ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹಾಗೂ ಕೆಫೆ ಕಾಫಿ ಡೇ ಮಾಲೀಕರಾದಂತ ದಿ.ಸಿದ್ಧಾರ್ಥ್ ಅವರ ಪುತ್ರ ಅಮರ್ತ್ಯ ಅವರ ಮದುವೆ ನಿಶ್ಚಿತಾರ್ಥ ಇಂದು ನಡೆಯಲಿದೆ. ಡಿಕೆ ಶಿವಕುಮಾರ್  ಮಗಳು ಐಶ್ವರ್ಯ ಹಾಗೂ ಎಸ್ ಎಂ ಕೃಷ್ಣ ಮೊಮ್ಮಗ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಅಮರ್ತ್ಯ  ಜೊತೆ  ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್ ನಲ್ಲಿ ನಿಶ್ಚಿತಾರ್ಥ ನಡೆಯಲಿದೆ. ಇಂತಹ ಕಾರ್ಯಕ್ರಮದಲ್ಲಿ ಡಿಕೆ […]

Advertisement

Wordpress Social Share Plugin powered by Ultimatelysocial