ಬೆಂಗಳೂರು, ಸೆಪ್ಟೆಂಬರ್ 08; ಜಿ 20 ಶೃಂಗಸಭೆಗೆ ರಾಷ್ಟ್ರ ರಾಜಧಾನಿಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಸೆಪ್ಟೆಂಬರ್ 9ರ ಶನಿವಾರ ಮತ್ತು ಸೆಪ್ಟೆಂಬರ್ 10ರ ಭಾನುವಾರ ದೆಹಲಿಯ ‘ಭಾರತ್ ಮಂಟಪ’ದಲ್ಲಿ ಶೃಂಗಸಭೆ ನಡೆಯುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 9ರ ಶನಿವಾರ ಜಿ 20 ಶೃಂಗಸಭೆಯ ಅತಿಥಿಗಳಿಗೆ ಔತಣ ಕೂಟ ಆಯೋಜನೆ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರು, ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರಿಗೆ ಔತಣ ಕೂಟದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ವಿರೋಧ […]

Advertisement

Wordpress Social Share Plugin powered by Ultimatelysocial