ಮೇಕೆದಾಟು ಮಾಡ್ಲಿ, ಬಿಡ್ಲಿ. ನನ್ನ ವಿರುದ್ಧ ಏನೆಲ್ಲ ಪ್ರಯತ್ನ ನಡೆಯಬೇಕೋ ನಡೆಯುತ್ತಿದೆ. ಒಂದು ದಿನ ಕೇಸ್ ಹಾಕಬಹುದಿತ್ತು. ದಿನಾ ಕೇಸ್ ಹಾಕುವ ಪ್ರಮೇಯ ಏನಿತ್ತು. ನಮ್ಮ ಮೇಲೆ ಅಷ್ಟೇ ಯಾಕೆ ಕೇಸ್. ಬಿಜೆಪಿ ಅವರ ಮೇಲೆ ಕೇಸ್ ಹಾಕಿಲ್ಲ. ಬಹಳ ಅಂದ್ರೆ ಜೈಲಿಗೆ ಹಾಕಬಹುದು, ಖುಷಿ ಪಡಬಹುದು, ಪಡಲಿ ಬಿಡಿ ಎಂದರು.ಮೇಕೆದಾಟು ಯೋಜನೆ ಬದಲು, ಬೆಂಗಳೂರಿನಲ್ಲಿ ಕೆರೆ ಅಭಿವೃದ್ಧಿ ಮಾಡುವ ವಿಚಾರವಾಗಿ ಬಗ್ಗೆ ಸರ್ಕಾರವೇ ಒಂದು ಸಮಿತಿ ರಚನೆ ಮಾಡಲಿ. […]