ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ದಿನೆದಿನೆ ಏರಿಕೆಯಾಗುತ್ತಲೇ ಇದ್ದು, ಜನತೆಗೆತೊಂದರೆಯಾಗುತ್ತಿದೆ. ಆದರಿಂದ ಕೇಂದ್ರ ಸರ್ಕಾರದ ಕಚೇರಿ ಬಳಿ ಸಾಮಾಜಿಕ ಆಂತರ ಕಾಯ್ದುಕೊಂಡು ಜೂನ್ 29ರಂದು ಕಾಂಗ್ರೆಸ್ ನಿಂದ ಎರಡು ಗಂಟೆಗಳ ಕಾಲ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಕೊರೊನಾ ಚಿಕಿತ್ಸೆಗೆ ಜನತೆಯಿಂದ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಜೂನ್ 30ರಿಂದ ಜುಲೈ 4ರ ವರೆಗೆ ಎಲ್ಲ ತಾಲ್ಲೂಕು ಕೇಂದ್ರ ಗಳಲ್ಲಿ ಧರಣಿ ನಡೆಸಲಾಗುವುದು ನಂತರ ರಾಷ್ಟ್ರಪತಿಗಳಿಗೆ […]
#dk shivakumar#
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕಾರ ಕಾರ್ಯಕ್ರಮ ಜುಲೈ ೨ ಕ್ಕೆ ಬಹುತೇಕ ಫಿಕ್ಸ್ ಆಗಿದೆ ಎನ್ನಲಾಗಿದೆ. ಜೂನ್ ೧೪ ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಒಟ್ಟು ಮೂರು ಬಾರಿ ಪದಗ್ರಹಣ ಕಾರ್ಯಕ್ರಮ ಮುಂದೂಡಲ್ಪಟ್ಟಿದ್ದು, ಇದೀಗ ಜುಲೈ ೨ ರಂದು ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಜೂನ್ ೨೯ ರಂದು ವಿಧಾನಪರಿಷತ್ ಚುನಾವಣೆ ನಡೆಯಲಿದ್ದು, ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಯ ಆಯ್ಕೆ ಇನ್ನೂ […]