ಚಿತ್ರದುರ್ಗದ ಹಿರಿಯೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ, ಸಿಎಂ ಮನೆ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುವ ವಿಚಾರ.ಪರವಾನಿಗೆ ಪಡೆದು ಅವರು ಪ್ರತಿಭಟನೆ ಮಾಡಲಿ.ಯಾರ ಮನೆ ಬಳಿ, ಯಾವ ರೀತಿ ಬೇಕಾದರೂ ಪ್ರತಿಭಟಿಸಲು ಅವಾಕಾಶ ಇದೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ಎಂಬುದು ತಿಳಿಸಲಿ.  ಅನುಮತಿ ಪಡೆದು ಕಾಂಗ್ರೆಸ್ ನವರು ಯಾರ ಮನೆ ಮುಂದೆ ಬೇಕಾದರೂ ಪ್ರತಿಭಟನೆ ಮಾಡಲಿ,ಕೈ ನಾಯಕರು ಹತಾಶೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ.ಯಾವ ಪುರುಷಾರ್ಥಕ್ಕೆ ಪ್ರತಿಭಟನೆ ನಡೆಸುತ್ತಾರೆ.ಕೈ ನಾಯಕರು […]

Advertisement

Wordpress Social Share Plugin powered by Ultimatelysocial