ಕನ್ನಡ ಧ್ವಜಕ್ಕೆ ಅವಮಾನ ಮಾಡಿದ ಮಹಾರಾಷ್ಟ್ರದ ಪುಂಡರ ವಿರುದ್ಧ ನಟ ಧ್ರುವ ಸರ್ಜಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಭಾಷೆ ಎನ್ನುವುದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ. ಕನ್ನಡ ಧ್ವಜ ನಮ್ಮ ಸಂಸ್ಕೃತಿಯ ತಿಲಕ.ಕನ್ನಡಧ್ವಜವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ.ಸರ್ಕಾರ ಈ ಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕು. ಇದು ನನ್ನಂತಹ ಕೋಟ್ಯಾಂತರ ಕನ್ನಡಿಗರ ಒತ್ತಾಯ […]

Advertisement

Wordpress Social Share Plugin powered by Ultimatelysocial