯಲ್ಲಿ ನೆರವೇರಿತು. ಈ ಮದುವೆ ಸಮಾರಂಭಕ್ಕೆ ಜಾರ್ಖಂಡ್ನ ಮುಖ್ಯಮಂತ್ರಿ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾದ್ರು. ಕೊರೊನಾ ಗೈಡ್ಲೈನ್ಸ್ ಪ್ರಕಾರ ಮದುವೆಯಲ್ಲಿ ಕೆಲವು ಜನರು ಮಾತ್ರ ಭಾಗವಹಿಸಿದ್ರು. ಮದುವೆಯಲ್ಲಿ ಸಾಮಾಜಿಕ ಅಂತರ ಸೇರಿದಂತೆ, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ವಹಿಸಿಲಾಗಿತ್ತು. ಕಳೆದ ವರ್ಷ ನಡೆದ ಮಹಿಳಾ ಆರ್ಚರಿ ಚಾಂಪಿಯನ್ ಷಿಪ್ನಲ್ಲಿ ದೀಪಿಕಾ, ಕಂಚಿನ ಪದಕ ಗೆದ್ದುಕಂಡಿದ್ದರು. […]