ವಾಹನ ಸವಾರರ ದಾಖಲೆಗಳನ್ನು ಪರಿಶೀಲಿಸಿ ಹೆಲ್ಮೆಟ್, ಗೂಡ್ಸ್ ವಾಹನದಲ್ಲಿ ಮನಬಂದಂತೆ ಜನರನ್ನು ತುಂಬಿಕೊಂಡ ಹೋಗುತ್ತಿರುವ ವಾಹನವನ್ನು ತಡೆದು ದಂಡ ವಿಧಿಸಿದ ಪ್ರಸಂಗ ಇಂದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಭಾರತ ಪೆಟ್ರೋಲ್ ಬಂಕ್ ಬಳಿ ನಡೆಯಿತು , ದಂಡ ನೀರಾಕರಿಸಿದವರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋದ ಘಟನೆ ಕೂಡ ನಡೆಯಿತು ಇದನ್ನೂ ಓದಿ:ಸಾಲ ಬಾಧೆಗೆ ನೇಣಿಗೆ ಶರಣಾದ ಮತ್ತೊಬ್ಬ ರೈತ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿಗೂ ತಟ್ಟಿದ ಸಾರಿಗೆ ನೌಕರರ ಮುಷ್ಕರದ ಬಿಸಿ,ಬಿಸಿಲು ನಾಡು ರಾಯಚೂರು ಜಿಲ್ಲೆಯ ದೇವದುರ್ಗ ದಲ್ಲಿಯು ಬಸ್ ಸಂಚಾರ ಬಂದ್ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರಿಂದ ಪ್ರತಿಭಟನೆ, ಸಾರಿಗೆ ಇಲ್ಲದೆ ಪ್ರಯಾಣಿಕರು ಪರದಾಟ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಣೆ ಮಾಡಬೇಕು,ಕೋವಿಡ್19 ರಲ್ಲಿ ಮೂವತ್ತು ಲಕ್ಷ ರೂಪಾಯಿ ಸಾರಿಗೆ ನೌಕರರಿಗೆ ಪರಿಹಾರ ನಿಧಿ ಘೋಷಣೆ ಮಾಡಿದ್ದಾರೆ ಆದರೆ ಕೊರೋನ್ ದಿಂದ ಸತ್ತವರಿಗೆ ಇದುವರೆಗೆ ಒಂದು ರೂಪಾಯಿ ಇಲ್ಲ […]

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]

Advertisement

Wordpress Social Share Plugin powered by Ultimatelysocial