ದಾವಣಗೆರೆ, ಸೆಪ್ಟೆಂಬರ್‌, 17: ರಾಜ್ಯದೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ಕೂಡ ಗಣೇಶ ಹಬ್ಬವನ್ನು ಆಚರಣೆ ಮಾಡಲು ಯುವಕರು ತುದಿಗಾಲಲ್ಲಿ ನಿಂತಿದ್ದಾರೆ. ಮತ್ತೊಂದೆಡೆ ಜಿಲ್ಲಾಡಳಿತವು ಪಿಒಕೆ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಸೂಚಿಸಿದೆ. ಈ ನಿಯಮದಂತೆಯೇ ದಾವಣಗೆರೆಯ ಸಿದ್ದಗಂಗಾ ಸ್ಕೂಲ್‌ನಲ್ಲಿ ವಿಶೇಷವಾದ ಗಣೇಶನ ಮೂರ್ತಿಯನ್ನು ತಯಾರು ಮಾಡಲಾಗಿದ್ದು, ಇದು ನೋಡುಗರ ಗಮನ ಸೆಳೆದಿದೆ. ಈ ಗಣೇಶ ಮೂರ್ತಿ […]

Advertisement

Wordpress Social Share Plugin powered by Ultimatelysocial